Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್: ಕೋಟೇಶ್ವರ ವಲಯ ಸಮಿತಿಯ 21ನೇ ವಾರ್ಷಿಕಾಧಿವೇಶನ
    ಊರ್ಮನೆ ಸಮಾಚಾರ

    ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್: ಕೋಟೇಶ್ವರ ವಲಯ ಸಮಿತಿಯ 21ನೇ ವಾರ್ಷಿಕಾಧಿವೇಶನ

    Updated:13/01/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಶ್ರ
    ಮ ಜೀವಿಗಳಾದ ಟೈಲರ್‌ಗಳನ್ನು ಸರ್ಕಾರ ಗುರುತಿಸಿದೆ. ಆದರೆ, ಸರ್ಕಾರದ ಸೌಲಭ್ಯಗಳು ಯಾವುದೂ ಟೈಲರ್‌ಗಳಿಗೆ ಸಿಗುತ್ತಿಲ್ಲ. ಇದಕ್ಕೆಲ್ಲಾ ಕಾರಣವೆಂದರೇ ನಮ್ಮ ಸಂಘಟನೆ ಸಶಕ್ತವಾಗಿಲ್ಲ. ಆದ್ದುದರಿಂದ ರಾಜ್ಯ ಟೈಲರ್ ಅಸೋಸಿಯೇಷನ್ ಸಂಘಟನಾತ್ಮಕವಾಗಿ ಬಲಗೊಳ್ಳುವುದು ಇಂದಿನ ದಿನದಲ್ಲಿ ಅಗತ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್‌ನ ಉಡುಪಿ ಜಿಲ್ಲಾಧ್ಯಕ್ಷ ಗುರುರಾಜ ಶೆಟ್ಟಿ ಹೇಳಿದರು.

    Click Here

    Call us

    Click Here

    ಅವರು ಕೋಟೇಶ್ವರದ ಶಾರದಾ ಕಲ್ಯಾಣ ಮಂಟಪದಲ್ಲಿ ಜರುಗಿದ ಕರ್ನಾಟಕ ರಾಜ್ಯ ಟೈಲರ್ ಅಸೋಸಿಯೇಷನ್ ಕೋಟೇಶ್ವರ ವಲಯ ಸಮಿತಿಯ ೨೧ನೇ ವಾರ್ಷಿಕಾಧಿವೇಶನ ಮಹಾಸಭೆಯನ್ನುದ್ದೇಶಿಸಿ ಮಾತನಾಡಿದರು.

    ರಾಜ್ಯ ಸಮಿತಿ ಕೋಶಾಧಿಕಾರಿ ಕೆ.ರಾಮಚಂದ್ರ ಮಾತನಾಡಿ, ಈ ಸಂಘಟನೆ ಟೈಲರ್‌ಗಳ ಅಭ್ಯುದಯಕ್ಕಾಗಿದೆ. ಆದ್ದರಿಂದ ಅಸೋಸಿಯೇಷನ್‌ಗೆ ಸೇರಲು ಯಾರ ಒತ್ತಾಯದ ಅವಶ್ಯಕತೆಯಿಲ್ಲ. ನಮ್ಮ ಸಂಘಟನೆ ಬಲಗೊಂಡರೆ ನಮ್ಮ ಭವಿಷ್ಯ ಉಜ್ವಲವಾಗುತ್ತದೆ. ಶೀಘ್ರ ರಾಜ್ಯ ಸಮಿತಿ ಮುಂದಿನ ಹೋರಾಟದ ಬಗ್ಗೆ ತೀರ್ಮಾನಿಸುತ್ತದೆ. ಎಲ್ಲ ಕ್ಷೇತ್ರ, ವಲಯ ಸಮಿತಿಗಳು ಸಹಕರಿಸಿ ನಮ್ಮ ಸಂಘಟನೆಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.

    ಕೋಟೇಶ್ವರ ವಲಯಾಅಧ್ಯಕ್ಷ ಸೀತಾರಾಮ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕೋಟೇಶ್ವರ ವಲಯ ಸಮಿತಿ ಸ್ಥಾಪಕಾಧ್ಯಕ್ಷ ರತ್ನಾಕರ, ಉಡುಪಿ ಜಿಲ್ಲಾ ಸಮಿತಿ ಕಾರ್ಯದರ್ಶಿ ಸುರೇಶ್ ಪಾಲನ್, ಕುಂದಾಪುರ ಕ್ಷೇತ್ರ ಸಮಿತಿ ಅಧ್ಯಕ್ಷ ರಾಜೀವ ಆರ್. ಪೂಜಾರಿ, ಕ್ಷೇತ್ರ ಸಮಿತಿ ಕಾರ್ಯದರ್ಶಿ ಹೇಮಾ, ಕುಂದಾಪುರ ಕ್ಷೇತ್ರ ಸಮಿತಿಯ ಕೋಶಾಧಿಕಾರಿ ಸುಧಾಕರ ಎಂ., ಕ್ಷೇತ್ರ ಸಮಿತಿ ಮಾಜಿ ಅಧ್ಯಕ್ಷ ಮದುಸೂಧನ್ ಆಚಾರ್, ವಿವಿಧ ವಲಯ, ಕ್ಷೇತ್ರ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಇದೇ ಸಂದರ್ಭದಲ್ಲಿ ಹಿರಿಯ ಟೈಲರ್‌ಗಳಾದ ಭಾಷಾ ಕೋಟೇಶ್ವರ, ಪುಂಡಲೀಕ ಕಿಣಿ ಕೋಟೇಶ್ವರ, ಅಸ್ಸಿ ಕುಟ್ಟಿ ಜಾನ್ ಕೆದೂರು ಮತ್ತು ಜನಾರ್ದನ ಆಚಾರ್ಯ ತೆಕ್ಕಟ್ಟೆ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಕೋಟೇಶ್ವರ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

    Click here

    Click here

    Click here

    Call us

    Call us

    ಪ್ರೇಮಾ ಶೆಟ್ಟಿಗಾರ್ ಪ್ರಾರ್ಥಿಸಿದರು. ದಿನೇಶ್ ಸ್ವಾಗತಿಸಿ, ವರದಿ ವಾಚಿಸಿದರು. ಆಶಾ ಗೋಪಾಡಿ ಆಯ-ವ್ಯಯ ವರದಿ ಮಂಡಿಸಿದರು. ಶ್ರೀಧರ ಬಳೆಗಾರ್ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025

    ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ
    • ಅಂಚೆ ಕಚೇರಿಗಳ ಬಲವರ್ಧನೆ ವಿಷಯ ಪ್ರಸ್ತಾಪಿಸಿದ ಸಂಸದ ಬಿ.ವೈ. ರಾಘವೇಂದ್ರ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.