Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಗೇಟ್ ಬಳಿ ತಡೆದ ಪ್ರಾಂಶುಪಾಲರ ನಡೆ ಅಮಾನವೀಯ – ತಬ್ರೇಜ್ ನಾಗೂರು
    Uncategorized

    ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರನ್ನು ಗೇಟ್ ಬಳಿ ತಡೆದ ಪ್ರಾಂಶುಪಾಲರ ನಡೆ ಅಮಾನವೀಯ – ತಬ್ರೇಜ್ ನಾಗೂರು

    Updated:05/02/20222 Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರುತ್ತಿದ್ದ ಕಾರಣಕ್ಕೆ ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನ ಪ್ರಾಂಶುಪಾಲರು ಕಾಲೇಜು ಗೇಟಿನ ಒಳಗಡೆ ಬಿಡದೆ ತಡೆದಿದ್ದು ಅಮಾನವೀಯ ನಡೆಯಾಗಿದೆ. ಪ್ರಾಂಶುಪಾಲರು ತಮ್ಮ ಹುದ್ದೆಯ ಘನತೆಯನ್ನು ಗಾಳಿಗೆ ತೂರಿ ಸರ್ಕಾರದ ಕೈಗೊಂಬೆಯಂತೆ ವರ್ತಿಸಿ ಆ ಹುದ್ದೆಗೂ ಅಗೌರವ ತೋರಿದ್ದಾರೆ. ಪ್ರಾಂಶುಪಾಲರ ಈ ನಡೆಯನ್ನು ಖಂಡಿಸುವುದಾಗಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ತಬ್ರೇಜ್ ನಾಗೂರು ಹೇಳಿದ್ದಾರೆ.

    Click Here

    Call us

    Click Here

    ಪ್ರಾಂಶುಪಾಲರು ವಿದ್ಯಾರ್ಥಿನಿಯರನ್ನು ತಡೆದ ಸಂದರ್ಭದಲ್ಲಿ ಪದೇ ಪದೇ ಶಾಸಕರಿಂದ ಅನುಮತಿ ಇಲ್ಲ ಎಂದು ಹೇಳುತ್ತಿದ್ದುದು ಏನನ್ನು ಸೂಚಿಸುತ್ತದೆ? ಪ್ರಾಂಶುಪಾಲರು ಬಿಜೆಪಿಯ ಏಜೆಂಟ್ ಹಾಗೆ ಏಕೆ ವರ್ತಿಸುತ್ತಿದ್ದಾರೆ? ವಿದ್ಯಾರ್ಥಿಗಳು ವಿದ್ಯೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕಾದುದು ಪ್ರಾಂಶುಪಾಲರ ಆದ್ಯ ಕರ್ತವ್ಯ ಹಾಗೂ ಜವಾಬ್ದಾರಿ. ಆದರೆ ಕುಂದಾಪುರದ ಜೂನಿಯರ್ ಕಾಲೇಜಿನ ಪ್ರಾಂಶುಪಾಲರು ಖುದ್ದು ಮುಸ್ಲಿಂ ವಿದ್ಯಾರ್ಥಿನಿಯರು ವಿದ್ಯೆಯಿಂದ ವಂಚಿತರಾಗುವ ಹಾಗೆ, ಮುಸ್ಲಿಂ ವಿದ್ಯಾರ್ಥಿನಿಯರು ಗೇಟಿನ ಒಳಗಡೆ ಬಾರದಂತೆ ಕಾವಲು ಕಾಯುತ್ತಿದ್ದಾರೆ. “ನೀವು ಹಾಕುವ ತಲೆವಸ್ತ್ರದ ಕಾರಣ ನಮ್ಮ ಕಾಲೇಜಿನ ಒಳಗೆ ಪ್ರವೇಶವಿಲ್ಲ”ಎಂದು ಗೇಟಿನ ಒಳಗಡೆಯೂ ಬಿಡದೆ ವಿದ್ಯಾರ್ಥಿನಿಯರನ್ನು ಗಂಟೆಗಟ್ಟಲೆ ರಸ್ತೆ ಬದಿಯಲ್ಲಿ ಕೂರಿಸಿದ್ದು ಪ್ರಾಂಶುಪಾಲರ ಹುದ್ದೆಗೆ ತಾನು ಅನರ್ಹ ಎಂದು ಸಾಬೀತುಪಡಿಸಿದ್ದಾರೆ ಅವರ ಈ ನಡೆಯನ್ನು ಬೈಂದೂರು ಅಲ್ಪಸಂಖ್ಯಾತ ಘಟಕ ಖಂಡಿಸುತ್ತದೆ ಎಂದು ತಬ್ರೇಜ್ ನಾಗೂರು ಹೇಳಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026

    2 Comments

    1. Nagaraj SK on 07/02/2022 2:42 pm

      ತಬ್ರೇಝ್ ನಾಗೂರ್ ಅವರೆ, ಅದು ಅಮಾನವೀಯವಲ್ಲ, ನೀತಿ ಸಂಹಿತೆಯ ನಿಯಮಗಳನ್ನು ಪಾಲಿಸಿ ಎಂದು. ಸಮವಸ್ತ್ರ ಎಂದರೆ ಏನೆಂದು ಅರ್ಥ ಮಾಡಿಕೊಳ್ಳಿ. ಇನ್ನು ನೀವು ಮುಸಲ್ಮಾನರು ಹಿಂದೂಗಳ ವಿಷಯದಲ್ಲಿ ಎಷ್ಟು ಕೆಟ್ಟದಾಗಿ ವರ್ತಿಸಿದರೂ ಅದೂ ಮಾನವೀಯತೆ ಅಲ್ಲವೇ. ಇದು ಭಾರತ ಮಾತೆಯ ಹಿಂದೂಸ್ಥಾನ ದೇಶ. ಇಲ್ಲಿನ ಸಂಸ್ಕೃತಿ ಪ್ರಕಾರ ಜೀವನ ನಡೆಸಿ, ಇಲ್ಲವಾದರೆ ನಿಮಗಾಗಿ ಭಾರತದ ಪಕ್ಕದಲ್ಲಿ ಎರಡು ದೇಶಗಳಿವೆ. ದಯವಿಟ್ಟು ಅಲ್ಲಿ 4 ದಿನ ಜೀವನ ನಡೆಸಿ, ಆಗ ಗೊತ್ತಾಗುತ್ತದೆ

      Reply
    2. Madhava Rao on 07/02/2022 10:12 am

      Wearing hijab or burqua itself ‘avamanaviya’. Principal done good thing against avamanythe.

      Reply
    Leave A Reply Cancel Reply

    20 − four =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.