Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ : ಬಿಜೆಪಿ ಯುವ ಮೋರ್ಚಾದಿಂದ ವಿಕಾಸ ತೀರ್ಥ ಬೈಕ್ ರ್ಯಾಲಿ
    ಊರ್ಮನೆ ಸಮಾಚಾರ

    ಕುಂದಾಪುರ : ಬಿಜೆಪಿ ಯುವ ಮೋರ್ಚಾದಿಂದ ವಿಕಾಸ ತೀರ್ಥ ಬೈಕ್ ರ್ಯಾಲಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ: ಪ್ರ
    ಧಾನಿ ನರೇಂದ್ರ ಮೋದಿ ಸರ್ಕಾರ ಎಂಟು ವರ್ಷದ ಆಡಳಿತ ಪೂರೈಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಭಾನುವಾರ ಇಲ್ಲಿನ ಶಾಸ್ತ್ರೀ ವೃತ್ತದಲ್ಲಿ ವಿಕಾಸ ತೀರ್ಥ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.

    Click Here

    Call us

    Click Here

    ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿ, ನರೆಂದ್ರ ಮೋದಿ ಆಡಳಿತದ ಎಂಟು ವರ್ಷಗಳಲ್ಲಿ ಆದ ಅಭಿವೃದ್ದಿ ಹಾಗೂ ದೇಶ ರಕ್ಷಣೆಯಲ್ಲಿ ತೋರಿದ ಉತ್ಸಾಹ, ಆಡಳಿತಾತ್ಮಕ ವ್ಯವಸ್ಥೆಯಲ್ಲಿ ತಂದಿರುವ ಅನೇಕ ಸುಧಾರಣೆಗಳೂ ಸೇರಿದಂತೆ ಒಟ್ಟಾರೆಯ ಅಭಿವೃದ್ದಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ವೇಗದ ಆಡಳಿತ ಅತ್ಯಂತ ಖುಷಿ ನೀಡಿದೆ ಎಂದರು.

    ಪ್ರಧಾನಿ ನರೆಂದ್ರ ಮೋದಿ ಆಡಳಿತದ ಕೇಂದ್ರ ಬಿಜೆಪಿ ಸರ್ಕಾರದ ಜನಪರ ಆಡಳಿತವನ್ನು ಸಹಿಸಲಾಗದ ವಿಪಕ್ಷಗಳು ಇಲ್ಲಸಲ್ಲದ ಆರೋಪ ಹೊರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಒಂದು ರಾಜಕೀಯ ಪಕ್ಷವಾಗಿ ಸಮರ್ಥ ಆಡಳಿತ ವ್ಯವಸ್ಥೆಯೊಂದಿಗೆ ಸಾಮಾನ್ಯ ಜನರಿಗೆ ಆಡಳಿತದ ಒಟ್ಟು ಮಾಹಿತಿಯನ್ನು ಕೊಡುವಂತಹ ಈ ವಿಕಾಸ ತೀರ್ಥ ಯಾತ್ರೆ ಅತ್ಯಂತ ಪರಿಣಾಮಕಾರಿಯಾಗಿ ಮುನ್ನಡೆಯಲಿ ಎಂದು ನುಡಿದರು.

    ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ, ಭಾಜಪ ಜಿಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕುಂದಾಪುರ ಮಂಡಲ ಪ್ರಭಾರಿ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕುಂದಾಪುರ ಮಂಡಲ ಅಧ್ಯಕ್ಷ ಶಂಕರ ಅಂಕದಕಟ್ಟೆ, ಯುವಮೋರ್ಚಾ ಅಧ್ಯಕ್ಷ ಅವಿನಾಶ್ ಉಳ್ತೂರು ಮೊದಲಾದವರು ಇದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026

    ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ

    27/05/2026

    ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    nineteen + 10 =

    Call us

    Click Here

    Call us

    Call us

    Call us
    Highest Viewed Recently
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ
    • ಬಡವರಿಗೆ ಹಕ್ಕು ಪತ್ರ ವಿತರಣೆಯೇ ಪ್ರಥಮ ಆದ್ಯತೆ: ಬೈಂದೂರು ಹೋಬಳಿ ಹಕ್ಕು ಪತ್ರ ವಿತರಣೆಯಲ್ಲಿ ಶಾಸಕ ಗಂಟಿಹೊಳೆ
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.