Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನನ-ಮರಣ ನೋಂದಣಿ ಪ್ರಕರಣ ಎಸಿ ಕೋರ್ಟಿಗೆ ವರ್ಗಾವಣಿ ಖಂಡಿಸಿ ಕುಂದಾಪುರ ವಕೀಲರ ಸಂಘದಿಂದ ಪ್ರತಿಭಟನೆ
    ಊರ್ಮನೆ ಸಮಾಚಾರ

    ಜನನ-ಮರಣ ನೋಂದಣಿ ಪ್ರಕರಣ ಎಸಿ ಕೋರ್ಟಿಗೆ ವರ್ಗಾವಣಿ ಖಂಡಿಸಿ ಕುಂದಾಪುರ ವಕೀಲರ ಸಂಘದಿಂದ ಪ್ರತಿಭಟನೆ

    Updated:05/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಜನನ-ಮರಣ ನೋಂದಣಿ ಪ್ರಕರಣಗಳನ್ನು ಜೆ.ಎಂ.ಎಫ್.ಸಿ. ನ್ಯಾಯಾಲಯದಿಂದ ಉಪವಿಭಾಗಾಧಿಕಾರಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವ ರಾಜ್ಯ ಸರಕಾರದ ಅಧಿಸೂಚನೆಯ ವಿರುದ್ಧ ಗುರುವಾರ ಕುಂದಾಪುರ ಬಾರ್ ಅಸೋಸಿಯೇಷನ್ ಎದುರು ವಕೀಲರು ಪ್ರತಿಭಟನೆ ನಡೆಸಿದರು.

    Click Here

    Call us

    Click Here

    ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಾರ್ ಅಸೋಸಿಯೇಷನ್ ಅಧ್ಯಕ್ಷರಾದ ಬನ್ನಾಡಿ ಸೋಮನಾಥ್ ಹೆಗ್ಡೆ ಮಾತನಾಡಿ, ಜನನ-ಮರಣ ನೋಂದಣಿ ಪ್ರಕರಣಗಳನ್ನು ಎಸಿ ಕೋರ್ಟಿಗೆ ವರ್ಗಾವಣೆ ಮಾಡಿದರೆ ಜನಸಾಮಾನ್ಯರಿಗೆ ಹೆಚ್ಚಿನ ತೊಂದರೆಯಾಗುತ್ತದೆ ಮತ್ತು ಈ ಪ್ರಕ್ರಿಯೆಯೇ ಕಾನೂನು ಬಾಹಿರವಾಗಿದೆ. ಎಸಿ ಕೋರ್ಟಿನಲ್ಲಿ ಈಗಾಗಲೇ ಇರುವ ಪ್ರಕರಣಗಳು ಮತ್ತಷ್ಟು ವಿಳಂಬವಾಗಲಿದೆ. ಸರಕಾರ ಈ ಬಗ್ಗೆ ಗಮನಹರಿಸಿ ಅಧಿಸೂಚನೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

    ಪ್ರತಿಭಟನೆಯಲ್ಲಿ ವಕೀಲರ ಸಂಘದ ಹಿರಿಯ ಕಿರಿಯ ಮಹಿಳಾ ವಕೀಲರು ಪಾಲ್ಗೊಂಡಿದ್ದರು. ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಶ್ರೀನಾಥ್ ರಾವ್, ಉಪಾಧ್ಯಕ್ಷರಾದ ಬೀನಾ ಜೊಸೆಫ್, ಕೋಶಾಧಿಕಾರಿ ಹಾಲಾಡಿ ದಿನಕರ್ ಕುಲಾಲ್ ಮತ್ತು ಜತೆ ಕಾರ್ಯದರ್ಶಿ ರಿತೇಶ್ ಬಿ. ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    2 + 14 =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.