Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮನ್ವಿ ಸಾವಿನ ಕಾರಣ ಬಯಲು. ಚಾಕಲೇಟ್‌ನಿಂದಲ್ಲ, ಹೃದಯಾಘಾತದಿಂದ ಬಾಲಕಿ ಸಾವು
    ಊರ್ಮನೆ ಸಮಾಚಾರ

    ಸಮನ್ವಿ ಸಾವಿನ ಕಾರಣ ಬಯಲು. ಚಾಕಲೇಟ್‌ನಿಂದಲ್ಲ, ಹೃದಯಾಘಾತದಿಂದ ಬಾಲಕಿ ಸಾವು

    Updated:06/08/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ,ಅ06:
    ಜುಲೈ 20ರಂದು ಮೃತಪಟ್ಟಿದ್ದ ಉಪ್ಪುಂದ ಖಾಸಗಿ ಶಾಲೆಯೊಂದರ ಎರಡನೇ ತರಗತಿ ವಿದ್ಯಾರ್ಥಿನಿ ಸಮನ್ವಿಯ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಆಕೆಯ ಸಾವಿನ ನೈಜ ಕಾರಣ ಬಯಲಾಗಿದೆ. ಹೃದಯಾಘಾತದಿಂದ ಬಾಲಕಿ ಮೃತಪಟ್ಟಿರುವ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ.

    Click Here

    Call us

    Click Here

    ಬಿಜೂರು ಗ್ರಾಮದ ಗಂಟಿಹೊಳೆ ಕೊಚ್ಲುಗದ್ದೆ ನಿವಾಸಿ ಸುಪ್ರಿತಾ ಪೂಜಾರಿ ಎಂಬವರ ಪುತ್ರಿ ಸಮನ್ವಿ, ಜು.20ರಂದು ಮನೆಯಿಂದ ತಾಯಿಯೊಂದಿಗೆ ಶಾಲಾ ಬಸ್ ಏರಲು ತೆರಳುತ್ತಿದ್ದ ಸಂದರ್ಭ ಕುಸಿದು ಬಿದ್ದಿದ್ದಳು. ತಕ್ಷಣ ಬೈಂದೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಬಳಿಕ ಸರಕಾರಿ ಆಸ್ಪತ್ರೆಯಲ್ಲಿ ಪರೀಕ್ಷಿಸಿದ ವೈದ್ಯರು ಬಾಲಕಿ ಮೃತಪಟ್ಟಿರುವುದನ್ನು ತಿಳಿಸಿದ್ದರು.

    ಚಾಕಲೇಟ್ ಕವರ್ ಸಹಿತ ತಿಂದು ಗಂಟಲ್ಲಿ ಸಿಕ್ಕಿಕೊಂಡು ಉಸಿರಾಟದ ಸಮಸ್ಯೆಯಿಂದ ಸಮನ್ವಿ ಮೃತಪಟ್ಟಿದ್ದಾಳೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿತ್ತು. ಈ ಬಗ್ಗೆ ಕುಂದಾಪ್ರ ಡಾಟ್ ಕಾಂ ನಿಖರವಾದ ವರದಿ ಪ್ರಕಟಿಸಿ, ಮರಣೋತ್ತರ ಪರಿಕ್ಷೇಯ ವರದಿ ಬಳಿಕವಷ್ಟೇ ಸತ್ಯ ತಿಳಿಯಲಿದೆ ಎಂದು ತಿಳಿಸಿತ್ತು. ವೈದಕೀಯ ವರದಿ ನಂತರ ಸಮನ್ವಿ ಸಾವಿಗೆ ನಿಜವಾದ ಕಾರಣ ಬಯಲಾಗಿದೆ.

    ಇದನ್ನೂ ಓದಿ:
    ► ಗಂಟಿಹೊಳೆ: ಶಾಲೆಗೆ ಹೊರಟಿದ್ದ ಬಾಲಕಿ‌ ಕುಸಿದುಬಿದ್ದು ಸಾವು – https://kundapraa.com/?p=60749 .

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ

    27/05/2026

    ಕುಡಿತದ ಚಟವಿದ್ದ ವ್ಯಕ್ತಿ ಸಾವು

    27/05/2026

    ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ

    27/05/2026
    Leave A Reply Cancel Reply

    17 − eight =

    Call us

    Click Here

    Call us

    Call us

    Call us
    Highest Viewed Recently
    • ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಹುಂಡಿಗೆ ಮೇ ತಿಂಗಳಲ್ಲಿ 1.94 ಕೋಟಿ ಕಾಣಿಕೆ
    • ಕುಡಿತದ ಚಟವಿದ್ದ ವ್ಯಕ್ತಿ ಸಾವು
    • ಮೀನುಗಾರಿಕೆ ಸಮಯದಲ್ಲಿ ಅತ್ಯಂತ ಜಾಗರೂಕರಾಗಿದ್ದುಕೊಂಡು ಎಲ್ಲಾ ಸುರಕ್ಷತಾ ಕ್ರಮ ಅನುಸರಿಸಿ: ಶಾಸಕ ಗಂಟಿಹೊಳೆ
    • ಬೈಂದೂರು ಸೈಂಟ್ ಥಾಮಸ್ ಶಾಲೆಯಲ್ಲಿ ಶಿಕ್ಷಕರ ಕೌಶಲ್ಯ ವೃದ್ಧಿಗೆ ಸಿಬಿಎಸ್ಇ ತರಬೇತಿ ಕಾರ್ಯಕ್ರಮ
    • ಆಂತರಿಕ ದೂರು ಸಮಿತಿಗಳು ಕಡ್ಡಾಯವಾಗಿ ರಚಿಸಿ, ಮಹಿಳೆಯರ ಸಮಸ್ಯೆಗಳಿಗೆ ಸ್ಪಂದಿಸಿ: ಡಾ. ನಾಗಲಕ್ಷ್ಮಿ ಚೌಧರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.