Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಬಂಟರ ಯಾನೆ ನಾಡವರ ಸಂಘ: ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ
    ಊರ್ಮನೆ ಸಮಾಚಾರ

    ಬೈಂದೂರು ಬಂಟರ ಯಾನೆ ನಾಡವರ ಸಂಘ: ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ

    Updated:08/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಬಂಟ ಸಮಾಜದ ಇವತ್ತು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶೈಕ್ಷಣಿಕವಾಗಿ ಸಮಾಜ ಜಾಗೃತವಾದಗ ಮಾತ್ರ ಬೆಳವಣಿಗೆ ಮತ್ತು ಬದಲಾವಣೆ ಸಾಧ್ಯವಿದೆ. ಸಮುದಾಯವನ್ನು ಒಂದುಗೂಡಿಸುವ ದೃಷ್ಠಿಯಲ್ಲಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮ ಅತ್ಯಂತ ಜೌಚಿತ್ಯ ಪೂರ್ಣವಾಗಿದೆ ಎಂದು ಜಿಲ್ಲಾ ಧಾರ್ಮಿಕ ಮುಖಂಡ ಬಸ್ರೂರು ಅಪ್ಪಣ್ಣ ಹೆಗ್ಡೆ ಹೇಳಿದರು.

    Click Here

    Call us

    Click Here

    ಯಡ್ತರೆ ಬಂಟರ ಭವನದಲ್ಲಿ ಬೈಂದೂರು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಬೆಂಗಳೂರು ಬಂಟರ ಸಂಘದ ದಾನಿಗಳ ಸಹಯೋಗದಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

    ಮಂಗಳೂರು ರಾಮಕೃಷ್ಣ ಡಿಗ್ರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಮಾತನಾಡಿ, ಉತ್ತಮ ಅಂಕಗಳಿಸಿದ ಎಲ್ಲಾ ವಿದ್ಯಾರ್ಥಿಗಳು ಓದಿನಲ್ಲಿಯೂ ಒಂದು ಶಿಸ್ತು ಅಳವಡಿಸಿಕೊಂಡಿರುತ್ತಾರೆ. ಅದರಂತೆಯೇ ಬದುಕಿನ ರೀತಿಯನ್ನು ಓದಿಗೆ ಅನುಕೂಲವಾಗುವಂತೆ ಬದಲಿಸಿಕೊಂಡಿರುತ್ತಾರೆ. ಅಂತವರಿಗೆ ಯಶಸ್ಸು ಕೂಡಲೇ ಒಲಿಯುತ್ತದೆ. ಈ ಯಶಸ್ಸಿನತ್ತ ಎಲ್ಲಾ ಮಕ್ಕಳು ಹೆಜ್ಜೆಯಿಡುವಂತಾಗಬೇಕು. ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಜೀವನ, ದಾರಿ, ಕನಸುಗಳನ್ನು ನನಸು ಮಾಡಿಕೊಳ್ಳಲು ಸರಿಯಾದ ಮಾರ್ಗದರ್ಶನದ ಅಗತ್ಯತೆ ಇದೆ. ವಿದ್ಯಾರ್ಥಿವೇತನಕ್ಕಿಂತ ಮಾಹಿತಿ ತರಬೇತಿ ಶಿಬಿರಗಳಿಂದ ಹೆಚ್ಚಿನ ಲಾಭ ವಿದ್ಯಾರ್ಥಿಗಳಿಗೆ ದೊರೆಯುತ್ತದೆ. ಜ್ಞಾನವನ್ನು ವಿಸ್ತರಿಸಿಕೊಂಡು ಸಮಾಜದಲ್ಲಿ ಸತ್ಪ್ರಜೆಗಳಾಗಿ ಬಾಳಲು ಅವಶ್ಯವಿರುವ ಮಾಹಿತಿ ತರಬೇತಿ ಪಡೆದುಕೊಳ್ಳಬೇಕು. ಉತ್ತಮ ಜನರ ಸಹವಾಸ ಗೆಳೆತನ ಬೆಳೆಸಿಕೊಂಡರೆ ಮಾತ್ರ ನಮ್ಮ ಜೀವನ ಉತ್ತಮವಾಗಲು ಸಾಧ್ಯ ಎಂದರು.

    ಬೈಂದೂರು ಬಂಟರ ಸಂಘದ ಅಧ್ಯಕ್ಷ ನಾಕಟ್ಟೆ ಜಗನ್ನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ಆನಂದ ರಾಮ ಶೆಟ್ಟಿ ವಿದ್ಯಾರ್ಥಿವೇತನ ವಿತರಿಸಿದರು. ಉದ್ಯಮಿ ಅಶೋಕ ಶೆಟ್ಟಿ ಬೆಳ್ಳಾಡಿ ಪ್ರತಿಭಾ ಪುರಸ್ಕಾರ ನೀಡಿದರು. ನೈಲಾಡಿ ಭವಾನಿ ಮಂಜಯ್ಯ ಶೆಟ್ಟಿ ಟ್ರಸ್ಟ್ ವತಿಯಿಂದ ಆರೋಗ್ಯ ನೀಧಿ ಸಹಾಯಧನ ವಿತರಿಸಲಾಯಿತು. ಬೈಂದೂರು ಬಂಟರ ಸಂಘದ ಗೌರವಾಧ್ಯಕ್ಷ ಚುಚ್ಚಿ ನಾರಾಯಣ ಶೆಟ್ಟಿ, ಬೆಂಗಳೂರು ಸಂಘದ ಅಜಿತ್ ಶೆಟ್ಟಿ, ಬಂಟ್ಸ್ ಯುವ ವೇದಿಕೆ ಅಧ್ಯಕ್ಷ ವಿಶ್ವನಾಥ ಶೆಟ್ಟಿ, ಬಂಟ್ಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯಾ ಕೆ. ಶೆಟ್ಟಿ, ಕುಂದಾಪುರ ಮಾತೃ ಸಂಘದ ಸುಧಾಕರ ಶೆಟ್ಟಿ ವೇದಿಕೆಯಲ್ಲಿದ್ದರು. ಬೈಂದೂರು ಬಂಟರ ಸಂಘದ ಕಾರ್ಯದರ್ಶಿ ಜಗದೀಶ ಶೆಟ್ಟಿ ಕುದ್ರುಕೋಡು ಸ್ವಾಗತಿಸಿ, ವಿದ್ಯಾರ್ಥಿವೇತನ ಸಮಿತಿ ಸಂಚಾಲಕ ಗಂಟಿಹೊಳೆ ಮಂಜುನಾಥ ಶೆಟ್ಟಿ ಪ್ರಾಸ್ತಾವಿಸಿದರು. ಖಜಾಂಚಿ ಚಿತ್ತೂರು ಮಂಜಯ್ಯ ಶೆಟ್ಟಿ ವಂದಿಸಿದರು. ಆರ್.ಜೆ. ನಯನಾ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    nineteen − eleven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.