Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು: ಜಿಲ್ಲಾ ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ಖೋ ಖೋ ಪಂದ್ಯಾಟ ಉದ್ಘಾಟನೆ
    ಊರ್ಮನೆ ಸಮಾಚಾರ

    ಬೈಂದೂರು: ಜಿಲ್ಲಾ ಮಟ್ಟದ ಪ್ರಾಥಮಿಕ – ಪ್ರೌಢಶಾಲಾ ಖೋ ಖೋ ಪಂದ್ಯಾಟ ಉದ್ಘಾಟನೆ

    Updated:12/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು ಜ್ಯೂನಿಯರ್ ಕಾಲೇಜು ಆತಿಥ್ಯದಲ್ಲಿ ಅಚ್ಚುಕಟ್ಟು ಕಾರ್ಯಕ್ರಮ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಸೆ
    .12: ಕ್ರೀಡೆಯಲ್ಲಿ ಸೋಲು ಗೆಲುವಿನ ಲೆಕ್ಕಾಚಾರಕ್ಕಿಂತ ಕ್ರೀಡಾ ಸ್ಪೂರ್ತಿ ಮುಖ್ಯವಾದುದು. ಗೆದ್ದರೆ ಸಂತೋಷ ಪಡುವ ಸೋತರೆ ಮುಂದಿನ ಗೆಲುವಿಗೆ ತಯಾರಿ ನಡೆಸುವ ಮನೋಭಾವವನ್ನು ವಿದ್ಯಾರ್ಥಿಗಳು ಬೆಳೆಸಿಕೊಳ್ಳಬೇಕಿದೆ ಎಂದು ಉಡುಪಿ ಅರಣ್ಯ ಸಂಚಾರಿದಳದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ ಪಿ. ಹೇಳಿದರು.

    ಅವರು ಕ್ಷೇತ್ರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಸಹಭಾಗಿತ್ವದಲ್ಲಿ ಬೈಂದೂರು ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಖೋ ಖೋ ಪಂದ್ಯಾಟದಲ್ಲಿ ಕಲ್ಪಪುಪ್ಪವನ್ನರಳಿಸಿ ಶುಭಹಾರೈಸಿದರು.

    • ಚಿತ್ರಗಳು – ಶಶಾಂಕ್ ಕಾರಂತ್ ಬೈಂದೂರು

    ಬೈಂದೂರು ಬಂಟರ ಸಂಘದ ಅಧ್ಯಕ್ಷರಾದ ಜಗನ್ನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಶುಭಹಾರೈಸಿದರು. ಎಸ್ಡಿಎಂಸಿ ಅಧ್ಯಕ್ಷ ಗಣಪ ಜಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಜಿಪಂ ಮಾಜಿ ಅಧ್ಯಕ್ಷ ಎಸ್. ರಾಜು ಪೂಜಾರಿ, ಜಿಪಂ ಮಾಜಿ ಸದಸ್ಯರುಗಳಾದ ಬಾಬು ಶೆಟ್ಟಿ, ಸುರೇಶ್ ಬಟವಾಡಿ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ವ್ಯವಸ್ಥಾಪನಾ ಸಮಿತಿ ಸದಸ್ಯ ಜಯಾನಂದ ಹೋಬಳಿದಾರ್, ತಾಪಂ ಮಾಜಿ ಸದಸ್ಯ ಪುಪ್ಪರಾಜ ಶೆಟ್ಟಿ, ಪ್ರಾ.ಶಾ ಶಿಕ್ಷಕ ಸಂಘದ ಅಧ್ಯಕ್ಷ ಶೇಖರ ಪೂಜಾರಿ, ಪ್ರೌ.ಶಾ ಸ.ಹಿ ಸಂಘದ ಅಧ್ಯಕ್ಷ ಸದಾನಂದ ಶೆಟ್ಟಿ, ಬವಳಾಡಿ ಸಂಸ್ಕೃತ ವಿದ್ಯಾಪೀಠ ತಿರುಮಲೇಶ್ವರ ಭಟ್, ಮಾದರಿ ಶಾಲಾ ಮುಖ್ಯೋಪಾಧ್ಯಾಯರಾದ ಜನಾರ್ದನ ದೇವಾಡಿಗ, ಪ್ರೌಢಶಾಲಾ ದೈ.ಶಿ.ಶಿ ಸಂಘದ ಅಧ್ಯಕ್ಷ ಸತ್ಯನಾರಾಯಣ ಜಿ., ಪ್ರಾಥಮಿಕ ಶಾಲಾ ದೈ.ಶಿ. ಸಂಘದ ಅಧ್ಯಕ್ಷ ಸತೀಶ್ ಅತಿಥಿಗಳಾಗಿದ್ದರು.

    ಈ ಸಂದರ್ಭ ಜಗನ್ನಾಥ ಶೆಟ್ಟಿ, ಜಯಾನಂದ ಹೋಬಳಿದಾರ್ ಹಾಗೂ ಶ್ರೀಧರ ಪಿ. ಅವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್, ಸಪಪೂ ಕಾಲೇಜು ಪ್ರಾಂಶುಪಾಲರಾದ ಎಮ್.ಪಿ. ನಾಯ್ಕ್, ಜಿಲ್ಲಾ ದೈಹಿಕ ಶಿಕ್ಷ ಪರಿವೀಕ್ಷಣಾಧಿಕಾರಿ ರಘುನಾಥ್, ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ, ಪ್ರಾ.ಶಾ.ಶಿ.ಸಂಘದ ಕಾರ್ಯದರ್ಶಿ ಗಣಪತಿ ಹೋಬಳಿದಾರ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ಭಾಗೀರಥಿ, ಉದ್ಯಮಿ ಶ್ರೀಪತಿ, ದಿನಕರ ಪಟವಾಲ್ ಪಡುವರಿ, ಎಸ್ಡಿಎಂಸಿ ಸದಸ್ಯರಾದ ಬಾಲಚಂದ್ರ ಪ್ರಭು, ಶ್ರೀನಿವಾಸ್ ಶೇಟ್, ರೋನಿ, ಭಾಸ್ಕರ, ಸುವರ್ಣ ಶೆಟ್ಟಿ, ಚಂದ್ರ, ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಭಾಕರ್ ಎಸ್. ಹಾಗೂ ಪುಪ್ಪಾ ಟಿ.ಟಿ. ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    ಎಸ್ಡಿಎಂಸಿ ಕಾರ್ಯಾಧ್ಯಕ್ಷ ಸದಾಶಿವ ಡಿ. ಪ್ರಾಸ್ತಾವಿಕ ಮಾತುಗಳನ್ನಾಡಿದರು. ಉಪಪ್ರಾಂಶುಪಾಲರಾದ ಪದ್ಮನಾಭ ಸ್ವಾಗತಿಸಿದರು. ಸಹಸಶಿಕ್ಷಕಿ ಚಿತ್ರ ಶೆಣೈ ವಂದಿಸಿದರು. ಸಹಶಿಕ್ಷಕರುಗಳಾದ ರವೀಂದ್ರ ಪಿ., ದತ್ತಾತ್ರೆಯ ಭಟ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಪೂರ್ವದಲ್ಲಿ ಬೈಂದೂರು ಸೇನೇಶ್ವರ ದೇವಸ್ಥಾನದಿಂದ ಗಾಂಧಿ ಮೈದಾನದ ತನಕ ವಿದ್ಯಾರ್ಥಿಗಳಿಂದ ಭವ್ಯ ಪುರಮೆರವಣಿಗೆ ಜರುಗಿತು.

    ಚಿತ್ರಗಳು – ಶಶಾಂಕ್ ಕಾರಂತ್ ಬೈಂದೂರು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    12 − six =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.