Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಶಿರೂರು ಟೋಲ್ ಬಳಿ ಲಾರಿ ಟಯರ್ ಕಳವುಗೈದ ಆರೋಪಿಗಳ ಬಂಧನ
    ಅಪಘಾತ-ಅಪರಾಧ ಸುದ್ದಿ

    ಶಿರೂರು ಟೋಲ್ ಬಳಿ ಲಾರಿ ಟಯರ್ ಕಳವುಗೈದ ಆರೋಪಿಗಳ ಬಂಧನ

    Updated:18/09/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು,ಸೆ.17:
    ತಾಲೂಕಿನ ಶಿರೂರು ಟೋಲ್ ಬಳಿ ವಿಶ್ರಾಂತಿಗಾಗಿ ಚಾಲಕ ಲಾರಿ ನಿಲ್ಲಿಸಿದ್ದ ಸಂದರ್ಭ ಅದರ ಟಯರ್’ಗಳನ್ನು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ ಕಾಯ್ಕಿಣಿ ಮತ್ತು ತಂಡ ಮೂವರು ಆರೋಪಿಗಳನ್ನು ಶನಿವಾರ ಬಂಧಿಸಿದೆ.

    Click Here

    Call us

    Click Here

    ಸೆ.14ರ ರಾತ್ರಿ ಶಿರೂರು ಟೋಲ್ ಬಳಿ ನಿಲ್ಲಿಸಲಾಗಿದ್ದ 16 ಚಕ್ರದ ಟಾಟಾ ಲಾರಿಯ, 1.85 ಲಕ್ಷ ಮೌಲ್ಯದ 5 ಚಕ್ರಗಳನ್ನು ಕಳವುಗೈಯಲಾಗಿತ್ತು. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನತ್ತಿದ ಪೊಲೀಸರು ಎರಡೇ ದಿನದಲ್ಲಿ ಆರೋಪಿಗಳಾದ ಮಹಾರಾಷ್ಟದ ಶ್ಯಾಮ ಶಂಕರ ಶಿಂಧೆ (24), ಆಕಾಶ್ ಬಪ್ಪ ಶಿಂಧೆ (19), ಅಮೂಲ್ ರಾಮ ಕಾಳೆ (22) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಗಳ ವಿರುದ್ಧ ಇತರ ಠಾಣೆಗಳಲ್ಲಿ ಬೇರೆ ಬೇರೆ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

    ಆರೋಪಿತರಿಂದ ಕಳವಾದ ಚಕ್ರ 5 ಒಟ್ಟು ಮೌಲ್ಯ 1,85,000/- ಹಾಗೂ ಕೃತ್ಯಕ್ಕೆ ಬಳಸಿದ ಅಶೋಕ್ ಲೈಲ್ಯಾಂಡ್ ಲಾರಿ ಮೌಲ್ಯ 35,00,000/- ವಶಪಡಿಸಿಕೊಂಡ ಒಟ್ಟು ಸ್ವತ್ತುಗಳ ಮೌಲ್ಯ 36,85,000/- ಸ್ವಾಧೀನಪಡಿಸಿಕೊಂಡಿರುತ್ತಾರೆ.

    ಆರೋಪಿ ಪತ್ತೆ ಕಾರ್ಯಚರಣೆಯುಲ್ಲಿ ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ, ಬೈಂದೂರು ಕಾನೂನು ಮತ್ತು ಸುವ್ಯವಸ್ಥೆ ಪಿ.ಎಸ್.ಐ. ನಿರಂಜನ ಗೌಡ ಬಿ.ಎಸ್., ತನಿಖೆ ಪಿ.ಎಸ್.ಐ. ಮಹೇಶ ಕಂಬಿ, ಅಪರಾಧ ವಿಭಾಗದ ಸಿಬ್ಬಂದಿಗಳಾದ ಮೋಹನ ಪೂಜಾರಿ, ನಾಗೇಂದ್ರ, ಸುಜಿತ್ ಕುಮಾರ್ , ಅಶೋಕ ರಾಥೋಡ್, ವಿಕ್ರಂ, ಪ್ರವೀಣ್ ಹಾಗೂ ಜಿಲ್ಲಾ ಸಿ.ಡಿ.ಆರ್ ವಿಭಾಗದ ತಾಂತ್ರಿಕ ಸಿಬ್ಬಂದಿ ದಿನೇಶ ಭಾಗವಹಿಸಿದ್ದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಕಾರಿನಲ್ಲಿ ಇರಿಸಿದ್ದ ಹಣವನ್ನು ಹಾಡಹಗಲೇ ಲಪಟಾಯಿಸಿದ ಖದೀಮರು

    06/11/2025

    ರಿಕ್ಷಾಕ್ಕೆ ಪಿಕಪ್ ವಾಹನ ಡಿಕ್ಕಿಯಾಗಿ ರಿಕ್ಷಾ ಚಾಲಕನ ಸಾವು

    18/10/2025

    ಕೊಡೇರಿ: ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು, ಓರ್ವ ಪ್ರಾಣಾಪಾಯದಿಂದ ಪಾರು

    14/10/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d