Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸ್ವಾತಂತ್ರ್ಯ ಹೋರಾಟಗಾರ ಹೊಸಮಠದ ಸಿ. ರಾಜಗೋಪಾಲ ಶೆಟ್ಟಿ ಅವರ ಮನೆಗೆ ನಾಮಫಲಕ ಅಳವಡಿಕೆ
    ಊರ್ಮನೆ ಸಮಾಚಾರ

    ಸ್ವಾತಂತ್ರ್ಯ ಹೋರಾಟಗಾರ ಹೊಸಮಠದ ಸಿ. ರಾಜಗೋಪಾಲ ಶೆಟ್ಟಿ ಅವರ ಮನೆಗೆ ನಾಮಫಲಕ ಅಳವಡಿಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕೊಗಿ೯ ಗ್ರಾಮ ಹೊಸಮಠದ ಕಂಬಳಗದ್ದೆ ಮನೆ ಸ್ವಾತಂತ್ರ್ಯ ಹೋರಾಟಗಾರ ಸಿ. ರಾಜಗೊಪಾಲ ಶೆಟ್ಟಿ ಅವರ ಮನೆಗೆ ನಾಮ ಫಲಕ ಅಳವಡಿಸಲಾಯಿತು.

    Click Here

    Call us

    Click Here

    ಸ್ವರಾಜ್ಯ75 ಸಂಘಟನೆಯ ನೇತ್ರತ್ವದಲ್ಲಿ ಜನ ಸೇವಾ ಟ್ರಸ್ಟ್ ಮೂಡುಗಿಳಿಯಾರು,ಉಸಿರು ಕೋಟ, ಹಸ್ತ ಚಿತ್ತ ಫೌಂಡೇಶನ್, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಘಟಕ, ರಾಷ್ಟ್ರೀಯ ಸೇವಾ ಯೋಜನೆ ಘಟಕ, ಕಾಳಾವರ ವರದರಾಜ ಶೆಟ್ಟಿ ಸರಕಾರಿ ಪ್ರಥಮ ದಜೆ೯ ಕಾಲೇಜು, ಗ್ರಾಮಸ್ಥರ ಸಹಕಾರದಿಂದ ಆಯೋಜಿಸಲಾದ ಹೊಂಬೆಳಕು ಕಾರ್ಯಕ್ರಮದಲ್ಲಿ 20ನೇ ಮನೆಗೆ ಸ್ವಾತಂತ್ರ್ಯ ಹೋರಾಟಗಾರರ ಮನೆ ನಾಮಫಲಕ ಅಳವಡಿಸಲಾಯಿತು.

    ಕಾಳಾವರ ಎಂ. ವರದರಾಜ್ ಶೆಟ್ಟಿ ಸರಕಾರಿ ಪ್ರಥಮ ದಜೆ೯ ಕಾಲೇಜು ಪ್ರಾಂಶುಪಾಲರಾದ ಡಾ. ರಾಜೇಂದ್ರ ಎಸ್. ನಾಯಕ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಾಮಾಜಿಕ ಕಾಯ೯ಕತೆ೯ಯಾಗಿ ಗುರುತಿಸಿಕೊಂಡಿರುವ ಶಾರದಾ ಡೈಮಂಡ್ ನಾಮ ಫಲಕ ಅನಾವರಣಗೊಳಿಸಿದರು.

    ಡಾ. ಉದಯ ಕುಮಾರ್ ಶೆಟ್ಟಿ ಅವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಕರಾವಳಿಗರ ಕೊಡುಗೆಯ ಬಗ್ಗೆ ವಿಚಾರ ಹಂಚಿಕೊಂಡರು.

    ಕಾಯ೯ಕ್ರಮದ ಅಧ್ಯಕ್ಷತೆಯನ್ನು ಕೊಗಿ೯ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗೌರೀಶ್ ಹೆಗ್ಡೆ ವಹಿಸಿದ್ದರು. ಜಯಂತಿ ಶೆಟ್ಟಿ ಹಾಗೂ ದಿನಕರ್ ಆರ್. ಶೆಟ್ಟಿ ವೇದಿಕೆ ಹಂಚಿಕೊಂಡರು.

    Click here

    Click here

    Click here

    Click Here

    Call us

    Call us

    ಸೌಪಣಿ೯ಕಾ ಬಸ್ರೂರು ಅವರು ನೇತಾಜಿ ಸುಭಾಶ್ ಚಂದ್ರಭೋಷ್ ಹಾಗೂ ಭಗತ್ ಸಿಂಗ್ ಚಿತ್ರ ಬಿಡಿಸುವುದರ ಮೂಲಕ ಎಲ್ಲರ ಗಮನ ಸೆಳೆದರು.

    ಕಾರ್ಯಕ್ರಮದಲ್ಲಿ , ಸ್ವಾತಂತ್ರ್ಯ ಹೋರಾಟಗಾರರ ಕುಟುಂಬಸ್ಥರಾದ ನಿಶ್ಚಿತ್ ಶೆಟ್ಟಿ ಬಳ್ಕೂರು,ಸಂಕೇತ್ ಶೆಟ್ಟಿ, ಸಚೀನ್ ಶೆಟ್ಟಿ, ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜಕರು ಸಂತೋಷ್ ನಾಯ್ಕ, ಸುಚಿತ್ರ ಮತ್ತಿತ್ತರ ಗಣ್ಯರು ಉಪಸ್ಧಿತರಿದ್ದರು.

    ಸ್ವರಾಜ್ಯ 75 ಕಾಯ೯ಕ್ರಮದ ಸಂಚಾಲಕ ಪ್ರದೀಪ ಕುಮಾರ್ ಬಸ್ರೂರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಸುಕೇಶ್ ಶೆಟ್ಟಿ ಕಾಯ೯ಕ್ರಮ ನಿರೂಪಿಸಿದರು. ಅನನ್ಯ ಧನ್ಯವಾದಗೈದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ

    26/05/2026

    ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

    26/05/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ

    26/05/2026
    Leave A Reply Cancel Reply

    two × two =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ ತಾಲೂಕು ಸಮಿತಿಯ ಸಹ ಸಂಚಾಲಕರಾಗಿ ಡಾ. ಅಂಪಾರು ನಿತ್ಯಾನಂದ ಶೆಟ್ಟಿ ಆಯ್ಕೆ
    • ವಾಸ್ತು ತಜ್ಞ ಡಾ. ಬಸವರಾಜ್ ಶೆಟ್ಟಿಗಾರರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆ: ಶಿಕ್ಷಕರಿಗೆ ಕಾರ್ಯಗಾರ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಕ್ಯಾಂಪಸ್ ಟು ಕಾರ್ಪೊರೇಟ್ – ಕೆರಿಯರ್ ರೆಡಿನೆಸ್ʼ ಕಾರ್ಯಕ್ರಮ
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.