Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಅಮಲು ಮುಕ್ತ ಕಲ್ಪರಸ, ದೇಹಕ್ಕೆ ಅಮೃತಪಾನ
    alvas nudisiri

    ಅಮಲು ಮುಕ್ತ ಕಲ್ಪರಸ, ದೇಹಕ್ಕೆ ಅಮೃತಪಾನ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿ ಜರುಗುತ್ತಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಂತರಾಷ್ಟ್ರೀಯ ಜಾಂಬೂರಿಯ ಕೃಷಿ ಮತ್ತು ಆಹಾರ ಮೇಳದಲ್ಲಿ ಬಗೆ ಬಗೆಯ ಪಾನೀಯಗಳು ಮಾರಾಟವಾಗುತ್ತಿದೆ. ಆ ಪೈಕಿ ತೆಂಗಿನ ಮರದ ಇನ್ನೂ ಅರಳದ ಗರಿಗಳನ್ನು ಹದಗೊಳಿಸಿ ಶೀಥಲೀಕೃತ ಪೆಟ್ಟಿಗೆಯ ಮೂಲಕ ಸಂಗ್ರಹಿಸುವ ಕಲ್ಪರಸವೂ ಒಂದಾಗಿದೆ.

    Click Here

    Call us

    Click Here

    ಅರೇ..! ಇದು ಅಮಲಿನ ಪದಾರ್ಥ ‘ನೀರಾ’ ಅಲ್ಲವಾ? ಎಂದು ಕೇಳಬೇಡಿ. ಇದು ಅಮಲು ಮುಕ್ತವಾದ ಸಿಹಿಯಾದ ಪಾನೀಯವಾಗಿದೆ. ಎಳೆನೀರಿಗೆ ಹೋಲಿಸಿದರೆ ಸತ್ವ ಮತ್ತು ಪೋಷಕಾಂಶಗಳು ಕಲ್ಪರಸದಲ್ಲಿಯೇ ಹೆಚ್ಚಿರುತ್ತದೆ.

    ಕಲ್ಪರಸ ಸಂಗ್ರಹಿಸುವ ತಂತ್ರಜ್ಞಾನವನ್ನು ಕಾಸರಗೋಡಿನ ಸಿ.ಪಿ.ಸಿಆರ್,ಐ ಸಂಸ್ಥೆ ಅಭಿವೃದ್ದಿ ಪಡಿಸಿದ್ದು ಭಾರತೀಯ ಕಿಸಾನ್ ಸಂಘದ ಮಾರ್ಗದರ್ಶನದಲ್ಲಿ ಉಡಪಿಯ ಕೊಕೊನಟ್ ಕಂಪನಿ ಇದನ್ನ ವೈಜ್ಞಾನಿಕವಾಗಿ ತಯಾರಿಗೆ ಮೌನ್ಯವರ್ಧಿತ ಉತ್ಪನ್ನವನ್ನಾಗಿ ಮಾರಾಟ ಮಾಡುತ್ತಿದೆ.

    ತೆಂಗಿನ ಮರವನ್ನು ಹತ್ತಿ ಹೋಂಬಾಳೆಯನ್ನ ಹದಗೊಳಿಸಿ ಅದರ ರಸವನ್ನ ಪೆಟ್ಟಿಗೆಯಲ್ಲಿ ಸಂಗ್ರಹಿಸಿ ನಂತರ ಮಾರಾಟವಾಗುವ ತನಕ ಅದನ್ನ ೪ ಡಿಗ್ರಿಗಿಂತ ಕಡಿಮೆ ಉಷ್ಣಾಂಶದಲ್ಲಿ ಸಂಗ್ರಹಿಸಿ ಇಡಲಾಗುತ್ತದೆ. ಬಳಿಕ ಮೌಲ್ಯವರ್ಧಿತ ಪೊಟ್ಟಣವನ್ನಾಗಿ ಐವತ್ತು ರೂಪಾಯಿ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದು ೧೭ ರೀತಿಯ ಅಮೈನೋ ಆಮ್ಲಗಳನ್ನು ಹೊಂದಿರುವುದರಿಂದ ದೇಹಕ್ಕೆ ಬೇಕಾದ ಹೆಚ್ಚಿನ ಪ್ರೋಟಿನ್ ಉತ್ಪಾದನೆಗೆ ಸಹಕಾರಿ. ಹೇರಳ ಪ್ರಮಾಣದಲ್ಲಿ ವಿಟಮಿನ್ ಎ ಮತ್ತು ಬಿ ಕಾಂಪ್ಲೆಕ್ಸ್ ಹಾಗು ವಿಟಮಿನ್ ಸಿ ಹೊಂದಿರುವ ಏಕೈಕ ಪಾನೀಯವಾಗಿದೆ.

    ಕಲ್ಪರಸದಿಂದ ಅನೇಕ ಪ್ರಯೋಜನಗಳಿದ್ದು, ಚರ್ಮದ ಖಾಯಿಲೆಗೆ, ಕಣ್ಣಿನ ಸಮಸ್ಯೆಗಳಿಗೆ, ರಕ್ತ ಹೀನತೆಗೆ, ಸಕ್ಕರೆ ಕಾಯಿಲೆಗೆ ಇದು ರಾಮಬಾಣ. ಪೊಟ್ಯಾಶಿಯಂ ಹೇರಳವಾಗಿರುವುದರಿಂದ ದೇಹದಲ್ಲಿ ರಕ್ತ ಸಂಚಾರ ಸುಲಭವಾಗಿ ಆಗಲು ಇದು ಸಹಕಾರಿ. ರಕ್ತದೊತ್ತಡವನ್ನ ನಿಯಂತ್ರಿಸುವ ಜೊತೆಗೆ ರೋಗನಿರೋಧಕ ಶಕ್ತಿಯನ್ನೂ ಇದು ಹೆಚ್ಚಿಸುತ್ತದೆ. ಮಹಿಳೆಯರಲ್ಲಿ ಕಂಡುಬರುವ ಪಾಲಿಸಿಸ್ಟಿಕ್ ಒವರಿಯನ್ ಸಿಂಡ್ರೋಮ್ ಅನ್ನು ಕಡಿಮೆಮಾಡಿ ಸಂತಾನೋತ್ಪತ್ತಿಗೆ ಸಹಯಮಾಡುತ್ತದೆ. ಕೊಬ್ಬನ್ನು ನಿಯಂತ್ರಿಸುವುದರ ಜೊತೆಗೆ ಮಾನಸಿಕ ಖಿನ್ನತೆಯನ್ನೂ ಕಡಿಮೆ ಮಾಡುವ ಈ ಪೇಯ ಯಾರು ಬೇಕಾದರು ಕುಡಿಯಬಹುದಾದ ಪೇಯ. ಈ ಕಾರಣಕ್ಕಾಗಿಯೇ ವಿಜ್ಞಾನ ಮೇಳದಲ್ಲಿನ ಸ್ಟಾಲ್‌ವೊಂದರ ಮೂಲಕ ಈ ಪಾನೀಯ ಹಲವರನ್ನು ತನ್ನತ್ತ ಸೆಳೆಯುತ್ತಲೇ ಇದೆ.

    Click here

    Click here

    Click here

    Call us

    Call us

    • ವರದಿ: ಪ್ರಸೀದ್ ಭಟ್ಟ, ದ್ವಿತೀಯ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ, ಉಜಿರೆ

    Like this:

    Like Loading...

    Related

    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್: ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

    08/12/2025

    ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    06/12/2025

    ಟ್ರೈ ಗ್ರಾಹಕರ ಹಕ್ಕುಗಳನ್ನು ರಕ್ಷಿಸುವ ಸಂಸ್ಥೆ: ಸೋಮಶೇಖರ್ ವಿ.ಕೆ.

    03/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಚಾಂಪಿಯನ್‌ಶಿಪ್ ರೆಕಾರ್ಡ್ ಕ್ರಿಯೇಟ್‌ಗೈದ ಮಂಜುನಾಥ ಅವರಿಗೆ ಪ್ರಶಸ್ತಿ ಪ್ರದಾನ
    • ಕುಂದಾಪುರದ ರಚಿತಾಗೆ ಕರ್ನಾಟಕ 19 ವರ್ಷದೊಳಗಿನ ಮಹಿಳಾ ಏಕದಿನ ಕ್ರಿಕೆಟ್ ಟೂರ್ನಿ ನಾಯಕತ್ವ
    • ಕುಂದಾಪುರ: ಡಿ.15ರಿಂದ ಅಣಬೆ ಮತ್ತು ಜೇನು ಕೃಷಿ ತರಬೇತಿ
    • ಡಾ. ಬಿ.ಆರ್. ಅಂಬೇಡ್ಕರ್ ಅವರ 69ನೇ ವರ್ಷದ ಪರಿನಿರ್ವಾಣ ದಿನ
    • ಸ್ವಚ್ಛತೆ ಎಂಬುವುದು ಮನೆಮನಗಳನ್ನು ತಲುಪಲಿ: ಸಂಸದ ಕೋಟ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d