Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜಾಂಬೂರಿಯಲ್ಲಿ ಮೇಳೈಸಿದ ವಿಶ್ವವಿಖ್ಯಾತ ಬೆಂಗಳೂರು ಕರಗ
    alvas nudisiri

    ಜಾಂಬೂರಿಯಲ್ಲಿ ಮೇಳೈಸಿದ ವಿಶ್ವವಿಖ್ಯಾತ ಬೆಂಗಳೂರು ಕರಗ

    Updated:26/12/2022No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ವಿದ್ಯಾಗಿರಿ:
    ಮಣ್ಣಿನ ಕಳಸ ಹೊತ್ತು ಮೆರವಣಿಗೆ ಹೊರಟ ಹೆಣ್ಣು ಮಕ್ಕಳು, ಕಚ್ಚೆ ಕಟ್ಟಿ ತಮಟೆ ಭಾರಿಸುತ್ತಿದ್ದ ಹುಡುಗರು… ಕತ್ತಿ ಹಿಡಿದು ಗೋವಿಂದ…ಗೋವಿಂದ…. ಎಂದು ದೇವರ ನಾಮ ಸ್ಮರಿಸುತ್ತಿದ್ದ ವೀರ ಕುಮಾರರ ಪಾತ್ರಧಾರಿಗಳು, ನಂದಿಕೋಲು ಹಿಡಿದು ಕುಣಿಯುತ್ತಿದ್ದ ನೃತ್ಯಗಾರರು…. ಕರಗದ ಪಾತ್ರಧಾರಿ ಕುಣಿಯುತ್ತ ವೇದಿಕೆಗೆ ಬಂದದ್ದೆ ತಡ, ಪ್ರೇಕ್ಷಕರ ಕೇಕೆ ಕರತಾಡನ ಮುಗಿಲು ಮುಟ್ಟತ್ತು…. ಬಿ.ಬಿ.ಎಂ.ಪಿ ವಿಭಾಗದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ವಿಶಿಷ್ಟ ನೃತ್ಯ ಪ್ರದರ್ಶನ ಎಲ್ಲರ ಗಮನ ಸೆಳೆಯಿತು.

    Click Here

    Call us

    Click Here

    ಜಾಂಬೂರಿಯಲ್ಲಿ “ಏಕ ಭಾರತ ಶ್ರೇಷ್ಠ ಭಾರತ” ಸಂದೇಶ ಸಾರುವ ಜಿಲ್ಲಾವಾರು ಸಾಂಸ್ಕೃತಿಕ ಪ್ರದರ್ಶನವನ್ನು ಕೆ.ವಿ ಸುಬ್ಬಣ್ಣ ಬಯಲು ರಂಗ ಮಂದಿರದಲ್ಲಿ ಆಯೋಜಿಸಲಾಗಿತ್ತು. “ಬೃಹತ್ ಬೆಂಗಳೂರು ಸಾಂಸ್ಕೃತಿಕ ವೈಭವ” ಎನ್ನುವ ಶಿರ್ಷಿಕೆಯೊಂದಿಗೆ ಬಿ.ಬಿ.ಎಂ.ಪಿ ವಿಭಾಗದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಸಾಧನೆ, ಬೆಂಗಳೂರು ಇತಿಹಾಸ ಸಾರುವ ರೂಪಕ, ಪಟಕುಣಿತ, ಅಣ್ಣಮ್ಮ ತಾಯಿ ಉತ್ಸವ, ದ್ರೌಪದಿ ಧರ್ಮರಾಯ ಕರಗ ಉತ್ಸವ, ನಂದಿಕೋಲು, ತಮಟೆ ವಾದನ ಪ್ರಕಾರಗಳನ್ನು ಪ್ರಸ್ತುತ ಪಡಿಸಿದರು.

    ಈ ಮೂಲಕ ವಿಶ್ವದ ಮೊದಲ ಸಾಂಸ್ಕೃತಿಕ ಜಾಂಬೂರಿಯಲ್ಲಿ ಬೆಂಗಳೂರಿನ ವಿಶ್ವವಿಖ್ಯಾತ ಕರಗ, ಅಣ್ಣಮ್ಮ ಉತ್ಸವದ ಪರಿಚಯವಾಯಿತು. ಪ್ರದರ್ಶನದ ಬಳಿಕ ವಿದ್ಯಾರ್ಥಿಗಳು ಹಾಗೂ ಪ್ರೇಕ್ಷಕರಿಗೆ ಬಿ.ಬಿ.ಎಂ.ಪಿ ವಿಭಾಗದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಅಧಿಕಾರಿಗಳು ಬೆಂಗಳೂರು ಸಾಂಸ್ಕೃತಿಕ ಉತ್ಸವದ ಕುರಿತು ಮಾಹಿತಿ ನೀಡಿದರು.

    ವರದಿ: ಶಾಮ ಪ್ರಸಾದ್ ಹನಗೋಡು, ಪ್ರಥಮ ವರ್ಷ, ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ, ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರ ಉಜಿರೆ

    SDM Ujire Students
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    twenty − 15 =

    Call us

    Click Here

    Call us

    Call us

    Call us
    Highest Viewed Recently
    • ಜೂ.1 ರಿಂದ 61 ದಿನಗಳ ಕಾಲ ಯಾಂತ್ರೀಕೃತ ಮೀನುಗಾರಿಕೆ ನಿಷೇಧ
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.