Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ – ಸುವರ್ಣ ಸಂಭ್ರಮ ಉದ್ಘಾಟನೆ
    Uncategorized

    ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ – ಸುವರ್ಣ ಸಂಭ್ರಮ ಉದ್ಘಾಟನೆ

    Updated:28/01/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ವ್ಯಕ್ತಿಯಲ್ಲಿ ಉತ್ತಮ ಚಿಂತನೆ ಮತ್ತು ಒಳ್ಳೆಯ ವ್ಯಕ್ತಿತ್ವ ಬರಬೇಕಾದರೆ ಶಿಕ್ಷಣ ಮುಖ್ಯ ಅದಕ್ಕಾಗಿ ಸರಕಾರ ಹಾಗೂ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಶ್ರಮಿಸಲಾಗುತ್ತಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿ ರಾಜಶ್ರೀ ಡಾ. ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

    Click Here

    Call us

    Click Here

    ಬೈಂದೂರು ಮಯ್ಯಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸುವರ್ಣ ಸಂಭ್ರಮ-೨೦೨೩ ಸಮಾರಂಭದಲ್ಲಿ ’ಅನ್ನ ಬ್ರಹ್ಮ’ ಸಭಾಭವನ ಉದ್ಘಾಟಿಸಿ ಆಶೀರ್ವಚನ ನೀಡಿದರು. ಕಳೆದ ೫೦ ವರ್ಷದ ಹಿಂದೆ ನಮ್ಮ ಸಂಸ್ಥೆಯ ಸುಪರ್ದಿಗೆ ಪಡೆದುಕೊಂಡು ಈ ಶಾಲೆಯಲ್ಲಿ ಪ್ರಸ್ತುತ ಉಡುಪಿ ಜಿಲ್ಲೆಯ ಅನುದಾನಿತ ಕನ್ನಡ ಮಾಧ್ಯಮ ಶಾಲೆಯಲ್ಲಿ ಅತ್ಯಧಿಕ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ಶಾಲೆ ಎಂದೆನಿಸಿಕೊಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದಕ್ಕೆ ಶ್ರಮಿಸಿದ ಶಿಕ್ಷಕರು, ಪಾಲಕರು ಹಾಗೂ ಸಹಕರಿಸಿದ ಸರ್ವರೂ ಅಭಿನಂಧನಾರ್ಹರು ಎಂದು ಶ್ಲಾಘಿಸಿದರು.

    ಭಾಷೆ ಬರೀ ಸಂವನಕ್ಕೆ ಎಂಬ ಮನೋಭಾವ ಶ್ರೀಮಂತ ವರ್ಗದಲ್ಲಿ ಹೆಚ್ಚುತ್ತಿದೆ. ಭಾಷೆ ಹೆತ್ತವರಂತೆ ನಮ್ಮನ್ನು ಬೆಳೆಸುವ ಮೂಲಕ ನಮ್ಮ ಸಂಸ್ಕೃತಿಯನ್ನು ಕಟ್ಟಿಕೊಡುತ್ತದೆ. ಮಾತೃಭಾಷೆಯ ಕೀಳರಿಮೆ ಸಲ್ಲದು. ಇಂಗ್ಲೀಷ್, ಎಲ್ಲಾ ಭಾಷೆಗಳನ್ನು ತನ್ದಾಗಿಸಿಕೊಂಡು ತಾನೂ ಬೆಳೆಯುವಂತೆ ಕನ್ನಡಕ್ಕೂ ಈ ಶಕ್ತಿ ಬರಬೇಕು. ಈ ನೆಲೆಯಲ್ಲಿ ಬಾಲ್ಯದಿಂದಲೇ ಮಕ್ಕಳು ನೈತಿಕ ಶಿಕ್ಷಣ ಪಡೆಯಬೇಕಾದರೆ ಕನ್ನಡ ಮಾಧ್ಯಮದಲ್ಲಿಯೇ ಶಿಕ್ಷಣ ಮುಂದುವರಿಸಬೇಕು. ಪಾಲಕರೂ ಕೂಡ ತಮ್ಮ ಮಕ್ಕಳನ್ನು ಕನ್ನಡ ಮಾಧ್ಯಮ ಶಾಲೆಗಳಿಗೆ ಕಳುಹಿಸಬೇಕು. ಇದು ನಮ್ಮೆಲ್ಲರ ಮೊದಲ ಕರ್ತವ್ಯವೂ ಹೌದು ಎಂದು ಸಲಹೆ ನೀಡಿದರು.

    ಮುಖ್ಯ ಶಿಕ್ಷಕ ರಾಜು ಎಸ್., ಸುವರ್ಣ ಸಂಭ್ರಮ ಸಮಿತಿ ವತಿಯಿಂದ ಹಾಗೂ ಗ್ರಾಮ ಅಭಿವೃದ್ಧಿ ಯೋಜನೆ ವತಿಯಿಂದ ಖಾವಂದರನ್ನು ಸನ್ಮಾನಿಸಲಾಯಿತು. ದಾನಿಗಳನ್ನು ಗೌರವಿಸಲಾಯಿತು

    ಮಾಜಿ ಶಾಸಕ ಕೆ. ಗೋಪಾ ಪೂಜಾರಿ, ಕೊಲ್ಲೂರು ದೇವಳದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕೆರಾಡಿ, ಶಿಕ್ಷಣಾಧಿಕಾರಿ ಮಂಜುನಾಥ್ ಜಿ. ಎಂ., ಉದ್ಯಮಿಗಳಾದ ಯು. ಬಿ. ಶೆಟ್ಟಿ, ವೆಂಕಟೇಶ ಬಿಜೂರು, ನಾಗರಾಜ ಶೇಟ್, ಬಾಬು ಪೂಜಾರಿ ಕಿರುಕಿ, ಎಚ್. ಶೇಷ ಶೇರುಗಾರ, ಕೃಷ್ಣಮೂರ್ತಿ ಮಂಜ ಮಾರಣಕಟ್ಟೆ, ಗೋವಿಂದ ಬಾಬು ಪೂಜಾರಿ, ಕರ್ನಲ್ ನರಸಿಂಹ ನಾಯ್ಕ್, ಉತ್ಸವ ಸಮಿತಿ ಅಧ್ಯಕ್ಷ ಸಸಿಹಿತ್ಲು ವೆಂಕಟ ಪೂಜಾರಿ, ಆರ್ಥಿಕ ಸಮಿತಿ ಅಧ್ಯಕ್ಷ ಕೃಷ್ಣಯ್ಯ ವಿ. ಮದ್ದೋಡಿ, ಎಸ್‌ಡಿಎಂಸಿ ಅಧ್ಯಕ್ಷ ಸುಭೋದ್ ಹಾರ್ವೇ, ವಿದ್ಯಾರ್ಥಿ ನಾಯಕ ಬಿ. ನರೇಂದ್ರ ನಾಯ್ಕ್ ಉಪಸ್ಥಿತರಿದ್ದರು. ಹಳೆವಿದ್ಯಾರ್ಥಿ ಸುಬ್ರಮಣ್ಯ ಹೆಬ್ಬಾಗಿಲು ಸೃಷ್ಟಿವಾಚನಗೈದರು. ಮುಖ್ಯ ಶಿಕ್ಷಕ ರಾಜು ಎಸ್. ಸ್ವಾಗತಿಸಿದರು. ಆನಂದ ಮದ್ದೂಡಿ ಕಾರ್ಯಕ್ರಮ ನಿರ್ವಹಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಪಡುಕರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ ಹಾಗೂ ಗಣಕಯಂತ್ರ ಹಸ್ತಾಂತರ ಸಮಾರಂಭ

    20/05/2026

    ಐಸಿಎಸ್‌ಇ 10ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಹಟ್ಟಿಯಂಗಡಿ ಶಾಲೆಗೆ ದಾಖಲೆಯ ಫಲಿತಾಂಶ

    02/05/2026

    ಎಸ್.ಎಸ್.ಎಲ್.ಸಿ: ರಾಜ್ಯಕ್ಕೆ 5ನೇ ರ್ಯಾಂಕ್‌ ಪಡೆದ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿನಿ ಸಮೀಕ್ಷಾ ಶಾಲೆಗೆ ಶೇ.100 ಫಲಿತಾಂಶ

    23/04/2026
    Leave A Reply Cancel Reply

    17 − eleven =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.