Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿಗೆ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಆಯ್ಕೆ
    ಊರ್ಮನೆ ಸಮಾಚಾರ

    ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿಗೆ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಆಯ್ಕೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಕಂಚಿಕಾನು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ತಿಮ್ಮಪ್ಪ ಗಾಣಿಗ ಅವರು ರಾಜ್ಯ ಮಟ್ಟದ ‘ಗ್ರಾಮೀಣ ಶಿಕ್ಷಣ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹುಬ್ಬಳ್ಳಿ ಇದರ ವತಿಯಿಂದ ಶನಿವಾರ ಹುಬ್ಬಳ್ಳಿಯಲ್ಲಿ ಜರುಗಲಿರುವ ಕಾರ್ಯಕ್ರಮದಲ್ಲಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

    ಬೈಂದೂರು ತಾಲೂಕು ತಗ್ಗರ್ಸೆಯವರಾದ ತಿಮ್ಮಪ್ಪ ಗಾಣಿಗ ಅವರು 1990ರಲ್ಲಿ ಶಿಕ್ಷಕ ವೃತ್ತಿ ಸೇರಿ ಕಾರ್ಯಳ ಜೊಗಳಬೆಟ್ಟುವಿನಲ್ಲಿ ತಮ್ಮ ಸೇವೆ ಆರಂಭಿಸುತ್ತಾರೆ. ಬಳಿಕ ಕ್ರಮವಾಗಿ ಸ.ಹಿ.ಪ್ರಾ ಶಾಲೆ ಕೋಯಾನಗರ, ನಾಯ್ಕನಕಟ್ಟೆ ಹಾಗೂ ಬೈಂದೂರು ಮಾದರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ ಸಹಾಯಕ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಮುಂದೆ ಭಡ್ತಿ ಹೊಂದಿ ಸ.ಹಿ.ಪ್ರಾ ಶಾಲೆ ತಗ್ಗರ್ಸೆಯಲ್ಲಿ ಮುಖ್ಯ ಶಿಕ್ಷಕರಾಗಿ 6 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಕಳೆದೆರಡು ವರ್ಷಗಳಿಂದ ಸಹಿಪ್ರಾ ಶಾಲೆ ಕಂಚಿಕಾನುವಿನಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

    ತಮ್ಮ 33 ವರ್ಷಗಳ ಸೇವಾ ಅವಧಿಯಲ್ಲಿ ಮಕ್ಕಳ ನೆಚ್ಚಿನ ಶಿಕ್ಷಕರಾಗಿರುವ ಜೊತೆಗೆ ಶಾಲೆಯ ಅಭಿವೃದ್ಧಿಯಲ್ಲಿಯೂ ಶ್ರಮಿಸಿರುವು ಹಿರಿಮೆ ತಿಮ್ಮಪ್ಪ ಗಾಣಿಗ ಅವರದ್ದಾಗಿದೆ. 2003-04ರಲ್ಲಿ ಜನಮೆಚ್ಚಿನ ಶಿಕ್ಷಕ ಪ್ರಶಸ್ತಿಗೂ ಅವರು ಭಾಜನರಾಗಿದ್ದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ

    23/12/2025

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಕಾಂಗ್ರೆಸ್ ಪುಡಾರಿಗಳಿಂದ ಬಿಜೆಪಿ ಯುವಮೋರ್ಚಾ ಜಿಲ್ಲಾದ್ಯಕ್ಷರ ವಿರುದ್ದ ಅಪಪ್ರಚಾರ: ಗಜೇಂದ್ರ ಎಸ್ ಬೇಲೆಮನೆ ಆಕ್ರೋಶ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.