Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗ್ರಾಮಲೆಕ್ಕಿಗರ ಮಿನಿ ಕಛೇರಿಗೂ ಮಿನಿ ವಿಧಾನಸೌಧದಲ್ಲಿ ಜಾಗವಿಲ್ಲ!
    ವಿಶೇಷ ವರದಿ

    ಗ್ರಾಮಲೆಕ್ಕಿಗರ ಮಿನಿ ಕಛೇರಿಗೂ ಮಿನಿ ವಿಧಾನಸೌಧದಲ್ಲಿ ಜಾಗವಿಲ್ಲ!

    Updated:16/10/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪುರ: ಜನರ ಅನುಕೂಲಕ್ಕಾಗಿ ಸರಕಾರಿ ಆಡಳಿತ ಕಛೇರಿಗಳನ್ನು ಒಂದೇ ಸೂರಿನಡಿಯಲ್ಲಿ ತರಬೇಕೆಂಬ ಮಹೋದ್ದೇಶದಿಂದ ಕುಂದಾಪುರದಲ್ಲಿ ಮಿನಿ ವಿಧಾನಸೌಧವನ್ನೇ ಕಟ್ಟಿಲಾಗಿದ್ದರೂ ತಾಲೂಕು ಆಡಳಿತದ ಒಣ ಪ್ರತಿಷ್ಠೆಯಿಂದಾಗಿ ಕುಂದಾಪುರ ಸರಕಾರಿ ಆಸ್ಪತ್ರೆ ಎದುರಿನ ಗ್ರಾಮ ಲೆಕ್ಕಿಗರ ಹಳೆ ಕಛೇರಿಯನ್ನು ಕೆಡವಿ ಮತ್ತೆ ಅಲ್ಲಿಯೇ ಹೊಸ ಕಟ್ಟಡವನ್ನು ನಿರ್ಮಾಣ ಮಾಡಲಾಗುತ್ತಿದೆ. ಅಕ್ರಮ ರಸ್ತೆ ಒತ್ತುವರಿಯನ್ನು ತೆರವುಗೊಳಿಸಿ ನಗರದಲ್ಲಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಡುತ್ತಿರುವ ಪುರಸಭೆ ಕಾರ್ಯಕ್ಕೆ ಸಾಥ್ ನೀಡಬೇಕಿದ್ದ ತಾಲೂಕು ಆಡಳಿತ, ತನ್ನ ಸರ್ವಾಧಿಕಾರಿ ಧೋರಣೆಯನ್ನು ತೋರಿ ಅಲ್ಲಿಯೇ ಕಟ್ಟಡ ಕಟ್ಟಲು ಹೊರಟಿರುವ ಹಿಂದಿನ ಉದ್ದೇಶವೇನು ಎಂಬುದು ಮಾತ್ರ ಅರಿಯದಾಗಿದೆ.

    Click Here

    Call us

    Click Here

    ಕುಂದಾಪುರದ ಪುರಸಭಾ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಜನಸಂಖ್ಯೆಯೊಂದಿಗೆ ವಾಹನ ದಟ್ಟಣೆಯೂ ಹೆಚ್ಚುತ್ತಿದೆ. ಹಾಗಾಗಿ ಕೆಲವು ತಿಂಗಳಿನಿಂದಿಚೆಗೆ ಅಕ್ರಮ ಒತ್ತುವರಿ ಮಾಡಿಕೊಂಡ ಕಟ್ಟಡಗಳ ಮಾಲಿಕರುಗಳಿಗೆ ನೋಟಿಸ್ ನೀಡಿ, ಯಾರ ಒತ್ತಡಕ್ಕೂ ಮಣಿಯದೇ ತೆರವುಗಳಿಸಲಾಗುತ್ತಿದೆ. ಏತನ್ಮಧ್ಯೆ ಹೂವಿನ ಮಾರುಕಟ್ಟೆಯ ಪಕ್ಕದ ಗ್ರಾಮಲೆಕ್ಕಿಗರ ಕಛೇರಿಗಾಗಿ ಹಳೆ ಕಟ್ಟಡವನ್ನು ಕೆಡವಿ, ಹೊಸ ಕಟ್ಟಡ ಕಟ್ಟಲು ತಾಲೂಕು ಆಡಳಿತ ಮುಂದಾಗಿತ್ತು. ಆದರೆ ಜನನಿಬಿಡ ಪ್ರದೇಶವಾದ್ದರಿಂದ ಇಲ್ಲಿನ ಸೆಟ್ ಬ್ಯಾಕ್, ಪಾರ್ಕಿಂಗ್ ವ್ಯವಸ್ಥೆಯನ್ನು ಪರೀಕ್ಷಿಸಿದ ಬಳಕವಷ್ಟೇ ಕಟ್ಟಡ ಕಟ್ಟಲು ಅನುಮತಿ ನೀಡಬೇಕು ಎಂದು ಪುರಸಭಾ ಸದಸ್ಯರು ಆಗ್ರಹಿಸಿದ್ದರು. ಆದರೂ ಇದ್ಯಾವುದನ್ನೂ ಲೆಕ್ಕಿಸದೇ ತರಾರುರಿಯಲ್ಲಿ ಕಟ್ಟಡ ಕಟ್ಟಲಾಗುತ್ತಿದೆ. (ಕುಂದಾಪ್ರ ಡಾಟ್ ಕಾಂ)

    ಸರಕಾರ ಜನರ ಅನುಕೂಲಕ್ಕಾಗಿ ಏನೇ ಯೋಜನೆಯನ್ನು ಜಾರಿಗೊಳಿಸಿದರೂ ಅಧಿಕಾರಿಗಳ ಎಡವಟ್ಟಿನಿಂದಾಗಿ ಅದು ಮತ್ತೆ ಜನರಿಗೆ ತೊಂದರೆಯಾಗುವುದೇ ಹೆಚ್ಚು ಎಂಬುದಕ್ಕೆ ಈ ಪ್ರಕರಣವೇ ಉತ್ತಮ ನಿದರ್ಶನ. ಕೋಟಿ ಹಣ ಸುರಿದು ಮಿನಿವಿಧಾನಸೌಧ ಕಟ್ಟಿ ಎಲ್ಲಾ ಕಛೇರಿಗಳನ್ನು ಒಂದೇ ಸೂರಿನಡಿ ತರುವ ಪ್ರಯತ್ನ ಮಾಡಲಾಗಿದ್ದರೂ ಗ್ರಾಮಲೆಕ್ಕಿಗರ ಕಛೇರಿಯನ್ನು ಮಾತ್ರ ಅದರಿಂದ ದೂರ ಉಳಿಯುವಂತೆ ಮಾಡಿ ವಿನಾಃ ಕಾರಣ ಜನರನ್ನು ಅತ್ತಿಂದಿತ್ತ, ಇತ್ತಿಂದತ್ತ ತಿರುಗಿವಂತೆ ಮಾಡುವ ಅಗತ್ಯವೇನಿದೆ ಎಂಬ ಪ್ರಶ್ನೆ ಜನರನ್ನು ಕಾಡುತ್ತಿದೆ. (ಕುಂದಾಪ್ರ ಡಾಟ್ ಕಾಂ)

    – ಸುನಿಲ್ ಹೆಚ್. ಜಿ. ಬೈಂದೂರು

    Villege accoutant office kundapura1 Villege accoutant office kundapura2 Villege accoutant office kundapura3

    Click here

    Click here

    Click here

    Call us

    Call us

    Like this:

    Like Loading...

    Related

    kundapura TMC Town municipality corporation
    Share. Facebook Twitter Pinterest LinkedIn Tumblr Telegram Email
    ಸುನಿಲ್ ಹೆಚ್. ಜಿ. ಬೈಂದೂರು
    • Website
    • Facebook
    • X (Twitter)
    • LinkedIn

    ಸುನಿಲ್ ಬೈಂದೂರು ಅವರು 'ಕುಂದಾಪ್ರ ಡಾಟ್ ಕಾಂ' ಅಂತರ್ಜಾಲ ಸುದ್ದಿತಾಣದ ಮುಖ್ಯ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಎಂ.ಕಾಂ ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. 2009ರಲ್ಲಿ ಪದವಿ ವಿದ್ಯಾರ್ಥಿಯಾಗಿದ್ದಾಗ ಸಾಹಿತ್ಯ ಕೃಷಿ ಗುರುತಿಸಿ '14ನೇ ಕರಾವಳಿ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ', 2014ರಲ್ಲಿ 'ಆದಿ ಗ್ರಾಮೋತ್ಸವ ಯುವ ಗೌರವ', ಪತ್ರಿಕೋದ್ಯಮ ಕ್ಷೇತ್ರದ ಸಾಧನೆಗಾಗಿ 2016ರಲ್ಲಿ 'ಕರ್ನಾಟಕ ಜ್ಯೋತಿ ರಾಜ್ಯ ಪ್ರಶಸ್ತಿ' ಪ್ರಶಸ್ತಿ'ಗೆ ಭಾಜನರಾಗಿದ್ದಾರೆ. 2012ರಿಂದ ಕುಂದಾಪ್ರ ಡಾಟ್ ಕಾಂ ಸುದ್ದಿತಾಣವನ್ನು ಮುನ್ನಡೆಸುತ್ತಿದ್ದಾರೆ.

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d