Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗೆಳೆಯರ ಬಳಗ ಹಂಗಳೂರು ಅಧ್ಯಕ್ಷ ವಿ. ಬಾಬು ಶೆಟ್ಟಿ ನಿಧನ
    ನಿಧನ

    ಗೆಳೆಯರ ಬಳಗ ಹಂಗಳೂರು ಅಧ್ಯಕ್ಷ ವಿ. ಬಾಬು ಶೆಟ್ಟಿ ನಿಧನ

    Updated:18/04/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಮ್ಮ ಸಮಾಜ ಸೇವೆ, ಸಾಮಾಜಿಕ ಚಟುವಟಿಕೆಗಳಿಂದ ಖ್ಯಾತರಾದ ಬಾಬಣ್ಣ ಎಂದೇ ಕರೆಯಲ್ಪಡುತ್ತಿದ್ದ ಗೆಳೆಯರ ಬಳಗ ಹಂಗ್ಳೂರು ಸಂಸ್ಥೆಯ ಅಧ್ಯಕ್ಷ ವಿ. ಬಾಬು ಶೆಟ್ಟಿ (೮೧) ಇವರು ಕೋಟೇಶ್ವರ ಅಂಕದಕಟ್ಟೆಯ ಸ್ವಗೃಹದಲ್ಲಿ ಸೋಮವಾರ ಎ. ೧೭ರಂದು ನಿಧನರಾದರು.

    Click Here

    Call us

    Click Here

    ಗೆಳೆಯರ ಬಳಗ ಹಂಗ್ಳೂರು ಸಂಘ ಸ್ಥಾಪನೆಯಾದ ೧೯೬೫ ರಿಂದ ಸಂಘದ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡಿದ್ದ ಇವರು ೫೮ ವರ್ಷಗಳಿಂದ ಸತತವಾಗಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ. ಹಂಗ್ಳೂರು ವಿನಾಯಕ ಟಾಕೀಸ್ ಬಳಿ, ಸಂಘದ ಸ್ವಂತ ಕಟ್ಟಡದ ನಿರ್ಮಾಣಗೊಂಡ ನಂತರ ಶಿಕ್ಷಣ, ಸಂಗೀತ, ನಾಟಕ, ಸಾಹಿತ್ಯ ಎಲ್ಲಾ ಕ್ಷೇತ್ರಗಳಲ್ಲೂ ಚಟುವಟಿಕೆ ನಡೆಸುವ ಕೇಂದ್ರವನ್ನಾಗಿ ಗೆಳೆಯರ ಬಳಗವನ್ನು ರೂಪಿಸಿದವರು ಬಾಬು ಶೆಟ್ಟಿಯವರು.

    ಸಂಗೀತ ಭಾರತಿ ಸಂಸ್ಥೆಗೆ ೨೦ ವರ್ಷಗಳ ಕಾಲ ಸಂಗೀತ ಶಾಲೆ ನಡೆಸಲು ಅವಕಾಶ ನೀಡಿದ್ದರು. ಮಕ್ಕಳಿಗಾಗಿ ಬಾಲವಾಡಿ ನಡೆಸುತ್ತಿದ್ದರು. ಶಿಶು ಮಂದಿರ ಆರಂಭಿಸಿದರು. ಸಾಹಿತ್ಯಾಸಕ್ತರಿಗಾಗಿ ಗ್ರಂಥಾಲಯ ಮಾಡಿದ್ದರು. ಇವರ ನೇತೃತ್ವದಲ್ಲಿ ರಂಗ ಭೂಮಿ ಚಟುವಟಿಕೆಗೆ ಬಹಳ ಪ್ರೋತ್ಸಾಹ ದೊರೆತು, ಪ್ರತಿಭಾವಂತರು ಅಭಿನಯಿಸಿದ ನಾಟಕ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಗಳಿಸಿತ್ತು.

    ಗೆಳೆಯರ ಬಳಗದಲ್ಲಿ ಕೋಟ ಶಿವರಾಮ ಕಾರಂತರೂ ಸೇರಿ ಹಿರಿಯ ಸಾಹಿತಿಗಳು, ಸಂಗೀತಗಾರರು, ಕಲಾವಿದರು, ಸಾಧಕರನ್ನು ಕರೆದು ಗೌರವಿಸಿದರು. ಬಾಬು ಶೆಟ್ಟಿಯವರ ಸೇವೆಗೆ ಹಲವಾರು ಸಂಘಟನೆಗಳು ಸನ್ಮಾನಿಸಿ ಗೌರವಿಸಿವೆ. ರಾಜ್ಯೋತ್ಸವದ ದಿನ ಜಿಲ್ಲಾ ಪ್ರಶಸ್ತಿಯನ್ನು ಇವರಿಗೆ ಪ್ರದಾನ ಮಾಡಲಾಗಿದೆ.

    ಬಾಬು ಶೆಟ್ಟಿಯವರು ಅವಿವಾಹಿತರಾಗಿದ್ದರೂ ಹಂಗ್ಳೂರು, ಕುಂದಾಪುರ, ಕೋಟೇಶ್ವರ ಪರಿಸರದ ನೂರಾರು ಮನೆಯವರಿಗೆ ಆತ್ಮೀಯರಾಗಿದ್ದು, ಎಲ್ಲಾ ಸಮಾರಂಭಗಳಲ್ಲೂ ಆಹ್ವಾನಿಸಲ್ಪಡುತ್ತಿದ್ದರು. ಇವರ ಅಗಲಿಕೆ ಸಾಮಾಜಿಕ, ಸಾಂಸ್ಕೃತಿಕ ಲೋಕದ ಸಾಧಕರನ್ನು ಕಳೆದುಕೊಂಡಂತಾಗಿದೆ.

    Click here

    Click here

    Click here

    Call us

    Call us

    ಇವರು ಬರೆದು ಪ್ರಕಟಿಸಿದ ತಮ್ಮ ಆತ್ಮ ವೃತ್ತಾಂತ “ನಾನಾರೆಂಬುದು ನಾನಲ್ಲ” ಬಹಳ ಜನಪ್ರಿಯವಾಯಿತು. ಇವರ ನಿಧನಕ್ಕೆ ಹಲವು ಗಣ್ಯರು, ಸಂಘ-ಸಂಸ್ಥೆಗಳು ಸಂತಾಪ ವ್ಯಕ್ತಪಡಿಸಿವೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಖಾರ್ವಿಕೇರಿ ಶ್ರೀ ಮಹಾಕಾಳಿ ದೇವಸ್ಥಾನದ ನಿಕಟಪೂರ್ವಾಧ್ಯಕ್ಷ ಜಯಾನಂದ ಖಾರ್ವಿ ನಿಧನ

    26/05/2025

    ಕುಂದಾಪುರ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ಆಲ್ಫ್ರೆಡ್ ಡಿ’ ಸೋಜಾ ನಿಧನ

    08/10/2024

    ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ. ಲಕ್ಷ್ಮೀನಾರಾಯಣ ನಿಧನ

    27/09/2024
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.