Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸಮುದ್ರಪಾಲಾದ ಕೋಡಿ ಕನ್ಯಾನ ಮೀನುಗಾರಿಕಾ ರಸ್ತೆ, ತಡೆಗೋಡೆ. ಆತಂಕದಲ್ಲಿ ತೀರ ಪ್ರದೇಶದ ವಾಸಿಗಳು
    ಊರ್ಮನೆ ಸಮಾಚಾರ

    ಸಮುದ್ರಪಾಲಾದ ಕೋಡಿ ಕನ್ಯಾನ ಮೀನುಗಾರಿಕಾ ರಸ್ತೆ, ತಡೆಗೋಡೆ. ಆತಂಕದಲ್ಲಿ ತೀರ ಪ್ರದೇಶದ ವಾಸಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕೋಟ:
    ಕಳೆದ ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಕಡಲು ಪ್ರಕ್ಷುದ್ಧಗೊಂಡು ತೀರ ಪ್ರದೇಶದ ಜನರಲ್ಲಿ ಆತಂಕ ಮನೆಮಾಡಿದೆ. ಕೋಡಿ ಕನ್ಯಾನ ಗ್ರಾಮದಲ್ಲಿ ಕಡಲ್ಕೋರೆತ ಈ ಭಾರಿಯೂ ಕಡಲಕೊರೆತ ಉಂಟಾಗಿದ್ದು, ತೀರ ಪ್ರದೇಶದ ರಸ್ತೆ, ಮರಗಳು ಹಾಗೂ ತಾತ್ಕಾಲಿಕ ತಡೆಗೋಡೆಗಳು ಕಡಲಪಾಲಾಗಿವೆ.

    Click Here

    Call us

    Click Here

    ಕಡಲಕೊರೆತ ಹೀಗೆಯೇ ಮುಂದುವರಿದರೆ ತೀರ ಪ್ರದೇಶದ ಹಲವು ಮನೆಗಳು ಅಪಾಯ ಎದುರಾಗಲಿದೆ. ಹಲವು ವರ್ಷಗಳಿಮದ ಕೋಡಿ ಕನ್ಯಾನ ಕಡಲಕೊರೆತವಿದ್ದು, ಶಾಶ್ವತ ಪರಿಹಾರ ಒದಗಿಸಿಕೊಡುವಂತೆ ಜನಪ್ರತಿನಿಧಿಗಳಲ್ಲಿ ಮನವಿ ಮಾಡಲಾಗಿತ್ತು. ಅಲ್ಲಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಿಸಿದ್ದು, ಅದೂ ಕೂಡ ಸಮುದ್ರದಲೆಗಳ ಹೊಡೆತಕ್ಕೆ ಸಿಕ್ಕು ಕುಸಿದುಹೋಗಿದೆ. ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಲ್ಲಿ ಶಾಶ್ವತ ಪರಿಹಾರ ಒದಗಿಸುವಂತೆ ಹಲವು ಭಾರಿ ಮನವಿ ಮಾಡಲಾಗಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ.

    * ಈ ಭಾಗದಲ್ಲಿ ಹಲವಾರು ವರ್ಷದಿಂದ ಕಡಲ್ಕೋರೆತ ಸಮಸ್ಯೆ ಇದ್ದು, ರಾಜಕೀಯ ನಾಯಕರ ಇಚ್ಚಾಶಕ್ತಿಯ ಕೊರತೆಯಿಂದ ಯಾವುದೇ ಅಗತ್ಯ ಕೆಲಸಗಳು ಆಗದೇ ಭಾರಿ ಸಮಸ್ಯೆ ಎದುರಾಗಿದೆ. ಸಮುದ್ರ ತಟದಲ್ಲಿ ರೆಸಾರ್ಟ್ ಹಾಗೂ ಮನೆಗಳನ್ನು ನಿರ್ಮಾಣ ಮಾಡುವವರು ಬೃಹತ್ ಮರಗಳನ್ನು ಕಡಿದಿರುವುದು ಕಡಲ್ಕೋರೆತಕ್ಕೆ ಕಾರಣವಾಗಿರಬಹುದು. ಮೀನುಗಾರಿಕೆ ರಸ್ತೆಯು ನೋಡ ನೋಡುತ್ತಲೇ ಸಮುದ್ರದ ಪಾಲಾಗುತ್ತಿದೆ. – ನಾಗರಾಜ್ ಕೋಡಿ, ಗ್ರಾಮಸ್ಥರು

    ತೀರ ಪ್ರದೇಶದಲ್ಲಿ ಅಪಾಯ ಎದುರಿಸುತ್ತಿರುವ ಮನೆಗಳಿಗೆ ತೊಂದರೆಯಾಗದ ರೀತಿಯಲ್ಲಿ ತಾತ್ಕಾಲಿಕ ತಡೆಗೋಡೆ ನಿರ್ಮಾಣ ಹಾಗೂ ಸರಕಾರದ ಹಣ ಮಂಜೂರಾದ ನಂತರ ಶಾಶ್ವತ ತಡೆಗೋಡೆ ನಿರ್ಮಿಸಿಕೊಡಲು ಕ್ರಮವಹಿಸುವಂತೆ ಶಾಸಕ ಕಿರಣ್ ಕೊಡ್ಗಿ ಮತ್ತು ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರಿಗೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    eight − 2 =

    Call us

    Click Here

    Call us

    Call us

    Call us
    Highest Viewed Recently
    • ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ
    • ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.