Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೋಟೇಶ್ವರದಲ್ಲಿ ಜಿ.ಎಸ್.ಬಿ. ಚೆಸ್ ಪಂದ್ಯಕೂಟ: ವಿಜೇತರಿಗೆ ಬಹುಮಾನ ವಿತರಣೆ
    ಊರ್ಮನೆ ಸಮಾಚಾರ

    ಕೋಟೇಶ್ವರದಲ್ಲಿ ಜಿ.ಎಸ್.ಬಿ. ಚೆಸ್ ಪಂದ್ಯಕೂಟ: ವಿಜೇತರಿಗೆ ಬಹುಮಾನ ವಿತರಣೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕೊಂಕಣ್ ಸ್ಪೋರ್ಟ್ಸ್ ಹಾಗೂ ಕಲ್ಚರಲ್ ಅಸೋಸಿಯೇಷನ್ (ರಿ) ಕೋಟೇಶ್ವರ ಮತ್ತು ಶ್ರೀ ರಾಮ ಸೇವಾ ಸಂಘ ಕೋಟೇಶ್ವರ ಇವರ ಜಂಟಿ ಆಶ್ರಯದಲ್ಲಿ, ಕರ್ನಾಟಕ ರಾಜ್ಯ ಚೆಸ್ ಅಸೋಸಿಯೇಷನ್ ಮತ್ತು ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಷನ್ರವರ ಸಹಯೋಗದೊಂದಿಗೆ ಗೌಡ ಸಾರಸ್ವತ ಸಮಾಜ (ಜಿ.ಎಸ್.ಬಿ) ಬಾಂಧವರಿಗೆ ಕರ್ನಾಟಕ ರಾಜ್ಯ ಮಟ್ಟದ ಮುಕ್ತ ರಾಪಿಡ್ ಚೆಸ್ ಪಂದ್ಯಕೂಟ ಕೊಂಕಣ್ ಟ್ರೋಫಿ – 2023ರ ಸಮಾರೋಪ ಸಮಾರಂಭ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೋಟೇಶ್ವರದ ಶ್ರೀ ಪಟ್ಟಾಭಿ ರಾಮಚಂದ್ರ ಕಲ್ಯಾಣ ಮಂದಿರದಲ್ಲಿ ನಡೆಯಿತು.

    Click Here

    Call us

    Click Here

    ಮುಖ್ಯ ಅತಿಥಿಯಾಗಿ ಮಾತನಾಡಿದ ದಿನೇಶ ಕಾಮತ್, ಈ ಆಟದ ಮೂಲ ಭಾರತ. ಚದುರಂಗವೆನ್ನುವ ಹೆಸರಿನಿಂದ ಪ್ರಾರಂಭಗೊಂಡು ನಂತರ ವಿವಿಧ ಕಾಲಘಟ್ಟದಲ್ಲಿ ಹೊಸ ರೂಪವನ್ನು ಪಡೆದು ಚೆಸ್ ಎನ್ನುವ ಹೆಸರಿನಿಂದ ವಿಶ್ವದಾದ್ಯಂತ ಪ್ರಖ್ಯಾತಗೊಂಡಿತು. ನಮ್ಮ ಸಮಾಜದಲ್ಲಿ ಈ ಆಟವನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಡುವಂತಾಗಲಿ ಹಾಗೂ ಇಂತಹ ಪಂದ್ಯಕೂಟದಿಂದ ಆಟಗಾರರಿಗೆ ಉತ್ತಮ ವೇದಿಕೆ ನಿರ್ಮಾಣವಾಗಲಿ. ಪಂದ್ಯಾಟವನ್ನು ಆಯೋಜಿಸಿ, ಎಲ್ಲರನ್ನೂ ಒಗ್ಗೂಡಿಸುವುದು ಶ್ಲಾಘನೀಯ ಎಂದರು.

    ವೇದಿಕೆಯಲ್ಲಿ ಡಾ.ಗಣೇಶ್ ಕಾಮತ್, ಆಟಕೆರೆ ವಿಶ್ವನಾಥ್ ಪೈ, ಗಣೇಶ್ ಕಿಣಿ ಬೆಳ್ವೆ ಉಪಸ್ಥಿತರಿದ್ದರು. ಭಾಗವಹಿಸಿದ ಎಲ್ಲಾ ಆಟಗಾರರಿಗೂ ಅರ್ಜುನ ಪ್ರಶಸ್ತಿ ವಿಜೇತ ಹಾಗೂ ಅಂತರಾಷ್ಟ್ರೀಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಪ್ರವೀಣ್ ತಿಪ್ಸೆ ಸಹಿ ಮಾಡಿದ ಪ್ರಮಾಣ ಪತ್ರವನ್ನು ವಿತರಿಸಲಾಯಿತು.

    ನರೇಶ್ ಭಟ್ ನಿರೂಪಿಸಿ, ಪುರುಷೋತ್ತಮ್ ಕಾಮತ್ ಧನ್ಯವಾದಗೈದರು. ವಿವಿಧ ವಿಭಾಗದಲ್ಲಿ ಮೊದಲ ಮೂರು ಸ್ಥಾನ ಪಡೆದ ಸುಮಾರು 30 ವಿಜೇತರಿಗೆ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಲಾಯಿತು.

    ಪ್ರಥಮ ಸ್ಥಾನ ಪಡೆದ ವಿಜೇತರ ಹೆಸರು:
    ಮುಕ್ತ ವಿಭಾಗದಲ್ಲಿ ಪ್ರವೀಣ್ ಕಾಮತ್, U-8(ಹುಡುಗರ)
    ಅಜಯ್ ಮಂಜುನಾಥ್ ಭಟ್, U-8(ಹುಡುಗಿಯರ) ವೇದಿಕಾ ನಾಯಕ್ ಬಿ, U-10(ಹುಡುಗರ) ವಿಭಾಗದಲ್ಲಿ ಅಭಯ್ ಕಾಮತ್, U-10(ಹುಡುಗಿಯರ) ವಿಭಾಗದಲ್ಲಿ ಜಾನ್ವಿ ಮಲ್ಯ, U-13(ಹುಡುಗರ) ವಿಭಾಗದಲ್ಲಿ
    ಭರತ್ ಕೆ ವಿ ಭಟ್,
    U-13(ಹುಡುಗಿಯರ) ವಿಭಾಗದಲ್ಲಿ ಸಂಹಿತಾ ಶೆಣೈ,
    U-15(ಹುಡುಗರ) ವಿಭಾಗದಲ್ಲಿ ವೆಂಕಟೇಶ್ ನಾಯಕ್ ಬಿ,
    U-15(ಹುಡುಗಿಯರ) ವಿಭಾಗದಲ್ಲಿ ದಿಶಾ ಯು ಎ, ಅಲ್ಲದೇ ವಿಶೇಷ ಬಹುಮಾನಗಳಾದ
    ಉತ್ತಮ ಹಿರಿಯ ಆಟಗಾರ ಕೆ ರಾಮನಾಥ್ ಕಿಣಿ,
    ಉತ್ತಮ ಮಹಿಳಾ ಆಟಗಾರ್ತಿ ಆಶಾ ನಾಯಕ್,
    ಉತ್ತಮ ಕಿರಿಯ ಆಟಗಾರ ದಕ್ಷ್ ಪ್ರಭು.

    Click here

    Click here

    Click here

    Click Here

    Call us

    Call us

    ತೀರ್ಪುಗಾರರಾಗಿ ಬಾಬು ಪೂಜಾರಿ, ಧನರಾಜ್, ಅಣ್ಣಪ್ಪ, ಗುರುರಾಜ್ ಶೆಟ್ಟಿ ಸಹಕರಿಸಿದರು. ಕುಂದಾಪುರದ ಕಶ್ವಿ ಚೆಸ್ ಸ್ಕೂಲಿನ ನರೇಶ್ ಬಿ ಅವರು ಪಂದ್ಯಾಕೂಟದ ನೇತೃತ್ವ ವಹಿಸಿದ್ದರು.

    ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಹಾಗೂ ಮಂಗಳೂರಿನ ಸುಮಾರು 110 ಸ್ಪರ್ಧಾಳುಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ

    26/05/2026

    ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ

    26/05/2026

    ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ

    26/05/2026
    Leave A Reply Cancel Reply

    five + 15 =

    Call us

    Click Here

    Call us

    Call us

    Call us
    Highest Viewed Recently
    • ಉಪ್ಪಿನಕುದ್ರು ಗೊಂಬೆಯಾಟ ಅಕಾಡೆಮಿಯಲ್ಲಿ ಕುಣಿತ ಭಜನೆ
    • ಬ್ರಹ್ಮಾವರ ರುಡ್‌ಸೆಟ್‌ನಲ್ಲಿ ಕಾನೂನು ಅರಿವು ಕಾರ್ಯಕ್ರಮ
    • ತೆಕ್ಕಟ್ಟೆ: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ತೆಕ್ಕಟ್ಟೆಗೆ ಭೇಟಿ
    • ಗಂಗೊಳ್ಳಿ ಕಲಾಶ್ರೀ ಶಿಕ್ಷಣ ಪ್ರೇಮಿ ಬಳಗದ ವತಿಯಿಂದ ಪ.ಜಾ & ಪ.ಪಂದ ಮಕ್ಕಳಿಗೆ ಉಚಿತ ನೋಟ್ಸ್ ಬುಕ್‌ ವಿತರಣೆ
    • ಶಂಕರನಾರಾಯಣ: 1990ರ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಕುಟುಂಬ ಮಿಲನ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.