Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೆಸಿಐ ಉಪ್ಪುಂದದ 100ನೇ ಕಾರ್ಯಕ್ರಮ: ಪದ್ಮಶ್ರೀ ಪುರಸ್ಕೃತರಾದ ಹಾಜಬ್ಬ, ತುಳಸಿಗೌಡ ಅವರಿಗೆ ಸನ್ಮಾನ
    ಊರ್ಮನೆ ಸಮಾಚಾರ

    ಜೆಸಿಐ ಉಪ್ಪುಂದದ 100ನೇ ಕಾರ್ಯಕ್ರಮ: ಪದ್ಮಶ್ರೀ ಪುರಸ್ಕೃತರಾದ ಹಾಜಬ್ಬ, ತುಳಸಿಗೌಡ ಅವರಿಗೆ ಸನ್ಮಾನ

    Updated:12/08/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಸಾಧನೆ ಮಾಡುವ ಛಲ ಹಾಗೂ ಮನಸ್ಸು ಹರೇಕಳ ಹಾಜಬ್ಬರಂತೆ ಅಕ್ಷರಕ್ರಾಂತಿ ಹಾಗೂ ತುಳಸಿ ಗೌಡರಂತೆ ಪರಿಸರ ಕಾಳಜಿವಹಿಸಲು ಸಾಧ್ಯವಿದೆ. ಅದಕ್ಕೆ ಶ್ರೀಮಂತಿಕೆ, ಜಾತಿ, ಧರ್ಮ, ಭಾಷೆಯ ಅಗತ್ಯತೆಯಿಲ್ಲ ಎಂದು ಕುಂದಾಪುರ ಡಾ. ಬಿ.ಬಿ.ಹೆಗ್ಡೆ ಪ್ರಥಮದರ್ಜೆ ಕಾಲೇಜಿನ ಉಪಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಹೇಳಿದರು.

    Click Here

    Call us

    Click Here

    ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಶನಿವಾರ ಇಲ್ಲಿನ ಉಪ್ಪುಂದ ಜೆಸಿಐ 2022-23ನೇ ಸಾಲಿನ 100 ಕಾರ್ಯಕ್ರಮದಲ್ಲಿ ಮಾತನಾಡಿ, ಪದ್ಮಶ್ರೀ ಪುರಸ್ಕೃತರಾದ ಇವರಿಬ್ಬರೂ ಕಡು ಬಡತನದಲ್ಲಿ ಅತ್ಯಂತ ಹಿಂದುಳಿದ ಕುಗ್ರಾಮದಲ್ಲಿ ಜನಿಸಿ, ನಿರಕ್ಷರಕುಕ್ಷಿಗಳಾದರೂ ಕೂಡ ತಾವು ಕಟ್ಟಿದಕೊಂಡ ಕನಸಿನ ಜತೆಗೆ ಸಮಾಜ ಸೇವೆ ಮೂಲಕ ಪ್ರಸ್ತುತ ದೇಶವೇ ಗುರುತಿಸಿದ ಮಾದರಿ ವ್ಯಕ್ತಿಗಳಾಗಿದ್ದಾರೆ. ಅವರ ತತ್ವಾದರ್ಶಗಳನ್ನು ಇಂದಿನ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಇವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಿದರೆ ಯಶಸ್ಸು ಕಟ್ಟಿಟ್ಟ ಬುತ್ತಿ ಎಂದರು.

    ಪದ್ಮಶ್ರೀ ಪುರಸ್ಕೃತ ಅಕ್ಷರ ಸಂತ ಹರೇಕಳ ಹಾಜಬ್ಬ ಹಾಗೂ ವೃಕ್ಷಮಾತೆ ತುಳಸಿಗೌಡ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. 100ನೇ ಕಾರ್ಯಕ್ರಮದ ಅಂಗವಾಗಿ ಸ್ಥಳೀಯ 1000 ಶಾಲಾ ವಿದ್ಯಾರ್ಥಿಗಳಿಗೆ ಗೀಡಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮೊದಲು ಗಿಡ ನೆಟ್ಟು ನೀರೆರೆಯಲಾಯಿತು.

    ಜೆಸಿಐ ಅಧ್ಯಕ್ಷ ಪ್ರದೀಪ ಶೆಟ್ಟಿ ಕಾರಿಕಟ್ಟೆ ಅಧ್ಯಕ್ಷತೆವಹಿಸಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿ, ಜೆಸಿಐ ಮೂಲಕ ಹಲವು ಸಾರ್ಥಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡ ಬಗ್ಗೆ ನಮಗೆ ಖುಷಿ ಇದೆ. 100 ಕಾರ್ಯಕ್ರಮದ ಸಂದರ್ಭ ಇಬ್ಬರು ಮಹಾನ್ ಸಾಧಕರು ನಮ್ಮೊಂದಿಗಿರುವುದು ಒಂದು ಆಶೀರ್ವಾದವೇ ಸರಿ ಎಂದು ಭಾವಿಸುತ್ತೇನೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ ಜಿ. ಸಮಾರಂಭ ಉದ್ಘಾಟಿಸಿ ಶುಭಕೋರಿದರು. ಜೆಸಿಐ ಉಪ್ಪುಂದ 200 ದಿನಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕವಾಗಿ ಮಾಡಿದ 99 ವಿವಿಧ ಕಾರ್ಯಕ್ರಮಗಳ ಹಿನ್ನೋಟ ವಿಡಿಯೋ ಚಿತ್ರಣವನ್ನು ಹಾಜಬ್ಬ ಬಿಡುಗಡೆಗೊಳಿಸಿದರು. ನೂರನೇ ಕಾರ್ಯಕ್ರಮದ ನೆನಪಿಗಾಗಿ ಸ್ಥಳೀಯ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು. ಜೆಸಿಐ ಅಧ್ಯಕ್ಷ ಪ್ರದೀಪ್ ಶೆಟ್ಟಿ ಕಾರಿಕಟ್ಟೆ ಅವರನ್ನು ಸನ್ಮಾನಿಸಲಾಯಿತು.

    Click here

    Click here

    Click here

    Call us

    Call us

    ಬೈಂದೂರು ಉಪ ವಲಯ ಅರಣ್ಯಾಧಿಕಾರಿ ರವಿರಾಜ್, ಜಿಸಿಐ ಕುಂದಾಪುರ ಸಿಟಿ ಸ್ಥಾಪಕಾಧ್ಯಕ್ಷ ಹುಸೈನ್ ಹೈಕಾಡಿ, ಬೈಂದೂರು ರೋಟರಿ ಕ್ಲಬ್ ಅಧ್ಯಕ್ಷ ಶಿರೂರು ಪ್ರಸಾದ ಪ್ರಭು, ಉದ್ಯಮಿ ನೆಲ್ಯಾಡಿ ದಿವಾಕರ ಶೆಟ್ಟಿ, ಸಭಾಭವನದ ಮಾಲಕ ಯು. ಎ. ಮಂಜು ದೇವಾಡಿಗ, ಉಪ್ಪುಂದ ಜೆಸಿಐ ನಿಕಟಪೂವಾಧ್ಯಕ್ಷ ನಾಗರಾಜ ಪೂಜಾರಿ ಉಬ್ಝೇರಿ, ಮಹಿಳಾ ಜೆಸಿ ಸಂಯೋಜಕಿ ರೇಖಾ, ಜೆಜೆಸಿ ಅಧ್ಯಕ್ಷೆ ನಿಶಾ ಸಂತೋಷ್ ಶೆಟ್ಟಿ ಇದ್ದರು.

    ಜೆಸಿಐ ಪೂರ್ವಾಧ್ಯಕ್ಷ ಸುಬ್ರಹ್ಮಣ್ಯ ಜಿ. ನಿರೂಪಿಸಿ, ಕಾರ್ಯದರ್ಶಿ ಪುರಂದರ ಉಪ್ಪುಂದ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ

    22/12/2025

    ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ

    22/12/2025

    ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ

    22/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ
    • ಕೋಡಿಕನ್ಯಾಣದಲ್ಲಿ ವೈಭವದ ಉಂಜಲೋತ್ಸವ ಸಂಪನ್ನ, ತಿರುಮಲಾಧೀಶನ್ನು ಕಣ್ತುಂಬಿಕೊಂಡ ಭಕ್ತರು

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.