Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸದ್ಗುರು ಜಗಜೀತ್ ಸಿಂಗ್ ಸಂಗೀತ ಸ್ಪರ್ಧೆ: ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ತೇರ್ಗಡೆ
    ಊರ್ಮನೆ ಸಮಾಚಾರ

    ಸದ್ಗುರು ಜಗಜೀತ್ ಸಿಂಗ್ ಸಂಗೀತ ಸ್ಪರ್ಧೆ: ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ತೇರ್ಗಡೆ

    Updated:07/08/20241 Comment
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಪಂಜಾಬ್ ರಾಜ್ಯದ ಲುಧಿಯಾನದ ಶ್ರೀ ಬೈನಿ ಸಾಹಿಬ್ ಗುರುದ್ವಾರ ನಡೆಸುವ ರಾಷ್ಟ್ರೀಯ ಮಟ್ಟದ ಹಿಂದುಸ್ಥಾನಿ ಖಯಾಲ್ ಗಾಯಕಿ ಸಂಗೀತ ಸ್ಪರ್ಧೆಯ ಕಿರಿಯರ ವಿಭಾಗದ ಆನ್ಲೈನ್ ಪ್ರಥಮ ಸುತ್ತಿನಲ್ಲಿ ಯಶಸ್ವಿಯಾದ ಕೇದಾರ್ ಮರವಂತೆ ದ್ವಿತೀಯ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. ಈ ಸುತ್ತಿನ ಸ್ಪರ್ಧೆಯು ನವದೆಹಲಿ, ಕೊಲ್ಕತ್ತಾ, ಪುಣೆಯಲ್ಲಿ ನಡೆಯಲಿದ್ದು ಕೇದಾರ್, ನವಂಬರ್ 4 ಮತ್ತು 5ರಂದು ಪುಣೆಯಲ್ಲಿ ನಡೆಯುವ ಸ್ಪರ್ಧೆಯಲ್ಲಿ ಭಾಗವಹಿಸಲು ಆಮಂತ್ರಿತರಾಗಿದ್ದಾರೆ.

    Click Here

    Call us

    Click Here

    ಕೇದಾರ್ ಮರವಂತೆ ಗುರು ಬಿ. ರಾಘವೇಂದ್ರ ಉಪಾಧ್ಯಾಯರ ಬಳಿ ಆರಂಭಿಕ ಸಂಗೀತ ಕಲಿಕೆ ನಡೆಸಿದ್ದು, ಆ ಬಳಿಕ ೮ ವರ್ಷಗಳಿಂದ ವಿದ್ವಾನ್ ಸತೀಶ ಭಟ್ ಮಾಳಕೊಪ್ಪ ಅವರಿಂದ ಸಂಗೀತ ಅಭ್ಯಾಸ ನಡೆಸುತ್ತಿದ್ದಾರೆ. ಹೆಮ್ಮಾಡಿಯ ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿರುವ ಕೇದಾರ್, ಸಂಗೀತಾಸಕ್ತ ದಂಪತಿ ಜತೀಂದ್ರ ಮರವಂತೆ-ಡಾ. ರೂಪಶ್ರೀ ದಂಪತಿಯ ಪುತ್ರ.

    ► ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ – https://kundapraa.com/?p=69263 .

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    1 Comment

    1. Pingback: ಅಂತರ್ ಕಾಲೇಜು ಭಕ್ತಿಗೀತೆ ಸ್ಪರ್ಧೆ: ಜನತಾ ಸ್ವತಂತ್ರ ಪದವಿಪೂರ್ವ ಕಾಲೇಜಿನ ಕೇದಾರ್ ಮರವಂತೆಗೆ ದ್ವಿತೀಯ ಸ್ಥಾನ

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d