Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅಕ್ರಮ ಆರೋಪ: ಡಿ.12ರೊಳಗೆ ವರದಿ ಸಲ್ಲಿಸಲು ಪೊಲೀಸರಿಗೆ ಆದೇಶ
    ಉಡುಪಿ ಜಿಲ್ಲೆ

    ಬ್ರಹ್ಮಾವರ ಸಕ್ಕರೆ ಕಾರ್ಖಾನೆ ಗುಜರಿ ಮಾರಾಟದಲ್ಲಿ ಅಕ್ರಮ ಆರೋಪ: ಡಿ.12ರೊಳಗೆ ವರದಿ ಸಲ್ಲಿಸಲು ಪೊಲೀಸರಿಗೆ ಆದೇಶ

    Updated:24/10/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿದ್ದ ಗುಜರಿ ಮಾರಾಟದಲ್ಲಿ 14 ಕೋಟಿ ರೂ. ಹೆಚ್ಚು ಅಕ್ರಮ ನಡೆದಿದೆ. ಆಡಳಿತ ಮಂಡಳಿ ಮತ್ತು ಅಧಿಕಾರಿಗಳ ಅಕ್ರಮ ಎಸಗಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಬೇಕೆಂದು ಉಡುಪಿ ಜಿಲ್ಲಾ ರೈತ ಸಂಘ ಸಲ್ಲಿಸಿದ್ದ ದೂರನ್ನು ಹೆಚ್ಚುವರಿ ಸಿವಿಲ್ ನ್ಯಾಯಾಲಯ ದಾಖಲು ಮಾಡಿಕೊಂಡಿದೆ.

    Click Here

    Call us

    Click Here

    ಪ್ರಕರಣದ ಕುರಿತು ಸೂಕ್ತ ತನಿಖೆ ನಡೆಸಿ ಡಿಸೆಂಬರ್ 12ರೊಗಳಗೆ ವರದಿ ಸಲ್ಲಿಸುವಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋರ್ಟ್ ನ್ಯಾಯಾಧೀಶರು ಆದೇಶಿಸಿದ್ದಾರೆ.

    ಗುಜರಿ ಮಾರಾಟದಲ್ಲಿನ ಭ್ರಷ್ಟಾಚಾರವನ್ನು ತನಿಖೆ ನಡೆಸಬೇಕೆಂದು ಒತ್ತಾಯಿಸಿ ಇತ್ತೀಚೆಗೆ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಕಾರ್ಖಾನೆಯ ಆಡಳಿತ ಮಂಡಳಿ ಗುಜರಿ ಸರಕುಗಳನ್ನು 21 ಕೋಟಿ ರೂಪಾಯಿಗೆ ಮಾರಿ, ಅದರಲ್ಲಿ 14 ಕೋಟಿಗಿಂತಲೂ ಹೆಚ್ಚು ಹಣವನ್ನು ಸರ್ಕಾರ ಮತ್ತು ರೈತರಿಗೆ ವಂಚನೆ ಮಾಡಿದೆ. ಇದರಲ್ಲಿ ಬಿಜೆಪಿಯ ಕೈವಾಡವೂ ಇದೆ ಎಂದು ಆರೋಪಿಸಿತ್ತು.

    ಗುಜರಿ ಮಾರಾಟದ ಪ್ರಕ್ರಿಯೆಯನ್ನು ಶಾಸನಬದ್ಧವಾಗಿ ಇ-ಪ್ರಾಕ್ಯುರ್ಮೆಂಟ್ ಟೆಂಡರ್ ಮುಖೇನ ಮಾಡಬೇಕಿತ್ತು. ಅಥವಾ ಕೇಂದ್ರ ಸರ್ಕಾರದ ಅಂಗ ಸಂಸ್ಥೆಯಾದ ಸೆಂಟ್ರಲ್ ಸ್ಕ್ಯಾಪ್ ಬೋರ್ಡ್ ಮುಖಾಂತರ ವಿಲೇವಾರಿ ಮಾಡಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಕಾನೂನುಗಳನ್ನು ಗಾಳಿಗೆ ತೂರಿ, ಸಂಬಂಧಪಟ್ಟ ಇಲಾಖೆಯ ಅನುಮೋಧನೆ ಪಡೆಯದೇ 4 ಜನರ ತಾಂತ್ರಿಕ ಸಮಿತಿಯನ್ನು ರಚಿಸಿಕೊಂಡು ಅವರಿಗೆ ಬೇಕಾದಂತೆ ಟೆಂಡರ್ ಕರೆದಿದ್ದಾರೆ. ಟೆಂಡರ್ನಲ್ಲಿ ಅತಿಹೆಚ್ಚು ಬಿಡ್ ದರ ನಮೂದಿಸಿದ ನ್ಯೂ ರಾಯಲ್ ಟ್ರೇಡರ್ಸ್ ಅವರಿಗೆ ಅನುಕೂಲವಾಗುವಂತೆ ಮತ್ತು ಸಕ್ಕರೆ ಕಾರ್ಖಾನೆಗೆ ವಂಚನೆ ಮಾಡಲು ಪೂರ್ವ ನಿಯೋಜಿತವಾಗಿ ಗುಜರಿಯ ಅಂದಾಜು ಮೌಲ್ಯವನ್ನು ಕಡಿಮೆ ಮಾಡಲಾಗಿದೆ ಎಂದು ಆರೋಪಿಸಿದೆ.

    ಟೆಂಡರ್ ಕಂಡೀಷನ್ ಪ್ರಕಾರ ಅತೀ ಹೆಚ್ಚು ಬಿಡ್ ಸಲ್ಲಿಸಿದ ಗುತ್ತಿಗೆದಾರ ಮೆ. ನ್ಯೂ ರಾಯಲ್ ಟ್ರೇಡರ್ಸ್ ರವರು ಗುಜರಿ ಎತ್ತುವಳಿ ಪ್ರಾರಂಭ ಮಾಡುವ ಮೊದಲು ಮುಂಗಡ ಠೇವಣಿಯಾಗಿ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರೆಂಟಿಯನ್ನು ರಾಷ್ಟ್ರೀಕೃತ ಬ್ಯಾಂಕಿನಿಂದ ಪಡೆದು ಕಾರ್ಖಾನೆಗೆ ಸಲ್ಲಿಸಬೇಕಾಗಿತ್ತು. ಆದರೆ, ಆಡಳಿತ ಮಂಡಳಿಯವರು ಹಾಗೂ ತಾಂತ್ರಿಕ ಸಮಿತಿಯವರು ಜಂಟಿಯಾಗಿ ಟೆಂಡರ್ ಕಂಡೀಷನ್ಗೆ ವಿರುದ್ಧವಾಗಿ ಟೆಂಡರ್ ಪಡೆದ ಗುತ್ತಿಗೆದಾರರಿಗೆ 5 ಕೋಟಿ ರೂಪಾಯಿಗಳ ಬ್ಯಾಂಕ್ ಗ್ಯಾರಂಟಿಯನ್ನು ಕೈ ಬಿಡಲಾಗಿರುವುದು ಮಹಾ ವಂಚನೆಯ ಮುಂದುವರಿದ ಭಾಗವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026

    ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ

    22/05/2026

    ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ

    22/05/2026
    Leave A Reply Cancel Reply

    9 − 1 =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.