Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದುವೆಯ 25ರ ಸಂಭ್ರಮವನ್ನು ಪತ್ನಿಯ ಛಾಯಾಪ್ರತಿಕೃತಿ ಜೊತೆ ಆಚರಿಸಿದ ಪತಿ!
    ಊರ್ಮನೆ ಸಮಾಚಾರ

    ಮದುವೆಯ 25ರ ಸಂಭ್ರಮವನ್ನು ಪತ್ನಿಯ ಛಾಯಾಪ್ರತಿಕೃತಿ ಜೊತೆ ಆಚರಿಸಿದ ಪತಿ!

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ
    : ದಾಂಪತ್ಯ ಜೀವನದ ಬೆಳ್ಳಿಹಬ್ಬವನ್ನು ಪತ್ನಿಯ ನಿಧನಪೂರ್ವ ಬಯಕೆಯಂತೆ ನಡೆಸಿ, ಮಾದರಿ ಪತಿ ಪಟ್ಟಿಗೆ ಸೇರಿದ್ದಾರೆ. ದಾಂಪತ್ಯ ಜೀವನದ 25ರ ಸಂಭ್ರಮ ಪತ್ನಿ ಛಾಯಾಪ್ರತಿಕೃತಿ ಜೊತೆ ಆಚರಿಸಿಕೊಂಡ ಚಿತ್ರ ಸೋಸಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

    Click Here

    Call us

    Click Here

    ಕುಂದಾಪುರ ಸಪ್ತಗಿರಿ ಕೋಆಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಎಂಬುವವರು ಇಂತಹದ್ದೊಂದು ಕಾರ್ಯಕ್ರಮ ಆಯೋಜಿಸಿದ್ದರು. ವಿವಾಹ ಮಹೋತ್ಸವ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಕನಸಾಗಿತ್ತು. ಆದರೆ ಅವರು ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು.

    ಬಡಾಕೆರೆ ಶ್ರೀ ಲಕ್ಷ್ಮೀಜನಾರ್ದನ ಸಭಾಂಗಣ ಮಂಟಪದಲ್ಲಿ ಪತ್ನಿಯಷ್ಟೇ ಎತ್ತರದ ಛಾಯಾಪ್ರತಿಕೃತಿ ನಿರ್ಮಿಸಿ ಪತ್ನಿಯ ಬಯಕೆ ಈಡೇರಿಸಿದ್ದು, ಈ ವಿನೂತನ ಕಾರ್ಯಕ್ರಮದಲ್ಲಿ ನೂರಾರು ಜನ ಭಾಗಿಯಾಗಿದ್ದರು. ಪತಿ ಹಾಗೂ ಹೆಣ್ಣು ಮಕ್ಕಳ ನಡುವೆ ನಿಲ್ಲಿಸಿದ ಸುಮಾ ಛಾಯಾಪ್ರತಿಕೃತಿ ಎನ್ನುವುದು ಗೊತ್ತಾಗದಷ್ಟು ನೈಜವಾಗಿದ್ದರೆ, ಭಾಗವಹಿಸಿದವರ ಹಾರೈಸಿದವರ ನಗುವಿನೊಂದಿಗೆ ಕಣ್ಣೀರು ಮಿಳಿತಗೊಂಡಿತ್ತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ

    19/12/2025

    ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    19/12/2025

    ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೋಟ ಅಮೃತೇಶ್ವರೀ ಜಾತ್ರಾ ಆಮಂತ್ರಣ ಬಿಡುಗಡೆ
    • ಗಂಗೊಳ್ಳಿ ಎಸ್‌ವಿ ಪ.ಪೂ ಕಾಲೇಜಿನಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
    • ಪದವಿಪೂರ್ವ ಶಿಕ್ಷಣದ ಯಶಸ್ಸಿಗೆ ಸಮರ್ಥ ಆಯ್ಕೆ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪಿಯು ಕಾಲೇಜು
    • ಸಿಎಲ್‌ಎಟಿ ಫಲಿತಾಂಶ: ಆಳ್ವಾಸ್ ಪಿಯು ಕಾಲೇಜಿನ 11 ವಿದ್ಯಾರ್ಥಿಗಳು ಉತ್ತೀರ್ಣ  
    • ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ಯಕ್ಷಗಾನದ ಮೂಲಕ ಆರೋಗ್ಯ ಜಾಗೃತಿ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.