Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ರೌಪ್ಯೋತ್ಸವದ ಅಂಗವಾಗಿ ಪೋಷಕರಿಗೆ ವಿವಿಧ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ರೌಪ್ಯೋತ್ಸವದ ಅಂಗವಾಗಿ ಪೋಷಕರಿಗೆ ವಿವಿಧ ಕಾರ್ಯಕ್ರಮ

    Updated:10/12/2023No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಶಂಕರನಾರಾಯಣ:
    ಮದರ್ ತೆರೇಸಾ ಶಿಕ್ಷಣ ಸಂಸ್ಥೆಯಲ್ಲಿ ರೌಪ್ಯೋತ್ಸವದ ಅಂಗವಾಗಿ ಆಕೃತಿ ಶೀರ್ಷಿಕೆಯಡಿಯಲ್ಲಿ 09-12-23 ಶನಿವಾರದಂದು ಪೋಷಕರಿಗಾಗಿ ರಂಗೋಲಿ, ಚಿತ್ರಕಲೆ, ಕೋಲೇಜ್ ರಚನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಉದ್ಘಾಟನೆ ಗೈದು ಮಾತನಾಡಿದ ಶ್ರೀಯುತ ರಾಘವೇಂದ್ರ ಚಾತ್ರಮಕ್ಕಿ ಆಕೃತಿ ಎಂಬ ಪರಿಕಲ್ಪನೆಯನ್ನು ತಮ್ಮ ಚಿತ್ರಕಲಾ ಭಾಷೆಯಲ್ಲಿ ವಿಶ್ಲೇಷಿಸುತ್ತಾ ಬಿಂದು, ರೇಖೆಗಳಿಂದ ಸಂಪೂರ್ಣ ಆಕೃತಿ ರಚನೆಯಾಗುತ್ತದೊ ಹಾಗೆ 1998ರಲ್ಲಿ ಬಿಂದುವಿನಿಂದ ಆರಂಭವಾದ ಶಿಕ್ಷಣ ಸಂಸ್ಥೆ ಇಂದು 25 ಸಂವತ್ಸರಗಳನ್ನು ಪೂರೈಸಿ ಒಂದು ಪರಿಪೂರ್ಣ ಆಕೃತಿಯನ್ನು ಪಡೆದುಕೊಂಡಿದೆ ಎಂಬುದರ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು .

    ಕಾರ್ಯಕ್ರಮದ ಮುಖ್ಯ ಅತಿಥಿಗಳು ಹಾಗೂ ತೀರ್ಪುಗಾರರಾಗಿ ಸರಕಾರಿ ಪ್ರೌಢಶಾಲೆ ಸಿದ್ದಾಪುರದ ಚಿತ್ರಕಲಾ ಶಿಕ್ಷಕರಾದ ರಾಘವೇಂದ್ರ ಚಾತ್ರಮಕ್ಕಿ, ಸರಕಾರಿ ಪ್ರೌಢಶಾಲೆ ವಡೇರ ಹೋಬಳಿ ಯ ಚಿತ್ರಕಲಾ ಶಿಕ್ಷಕರಾದ ವೇಣುಗೋಪಾಲ್ ಶೆಟ್ಟಿ ಹಾಗೂ ಚಿತ್ತಾರ ಸಂಸ್ಥೆಯ ಸಂಚಾಲಕರಾದ ರಾಜೇಂದ್ರ ಹಳ್ಳಿಹೊಳೆ ಆಗಮಿಸಿದ್ದರು.

    ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯ ಅತಿಥಿಗಳು ಕಲಾ ಕುಂಚದ ಮೂಲಕ ದೀಪವನ್ನು ಪ್ರಜ್ವಲಿಸುವಂತೆ ಮಾಡಿ ವಿನೂತನ ಮಾದರಿಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ನಿರ್ದೇಶಕರು, ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದರು.

    ಸ್ಪರ್ಧೆಯಲ್ಲಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡ ಪೋಷಕ ಬಾಂಧವರು ತಮ್ಮ ಬಾಲ್ಯದ ದಿನಗಳನ್ನು ನೆನಪಿಸಿಕೊಳ್ಳುವುದರೊಂದಿಗೆ ಸಿಕ್ಕ ಅವಕಾಶವನ್ನು ಸದುಪಯೋಗಗೊಳಿಸಿಕೊಂಡು ಸಂತೋಷದಿಂದ ಸಂಭ್ರಮಿಸಿ ಸಂಸ್ಥೆಯ ಬಗ್ಗೆ ಧನ್ಯತಾ ಭಾವವನ್ನು ತೋರಿದರು.

    Click here

    Click here

    Click here

    Call us

    Call us

    ಕನ್ನಡ ಉಪನ್ಯಾಸಕಿ ವೈಶಾಲಿ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರೆ, ಚಿತ್ರಕಲಾ ಶಿಕ್ಷಕಿ ಮೇಘನಾ ವಂದಿಸಿದರು.

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ

    06/12/2025

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d