Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ನನ್ನದು ಪಕ್ಷಾಂತರಿಯ ವಿರುದ್ಧ ಸ್ಪರ್ಧೆ: ನೈರುತ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಎಸ್.ಪಿ. ದಿನೇಶ್
    ಉಡುಪಿ ಜಿಲ್ಲೆ

    ನನ್ನದು ಪಕ್ಷಾಂತರಿಯ ವಿರುದ್ಧ ಸ್ಪರ್ಧೆ: ನೈರುತ್ಯ ಪದವೀಧರ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಎಸ್.ಪಿ. ದಿನೇಶ್

    Updated:29/05/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಳೆದ ಎರಡು ಚುನಾವಣೆಯಲ್ಲಿ ಸ್ಫರ್ಧೆ ಮಾಡಿದ್ದು, ಈ ಭಾರಿ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಸ್ವತಂತ್ರವಾಗಿ ಸ್ಪರ್ಧೆಗಿಳಿದಿದ್ದೇನೆ ಎಂದು ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಎಸ್.ಪಿ ದಿನೇಶ್ ಹೇಳಿದರು.

    Click Here

    Call us

    Click Here

    ಅವರು ಕುಂದಾಪುರ ಪ್ರೆಸ್ ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 10 ತಿಂಗಳ ಹಿಂದೆ ಪಕ್ಷದ ವರಿಷ್ಠರು ನನಗೆ ಟಿಕೆಟು ನೀಡುವುದಾಗಿ ತಿಳಿಸಿದ್ದರು. ಅಂತೆಯೇ ನಾನು ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದೇನೆ. ಕೊನೆಯ ಗಳಿಗೆಯಲ್ಲಿ ನನ್ನ ಹೆಸರನ್ನು ಕೈಬಿಟ್ಟು ಬೇರೆ ಪಕ್ಷದಿಂದ ಬಂದ ಅಭ್ಯರ್ಥಿಗೆ ಅವಕಾಶ ಕಲ್ಪಿಸಿದರು. ಸಂವಿಧಾನದ 4 ಮನೆ, 4 ಪಕ್ಷವನ್ನು ನೋಡಿರುವ ವ್ಯಕ್ತಿಗೆ ಈಗ ಪಕ್ಷ ಟಿಕೇಟು ನೀಡಲಾಗಿದೆ. ರಾಹುಲ್ ಗಾಂಧಿ, ಸಿದ್ಧರಾಮಯ್ಯ ಅವರಿಗೆ ನಿಂದಿಸಿರುವ ವ್ಯಕ್ತಿ ಕಾಂಗ್ರೆಸ್ ಅಭ್ಯರ್ಥಿ ಎಂದು ಒಪ್ಪಿಕೊಳ್ಳಲು ಮುಜುಗರವಾಗುತ್ತದೆ ಎಂದರು. ನಾನು 2012 ಮತ್ತು 2018ರಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಪ ಮತಗಳ ಅಂತರದಲ್ಲಿ ಪರಾಭವಗೊಂಡಿದ್ದೇನೆ. ಈ ಬಾರಿ ನನ್ನ ಸ್ಪರ್ಧೆ ಪಕ್ಷದ ನಾಯಕರ ವಿರುದ್ಧವಲ್ಲ, ಪಕ್ಷಾಂತರಿಯ ವಿರುದ್ಧ ಸ್ಪರ್ಧೆ ಮಾಡುತ್ತಿದ್ದೇನೆ ಎಂದರು.

    ನೈರುತ್ಯ ಪದವೀಧರ ಕ್ಷೇತ್ರವು ವಿಶಾಲವಾದ ವ್ಯಾಪ್ತಿ ಹೊಂದಿದ್ದು 30 ವಿಧಾನಸಭಾ ಕ್ಷೇತ್ರ, 6 ಲೋಕಸಭಾ ಕ್ಷೇತ್ರ, 6 ಜಿಲ್ಲೆಯನ್ನು ಒಳಗೊಂಡಿದೆ. ಜೂನ್ 3 ರಂದು ನಡೆಯುವ ಚುನಾವಣೆಯಲ್ಲಿ ಪ್ರಾಶಸ್ತ್ಯದ ಮತದಾನ ಪದ್ದತಿ ಇರುವುದರಿಂದ ಮತ ಹಾಕುವಾಗ ಮತಗಟ್ಟೆಯಲ್ಲಿ ಚುನಾವಣಾಧಿಕಾರಿಗಳು ನೀಡುವ ಪೆನ್ನಿನಿಂದಲೇ ಎಸ್.ಪಿ.ದಿನೇಶ್ ಹೆಸರಿನ ಮುಂದೆ ‘1’ ಎಂದು ಬರೆದು ಮತ ಚಲಾಯಿಸಬೇಕು ಎಂದರು.

    ಈ ಸ್ಪರ್ಧೆ ಮಾಡುತ್ತಿರುವ ಮೂರು ವ್ಯಕ್ತಿಗಳು ಕೂಡಾ ಒಂದೇ ಮನೆಯಿಂದ ಬಂದವರು. ನಾನು ಮಾತ್ರ ಗಾಂಧಿ ಸಂಸ್ಕಂತಿಯಿಂದ ಬಂದವನು. ಇದು ನನ್ನ ಮೂರನೇ ಸ್ಪರ್ಧೆ, ಕ್ಷೇತ್ರದ ಪದವೀಧರ ಮತದಾರರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಇಲ್ಲಿ ನನಗೂ ಮತ್ತು ರಘುಪತಿ ಭಟ್ಟರ ನಡುವೆ ನೇರ ಸ್ಪರ್ಧೆ ನಡೆಯುತ್ತದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ಈಶ್ವರ್, ಸಿದ್ದು ಉಪಸ್ಥಿತರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026

    ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ

    22/05/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ

    22/05/2026
    Leave A Reply Cancel Reply

    1 × three =

    Call us

    Click Here

    Call us

    Call us

    Call us
    Highest Viewed Recently
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ
    • ಸಿದ್ಧಾಪುರ: ಚಿರತೆಯನ್ನು ಗುಂಡಿಟ್ಟು ಕೊಂದು ಪ್ರಕರಣದಲ್ಲಿ ನಾಲ್ವರ ಬಂಧನ
    • ಕಾಳಾವರ ವರದರಾಜ ಎಂ. ಶೆಟ್ಟಿ ಸ.ಪ್ರ.ದ ಕಾಲೇಜಿನಲ್ಲಿ ಪ್ರತಿಭಾ ದಿನಾಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.