Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ: ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ
    ಊರ್ಮನೆ ಸಮಾಚಾರ

    ಬೈಂದೂರು ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆ: ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭ

    Updated:27/07/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಬೈಂದೂರು:
    ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು “ಕೇವಲ ಬಿರುದು ಮತ್ತು ಜವಾಬ್ದಾರಿಗಳನ್ನು ನೀಡುವುದಲ್ಲ, ಇದು ಸಾಮರ್ಥ್ಯದ ಗುರುತಿಸುವಿಕೆ ಬೆಳವಣಿಗೆ ಮತ್ತು ಶ್ರೇಷ್ಠತೆಯ ಪ್ರಯಾಣಕ್ಕೆ ಬದ್ಧತೆಯಾಗಿದೆ. ಅಲ್ಲದೆ “ನಾಯಕತ್ವ ಮತ್ತು ಜವಾಬ್ದಾರಿಯ ಸಾರವನ್ನು ಪ್ರದರ್ಶಿಸುವ ಒಂದು ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ.”

    Click Here

    Call us

    Click Here

    2024-25ರ ಶೈಕ್ಷಣಿಕ ಅವಧಿಯ ಶಾಲಾ ಸಂಸತ್ತಿನ ಪದಗ್ರಹಣ ಸಮಾರಂಭವು ಬೈಂದೂರಿನ ಯು. ಬಿ. ಶೆಟ್ಟಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಹಳ ವಿಜೃಂಭಣೆಯಿಂದ ಮತ್ತು ಘನತೆಯಿಂದ ನಡೆಯಿತು.

    ಈ ಸಮಾರಂಭದಲ್ಲಿ ಬೈಂದೂರಿನ ಪೊಲೀಸ್ ಸಬ್ ಇನ್ ಸ್ಪೇಕ್ಟರ್ ಆದ ನವೀನ್ ಗೊರ್ಕರ್  ಅವರು ಅತಿಥಿಗಳಾಗಿ ಆಗಮಿಸಿದ್ದರು ಹಾಗೂ ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯಿನಿ ಅಮೀತಾ ಶೆಟ್ಟಿ ಹಾಗೂ 10ನೇ ತರಗತಿ ಶಿಕ್ಷಕರಾದ ಜಗದೀಶ್ ನಾಯ್ಕರವರು ಹಾಜರಿದ್ದರು.

    ಸಮಾರಂಭವನ್ನು ಸಾಂಪ್ರದಾಯಿಕವಾಗಿ ದೀಪ ಬೆಳಗಿಸುವುದರೊಂದಿಗೆ ಆರಂಭವಾಯಿತು. ಚುನಾಯಿತ ಹೆಡ್ ಗರ್ಲ್ ಮೆಹೆಕ್ ಮತ್ತು ಹೆಡ್ ಬಾಯ್ ನಫೀಸ್ ತಮ್ಮನ್ನು ಪರಿಚಯಿಸಿಕೊಂಡರು. ಅವರಿಗೆ ಗೌರವಾನ್ವಿತ ಅತಿಥಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯಿನಿ ಅವರು ಬ್ಯಾಡ್ನಗಳನ್ನು ನೀಡಿದರು.

    ವಿದ್ಯಾರ್ಥಿ ಪರಿಷತ್ತು ಶಾಲಾ ಧೈಯವಾಕ್ಯವನ್ನು ಗೌರವಿಸುವ ಪ್ರತಿಜ್ಞೆಯನ್ನು ತೆಗೆದುಕೊಂಡಿತು.

    Click here

    Click here

    Click here

    Call us

    Call us

    ಅತಿಥಿಗಳಾಗಿ ಆಗಮಿಸಿದ ಬೈಂದೂರಿನ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ನವೀನ ಗೊರ್ಕರ್  ಅವರು ವಿದ್ಯಾರ್ಥಿಗಳನ್ನು ಅಭಿನಂದಿಸಿದರು ಮತ್ತು ನಾಯಕತ್ವ, ಏಕತೆ, ಶಿಸ್ತು ಮತ್ತು ನೈತಿಕತೆಯಲ್ಲಿ ನಿಷ್ಪಕ್ಷಪಾತ ಮತ್ತು ಪ್ರಾಮಾಣಿಕರಾಗಿರಲು ಅವರಿಗೆ ತಿಳಿಸಿದರು.

    ಸಹ ಶಿಕ್ಷಕಿ ಅನಿತಾ ಹಾಗೂ ರೇಷ್ಮಾ ಅಡಪ್ಪಾ ಕಾರ್ಯಕ್ರಮವನ್ನು ನಿರೂಪಿಸಿದರು. ಅನುಷಾ ಸ್ವಾಗತಿಸಿದರು. ವಿನುತಾ ವಂದನೆ ಸಲ್ಲಿಸಿದರು.

    ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.