Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವ್ಯವಸ್ಥಾಪನ ಸಮಿತಿ ರಚನೆ: ಅರ್ಜಿ ಆಹ್ವಾನ
    ಉಡುಪಿ ಜಿಲ್ಲೆ

    ವ್ಯವಸ್ಥಾಪನ ಸಮಿತಿ ರಚನೆ: ಅರ್ಜಿ ಆಹ್ವಾನ

    Updated:05/08/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಉಡುಪಿ:
    ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಯಮದ ಅನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಬಿ ಯ-4 ಮತ್ತು ಪ್ರವರ್ಗ ಸಿ ಯ-38 ದೇವಸ್ಥಾನಗಳಲ್ಲಿ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

    Click Here

    Call us

    Click Here

    ಕನಿಷ್ಠ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆ ಅಥವಾ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಆಗಸ್ಟ್ 24 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ನೇರವಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206 ಬಿ, ಮೊದಲನೇ ಮಹಡಿ, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇಲ್ಲಿಗೆ ಸಲ್ಲಿಸಬಹುದಾಗಿದೆ.

    ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಧಿಕಾರಿಗಳ ಕಛೇರಿ ಅಥವಾ ಸಹಾಯಕ ಆಯುಕ್ತರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ: ಸಂಸದ ಕೋಟ ಶ್ರೀನಿವಾಸ ಪೂಜಾರಿ

    23/12/2025

    ಸರ್ಕಾರಿ, ಸರ್ಕಾರೇತರ ಸಂಸ್ಥೆಗಳ ದೈನಂದಿನ ಚಟುವಟಿಕೆಯಲ್ಲಿ ಕನ್ನಡ ಭಾಷೆಯ ಬಳಕೆ ಕಡ್ಡಾಯ: ಜಿಲ್ಲಾಧಿಕಾರಿ

    20/12/2025

    ಕೌಟುಂಬಿಕ ವ್ಯವಸ್ಥೆಯಲ್ಲಿ ಬೆಳೆಯುವುದು ಮಗುವಿನ ಹಕ್ಕು: ಜಿಲ್ಲಾಧಿಕಾರಿ

    19/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ: ಸಂಸದ ಕೋಟ ಶ್ರೀನಿವಾಸ ಪೂಜಾರಿ
    • ಮೂಡ್ಲುಕಟ್ಟೆ: ವ್ಯಾಲ್ಯು ಅಡಿಷನ್ ಕೆಪ್ಯಾಸಿಟಿ ಬಿಲ್ಡಿಂಗ್‌ ಕಾರ್ಯಕ್ರಮ
    • ಕುಂದಾಪುರ: ಜೂಜಾಟದಲ್ಲಿ ತೊಡಗಿದ್ದ 3 ಮಂದಿಯ ಬಂಧನ
    • ಸಹಕಾರ ಭಾರತಿ ಅಭ್ಯಾಸ ವರ್ಗ: ಜನರಿಗೆ ಹೆಚ್ಚು ಸಹಕಾರ ನೀಡುವುದೇ ಗುರಿಯಾಗಲಿ – ಶಾಸಕ ಕಿರಣ್ ಕುಮಾರ್ ಕೊಡ್ಗಿ
    • ದೇವಾಡಿಗ ನವೋದಯದ ಸಂಘ ಬೆಂಗಳೂರು: ದಿನದರ್ಶಿಕೆ ಬಿಡುಗಡೆ ಸಮಾರಂಭ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.