Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ
    ಉಡುಪಿ ಜಿಲ್ಲೆ

    ಪಹಣಿಗೆ ಆಧಾರ್ ಜೋಡಣೆ ಕಡ್ಡಾಯ

    Updated:02/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ರೈತರು ತಮ್ಮ ಜಮೀನಿನ ಪಹಣಿಯನ್ನು ಆಧಾರ್ ಗೆ ಲಿಂಕ್ ಮಾಡುವ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದ್ದು, ಜಿಲ್ಲೆಯಲ್ಲಿ ಈ ವರೆಗೆ 65% ಮಾತ್ರ ಈ ಕಾರ್ಯದ ಪ್ರಗತಿಯು ಆಗಿರುತ್ತದೆ. ಮುಂದಿನ ಒಂದು ವಾರದೊಳಗೆ ಜಿಲ್ಲೆಯಲ್ಲಿ ಬಾಕಿ ಇರುವ ಭೂಮಾಲೀಕರ ಜಮೀನಿನ ಪಹಣಿಯನ್ನು ಆಧಾರ್‌ಗೆ ಲಿಂಕ್ ಮಾಡುವ ಬಗ್ಗೆ ಸರ್ಕಾರದ ನಿರ್ದೇಶನವಿರುತ್ತದೆ. ಜಿಲ್ಲೆಯ ಕೆಲವೊಂದು ನಾಗರೀಕರು ಆಧಾರ್ ಲಿಂಕ್ ಮಾಡಲು ಹಿಂಜರಿಯುತ್ತಿದ್ದುಇದರಿಂದ ನಿಗಧಿತ ಪ್ರಗತಿಯು ಸಾಧಿಸಲು ಅಸಾಧ್ಯವಾಗಿರುತ್ತದೆ.

    Click Here

    Call us

    Click Here

    ರೈತರಿಗೆ ನಿಗಧಿತ ಸಮಯದಲ್ಲಿ ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಹಾಗೂ ಅಕ್ರಮ ಖಾತಾ ಬದಲಾವಣೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈ ಆಧಾರ್ ಜೋಡಣೆಯು ಅವಶ್ಯಕವಾಗಿರುವುದರಿಂದ ಜಿಲ್ಲೆಯ ರೈತರು ಮೂರು ದಿನದೊಳಗಾಗಿ ಪಹಣಿ , ಆಧಾರ್ ದಾಖಲಾತಿಗಳೊಂದಿಗೆ ಹಾಗೂ ಆಧಾರ್ ಜೋಡಣೆಯಾಗಿರುವ ಮೊಬೈಲ್ ನೊಂದಿಗೆ ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ.

    ಜಿಲ್ಲೆಯಲ್ಲಿ ಜಮೀನು ಹೊಂದಿ ಬೇರೆ ರಾಜ್ಯ ಹಾಗೂ ವಿದೇಶದಲ್ಲಿ ವಾಸವಿದ್ದ ಭೂಮಾಲೀಕರು ಅವರ ಕುಟುಂಬಸ್ಥರು/ಸಂಬಂಧಿಕರು ಜಿಲ್ಲೆಯಲ್ಲಿದ್ದಲ್ಲಿ ಸದ್ರಿಯವರು ಅವರಿಂದ ಮಾಹಿತಿಯನ್ನು ಪಡೆದು  ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಿಸಬೇಕು. ಸದರಿ ಕಾರ್ಯವು ಗ್ರಾಮ ಆಡಳಿತ ಅಧಿಕಾರಿಗಳ ಮುಖಾಂತರವೇ ಆಗುತ್ತಿದ್ದು ಸೈಬರ್, ಗ್ರಾಮ ಒನ್ ಸೆಂಟರ್ ಇತ್ಯಾದಿ ಕಡೆಗಳಲ್ಲಿ ಮಾಡಲು ಅವಕಾಶ ಇರುವುದಿಲ್ಲ.

    ಈ ವರೆಗೆ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ಮುಂದಿನ ದಿನಗಳಲ್ಲಿ ಸರ್ಕಾರದ ಸವಲತ್ತುಗಳಿಂದ ವಂಚಿತರಾಗುವ ಸಂಭವ ಇರುವುದರಿಂದ ಆಧಾರ್ ಜೋಡಣೆ ಮಾಡದೇ ಇರುವ ಭೂಮಾಲೀಕರು ತಕ್ಷಣವೇ ಗ್ರಾಮ ಆಡಳಿತ ಅಧಿಕಾರಿಗಳನ್ನು ಸಂಪರ್ಕಿಸಿ ಪಹಣಿಗೆ ಆಧಾರ್ ಜೋಡಣೆ ಮಾಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ

    23/12/2025

    ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ

    23/12/2025

    ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ
    • ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ: ಜಿಲ್ಲಾಧಿಕಾರಿ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ಸಂಕಲ್ಪ್‌ ಕುಮಾರ್‌ ರಾಜ್ಯಕ್ಕೆ ಪ್ರಥಮ ರ‍್ಯಾಂಕ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.