Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ವಾರ್ಷಿಕ ಮಹಾಸಭೆ
    ಊರ್ಮನೆ ಸಮಾಚಾರ

    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ವಾರ್ಷಿಕ ಮಹಾಸಭೆ

    Updated:24/09/2024No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಇದರ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆ ಮಂಗಳವಾರದಂದು ತಾಲೂಕಿನ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

    Click Here

    Call us

    Click Here

    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಇದರ ಅಧ್ಯಕ್ಷ ಬಿ. ನಾರಾಯಣ ರಾವ್ 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಅಧ್ಯಕ್ಷತೆ ವಹಿಸಿದ್ದರು.

    ದ.ಕ ಹಾಲು ಉತ್ಪಾದಕರ ಸಹಕಾರಿ ಒಕ್ಕೂಟದ ವಿಸ್ತರಣಾಧಿಕಾರಿ ರಾಜಾರಾಮ ಅವರು 2023-24ನೇ ಸಾಲಿನ ವಾರ್ಷಿಕ ಸಾಮಾನ್ಯ ಮಹಾಸಭೆಯ‌ ಉದ್ದೇಶಿಸಿ ಮಾತನಾಡಿ, ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಕಳೆದ 38 ವರ್ಷಗಳಿಂದ ಅತೀ ಹಾಲು ಸಂಗ್ರಹಣೆಯಲ್ಲಿ ಮುಂಚೂಣಿಯ ಸಾಧನೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಸಾಲಿನಲ್ಲಿ 4.29,219 ಲಕ್ಷ ಲಾಭಗಳಿಸಿದೆ. ಅದರ ಹಿನ್ನೆಲೆಯಲ್ಲಿ ಸಂಘದ ಸದಸ್ಯರಿಗೆ ಶೇ 18% ಡೆವಿಡೆಂಟ್ ನೀಡಲು ನಿರ್ಧರಿಸಲಾಗಿದೆ ಎಂದರು.

    ಕಳೆದ 38 ವರ್ಷಗಳಿಂದ ಸಂಘದ ಕಾರ್ಯನಿರ್ವಾಹಣಾಧಿಕಾರಿ ಸೇವೆ ಸಲ್ಲಿಸಿದ ರಾಮಚಂದ್ರ ಅವರಿಗೆ  ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಸನ್ಮಾನಿಸಿ ಗೌರವಿಸಲಾಯಿತು.

    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಇದರ ಮಾಜಿ ಅಧ್ಯಕ್ಷ ಹೊಸಾಡು ಸುಬ್ರಾಯ ಶೇರುಗಾರ್ ಇತ್ತೀಚಿಗೆ ಅಗಲಿದ ಅವರಿಗೆ ಒಂದು ನಿಮಿಷದ ಮೌನ ಪ್ರಾರ್ಥನೆ ಸಲ್ಲಿಸಿದರು.

    Click here

    Click here

    Click here

    Click Here

    Call us

    Call us

    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ಉಪಾಧ್ಯಕ್ಷ ಮಹಾಬಲೇಶ್ವರ ದೇವಾಡಿಗ, ಸಂಘದ ನಿರ್ದೇಶಕ ಮಂಡಳಿಯ ಸದಸ್ಯರಾದ ವಿ.ಟಿ ಅಬ್ರಹಂ (ದಾಸ್), ಮಂಜಪ್ಪ ಎ., ನಿತ್ಯಾನಂದ ಎಸ್, ದಾಸಪ್ಪ ಹವಾಲ್ದಾರ್, ನಾರಾಯಣ ಶೆಟ್ಟಿ ಮದ್ದೋಡಿ, ಸಾವಿತ್ರಿ ಶೆಡ್ತಿ, ಇಂದಿರಾ ಶೆಡ್ತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

    ಬೈಂದೂರು ಹಾಲು ಉತ್ಪಾದಕರ ಸಹಕಾರ ಸಂಘ ನಿ ಕಾರ್ಯನಿರ್ವಾಹಣಾಧಿಕಾರಿ ಲಲಿತಾ ಪೂಜಾರಿ 2023-24ನೇ ಸಾಲಿನ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕ ಗುರುರಾಜ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಹಾಲು ಪರೀಕ್ಷಕ ನಾಗರತ್ನ ಬೈಂದೂರು, ಜಗದಾಂಬಾ ಮದ್ದೋಡಿ ಸಹಕರಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    one + twelve =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.