Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳೊಂದಿಗೆ ಲೋಕಸಭಾ ಸಂಸದರ ಮಹತ್ವದ ಸಭೆ
    ಊರ್ಮನೆ ಸಮಾಚಾರ

    ಕೇಂದ್ರ ಭೂಸಾರಿಗೆ ಮಂತ್ರಾಲಯದ ಅಧಿಕಾರಿಗಳೊಂದಿಗೆ ಲೋಕಸಭಾ ಸಂಸದರ ಮಹತ್ವದ ಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರು ಶುಕ್ರವಾರದಂದು ಶಿವಮೊಗ್ಗ ಜಿಲ್ಲೆಯ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಪರಿವೀಕ್ಷಣೆಗೆ ಭೇಟಿ ನೀಡಿದ ಸಮಯದಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ನಗರದ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳನ್ನು ಕ್ಷೇತ್ರದ ಜನತೆಯ ಪರವಾಗಿ ಸ್ವಾಗತಿಸಿ, ಅಧಿಕಾರಿಗಳೊಂದಿಗೆ ಸಭೆ ನೆಡೆಸಿ ಕ್ಷೇತ್ರದಲ್ಲಿ ಅಭಿವೃದ್ದಿಯಾಗುತ್ತಿರುವ ಹಾಗೂ ಆಗಬೇಕಾದ ಪ್ರಮುಖ ಕಾಮಗಾರಿಗಳ ಬಗ್ಗೆ ವಿಸ್ತಾರವಾಗಿ ಚರ್ಚಿಸಿದರು.

    Click Here

    Call us

    Click Here

    ಈ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳಾದ ಸಿಗಂದೂರು ಸೇತುವೆ, ಚಿತ್ರದುರ್ಗ-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ರಸ್ತೆ ಹಾಗೂ ಸಾಗರ ಪಟ್ಟಣದ ಚತುಷ್ಪಥ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಬಗ್ಗೆ ಚರ್ಚಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳಾದ ಶಿವಮೊಗ್ಗ-ಆನಂದಪುರ 4 ಪಥದ ರಸ್ತೆ, ನೆಲ್ಲಿಸರದಿಂದ-ತೀರ್ಥಹಳ್ಳಿವರೆಗಿನ 4 ಪಥದ ರಸ್ತೆ, ಬೈಂದೂರು-ನಾಗೋಡಿವರೆಗಿನ ದ್ವಿಪಥ ರಸ್ತೆ, ಹಾಗು ಹೊಸೂರು ಮತ್ತು ತಾಳಗುಪ್ಪ ರೈಲ್ವೇ ಮೇಲ್ಸೇತುವೆ ಕಾಮಗಾರಿಗಳನ್ನು ಶೀಘ್ರ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಮನವಿ ಮಾಡಿದರು.

    2024-25 ನೇ ಸಾಲಿಗೆ ಮಂಜೂರಾದ ಕಾಮಗಾರಿಗಳಾದ ಆಗುಂಬೆ ರಸ್ತೆ, ಆನಂದಪುರದಿಂದ ತಾಳಗುಪ್ಪವರೆಗಿನ ರಸ್ತೆ, ಸಾಗರದಿಂದ ಮರಕುಟಕವರೆಗಿನ ರಸ್ತೆ ಹಾಗೂ ಬೈಂದೂರಿನಿಂದ ರಾಣೆಬೆನ್ನೂರುವರೆಗಿನ ಬಾಕಿ ಉಳಿದಿರುವ ರಸ್ತೆಗಳ ಡಿ.ಪಿ.ಆರ್ ಗಳಿಗೆ ಮಂಜೂರಾತಿ ಪಡೆಯುವ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ತಿಳಿಸಿದರು. ಮೇಗರವಳ್ಳಿಯಿಂದ ಸೋಮೇಶ್ವರದವರೆಗೆ ಆಗುಂಬೆ ಘಾಟಿಗೆ ಪರ್ಯಯಾವಾಗಿ 4 ಪಥದ ಟನಲ್ ರಸ್ತೆಯ ಡಿಪಿಆರ್ ತಯಾರಿಸುವ ಸಂಬಂದ ಕಾರ್ಯ ಸಾದ್ಯತೆ ವರದಿಯನ್ನು ತಯಾರಿಸಿ ಸಲ್ಲಿಸಲು ಸಹ ರಾಷ್ಠ್ರೀಯ ಹೆದ್ದಾರಿ ಅಧಿಕಾರಿಗಳಿಗೆ ಸೂಚಿಸಿರುತ್ತಾರೆ.

    ಶಿವಮೊಗ್ಗ ನಗರಕ್ಕೆ ಬೇಟಿ ನೀಡಿ, ಕ್ಷೇತ್ರದ ರಾಷ್ಠ್ರೀಯ ಹೆದ್ದಾರಿ ಕಾಮಗಾರಿಗಳ ಅಭಿವೃದ್ದಿಯ ವೇಗ ಹೆಚ್ಚಿಸಲು ಎಲ್ಲಾ ಅಗತ್ಯ ಕ್ರಮವಹಿಸುವುದಾಗಿ ತಿಳಿಸಿದ ಕೇಂದ್ರ ಭೂಸಾರಿಗೆ ಮಂತ್ರಾಲಯದ ಡೈರೆಕ್ಟರ್ ಜನರಲ್ ದರ್ಮೇಂದ್ರ ಸಾರಂಗಿ ಅವರಿಗೆ ಕ್ಷೇತ್ರದ ಜನತೆಯ ಪರವಾಗಿ ಸಂಸದರು ಧನ್ಯವಾದಗಳನ್ನು ಅರ್ಪಿಸಿರುತ್ತಾರೆ. 

    ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿಯ ಅವರು ಕೇಂದ್ರ ಭೂಸಾರಿಗೆ ಮಂತ್ರಾಲಯದ ರೀಜನಲ್ ಆಫೀಸರ್ ನರೇಂದ್ರ ಶರ್ಮಾ, ರಾಷ್ಟ್ರೀಯ ಹೆದ್ದಾರಿ ಅಧೀಕ್ಷಕ ಇಂಜಿನಿಯರ್ ರಾಜೇಶ್, ಕಾರ್ಯಪಾಲಕ ಇಂಜಿನಿಯರ್ ದಿವಾಕರ್‌ ಹಾಜರಿದ್ದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    16 − seven =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.