Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ
    Recent post

    ಭವಗಧ್ವಜ ತೆರವು ವಿವಾದ: ಹಿಂದೂಪರ ಸಂಘಟನೆಗಳ ಆಕ್ರೋಶ. ತಲ್ಲೂರಿನಲ್ಲಿ ಬೃಹತ್ ಪ್ರತಿಭಟನೆ

    Updated:17/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಹಿಂದೂಗಳ ಭಾವನೆಗೆ ವಿನಾಕಾರಣ ಧಕ್ಕೆಯನ್ನುಂಟು ಮಾಡಿದರೇ ಉಗ್ರ ಹೋರಾಟ: ಹಿಂದೂ ಸಂಘಟನೆಗಳ ಎಚ್ಚರಿಕೆ

    Click Here

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ

    ಕುಂದಾಪುರ: ತಲ್ಲೂರು ರಾಷ್ಟ್ರೀಯ ಹೆದ್ದಾರಿ ಬಳಿಯ ವೃತ್ತದಲ್ಲಿ ಹಾಕಲಾಗಿದ್ದ ಭವಗದ್ವಜವನ್ನು ಕೋಮು ಸಂಘ ಸಂಘರ್ಷದ ಕಾರಣವೊಡ್ಡಿ ತೆರವುಗೊಳಿಸಿ ತಲ್ಲೂರು ಗ್ರಾಮ ಪಂಚಾಯತ್ ನಿರ್ಧಾರವನ್ನು ಖಂಡಿಸಿ ಹಿಂದೂಪರ ಸಂಘಟನೆಗಳು ಇಂದು ಗ್ರಾಮ ಪಂಚಾಯತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

    ತಲ್ಲೂರು ವೃತ್ತದಲ್ಲಿ ಕಳೆದ ಇಪ್ಪತ್ತು ವರ್ಷಗಳಿಂದ ಭಗವದ್ವಜ ಹಾರಾಡುತ್ತಿದೆ. ಇಂದು ಎಂದಿಗೂ ಕೋಮು ಸಂಘರ್ಷಕ್ಕೆ ಎಡೆ ಮಾಡಿಕೊಟ್ಟಿಲ್ಲ. ಊರಿನ ಶಾಂತಿ ಸೌಹಾರ್ದತೆ ಸಂಕೇತವಾಗಿ ಮುಂದುವರಿದಿದೆ. ದ್ವಜ ಹಾರಿಸುವುದರಿಂದಲೇ ತಲ್ಲೂರಿನಲ್ಲಿ ಕೋಮ ಸಂಘರ್ಷ ನಡೆಯುತ್ತದೆ ಎಂಬ ಆರೋಪದಲ್ಲಿ ಹುರುಳಿಲ್ಲ. ಯಾರದ್ದೋ ಹಿತಾಸಕ್ತಿಗಾಗಿ ಧ್ವಜ ತೆರವುಗೊಳಿಸಿ ಹಿಂದೂಗಳ ಭಾವನೆ ಘಾಸಿಯನ್ನುಂಟು ಮಾಡಲಾಗಿದೆ ಎಂದು ಸಂಘ ಪರಿವಾರ ಆರೋಪಿಸಿವೆ.

    ಕರ್ನಾಟಕ ರಾಜ್ಯದ ಹೆಚ್ಚಿನ ಸರ್ಕಲ್‌ಗಳಲ್ಲಿ ಕೇಸರಿ ಧ್ವಜ ಹಾರಾಡುತ್ತಿದೆ. ಅಲ್ಲೆಲ್ಲಿಯೂ ಮೂಡದ ಕೋಮು ಸಂಘರ್ಷ ತಲ್ಲೂರಿನಲ್ಲಿ ಹೇಗೆ ಉದ್ಬವಿಸುತ್ತದೆ ಎಂದು ಪ್ರಶ್ನಿಸಿದ ಪ್ರತಿಭಟನಾ ನಿರತರು, ತಲ್ಲೂರಿನ ಧ್ವಜ ವೈಯಕ್ತಿಕ ದ್ವೇಷದಿಂದ ತೆಗೆದುಹಾಕಿ ಕೋಮು ಗಲಭೆಗೆ ಅವಕಾಶ ಮಾಡಿಕೊಡುತ್ತಿದ್ದಾರೆ. ಹಿಂದೂ ಭಾವನೆ ಕೆರಳಿಸಿದರೆ ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟ ರೂಪಿಸಬೇಕಾಗುತ್ತದೆಂದು ಎಚ್ಚರಿಸಿದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    Click here

    Click here

    Click here

    Call us

    Call us

    ಪ್ರತಿಭಟನೆಯಲ್ಲಿ ಬೈಂದೂರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು, ಜಿಲ್ಲಾ ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ, ಬಿಜೆಪಿ ರೈತಮೋರ್ಚಾ ಉಪಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಬೈಂದೂರು ಬಿಜೆಪಿ ಯುವಮೋರ್ಚಾದ ರಾಘವೇಂದ್ರ ನೆಂಪು, ಕುಂದಾಪುರ ಕ್ಷೇತ್ರ ಬಿಜೆಪಿ ಅಧ್ಯಕ್ಷ ರಾಜೇಶ ಕಾವೇರಿ, ಶಂಕರ್ ಅಂಕದಕಟ್ಟೆ, ಆಜ್ರಿ ಗ್ರಾಪಂ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ, ಹಟ್ಟಿಯಂಗಡಿ ಗ್ರಾಪಂ. ಅಧ್ಯಕ್ಷ ರಾಜೀವ ಶೆಟ್ಟಿ, ಸಂತೋಷ್ ಮುಂತಾದವರು ಇದ್ದರು. (ಕುಂದಾಪ್ರ ಡಾಟ್ ಕಾಂ ಸುದ್ದಿ)

    ತಲ್ಲೂರಿನಲ್ಲಿ ಮುಂಜಾಗೃತಾ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಡಿಎಸ್ಪಿ ಎಂ.ಮಂಜುನಾಥ ಶೆಟ್ಟಿ, ವೃತ್ತ ನಿರೀಕ್ಷಕ ದಿವಾಕರ್, ಪಿಎಸ್ಸೈ ನಾಸಿರ್ ಹಸೈನ್, ಗಂಗೊಳ್ಳಿ ಪಿಎಸ್ಸೈ ಸುಬ್ಬಣ್ಣ ಸ್ಥಳದಲ್ಲಿ ಮುಕ್ಕಾಂ ಹೂಡಿದ್ದರು.

    news tallur protest 5 News Tallur Protest News Tallur Protest1 News Tallur Protest2 News Tallur Protest3und

    Like this:

    Like Loading...

    Related

    Bajarang dal BJP kundapura Vishwa Hindu Parishatah
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ

    06/12/2025

    ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ

    06/12/2025

    ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 

    06/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ
    • ಖೇಲೋ ಇಂಡಿಯಾ ಗೇಮ್ಸ್‌ನಲ್ಲಿ ಆಳ್ವಾಸ್ ಪುರುಷರ ತಂಡ ಮೂರನೇ ಬಾರಿ ಸಮಗ್ರ ಚಾಂಪಿಯನ್ಸ್‌

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d