Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಎಐಸಿಎಸ್ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ
    ಊರ್ಮನೆ ಸಮಾಚಾರ

    ಎಐಸಿಎಸ್ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿ ವಸತಿ ಶಾಲೆ ವಿದ್ಯಾರ್ಥಿಗಳಿಗೆ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮೂಡಬಿದಿರೆಯ ಆಳ್ವಾಸ್ ಸೆಂಟ್ರಲ್ ಶಾಲೆಯಲ್ಲಿ ಡಿ.21ರಂದು ನಡೆದ ಎಐಸಿಎಸ್ ಮಟ್ಟದ ಅಂತರ್ ಶಾಲಾ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿಯನ್ನು ಪಡೆಯಿತು.

    Click Here

    Call us

    Click Here

    14 ವರ್ಷದೊಳಗಿನ ಬಾಲಕರ ವಿಭಾಗದ 600 ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಸಿದ್ದಲಿಂಗ ಪಿ. ಓಲೇಕಾರ್ ದ್ವಿತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕರ ವಿಭಾಗದ ಗುಂಡೆಸೆತ ಸ್ಪರ್ಧೆಯಲ್ಲಿ 10ನೇ ತರಗತಿಯ ತೇಜಸ್ ಲಕ್ಷ್ಮಣ ಸಂಭಾಜಿ ದ್ವಿತೀಯ ಸ್ಥಾನವನ್ನು ಹಾಗೂ 400ಮೀ ಓಟದ ಸ್ಪರ್ಧೆಯಲ್ಲಿ 8ನೇ ತರಗತಿಯ ಈರಣ್ಣ ಕಾಳಪ್ಪ ಪತ್ತಾರ್ ತೃತೀಯ ಸ್ಥಾನವನ್ನು, 17 ವರ್ಷದೊಳಗಿನ ಬಾಲಕಿಯರ ವಿಭಾಗದ ಎತ್ತರ ಜಿಗಿತ ಸ್ಪರ್ಧೆಯಲ್ಲಿ 9ನೇ ತರಗತಿಯ ಅನಿಕಾ ಹೆಚ್ ವೈ ತೃತೀಯ ಸ್ಥಾನವನ್ನು ಪಡೆದರು.

    ವಿದ್ಯಾರ್ಥಿಗಳ ಈ ಅಮೋಘ ಪ್ರದರ್ಶನದ ಕುರಿತಾಗಿ ಪ್ರತಿಕ್ರಿಯಿಸಿದ ಶ್ರೀ ಸಿದ್ಧಿ ಶೈಕ್ಷಣಿಕ ಪ್ರತಿಷ್ಠಾನದ ಕಾರ್ಯದರ್ಶಿಗಳು ಹಾಗೂ ಶಾಲಾ ಪ್ರಾಂಶುಪಾಲರಾದ ಶರಣ ಕುಮಾರ  “2024-25ನೇ ಸಾಲಿನಲ್ಲಿ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಭರ್ಜರಿ ಪ್ರದರ್ಶನದ ಮೂಲಕ ಹಲವಾರು ಪ್ರಶಸ್ತಿ, ಪದಕಗಳನ್ನು ಗೆದ್ದಿರುವುದು ಇಡೀ ಹಟ್ಟಿಯಂಗಡಿ ವಸತಿಶಾಲಾ ಕುಟುಂಬಕ್ಕೆ ಹೆಮ್ಮೆ ತರುವ ಸಂಗತಿಯಾಗಿದೆ.

    ಈ ಅದ್ಭುತ ಸಾಧನೆಗೆ ನಮ್ಮ ವಿದ್ಯಾರ್ಥಿಗಳಲ್ಲಿನ ಛಲ, ಸತತ ಪ್ರಯತ್ನ, ಕ್ರೀಡೆಗಳ ಮೇಲಣ ಅಭಿಮಾನ ಮತ್ತು ನಮ್ಮ ಸಂಸ್ಥೆಯ ದೈಹಿಕ ಶಿಕ್ಷಕರ ಅವಿರತ ಶ್ರಮವೇ ಪ್ರಮುಖ ಕಾರಣವಾಗಿದೆ ಎನ್ನುತ್ತಾ ಪ್ರಶಸ್ತಿ ವಿಜೇತ ವಿದ್ಯಾರ್ಥಿಗಳು ಮತ್ತು ದೈಹಿಕ ಶಿಕ್ಷಕರನ್ನು ಅಭಿನಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.