Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ
    ಊರ್ಮನೆ ಸಮಾಚಾರ

    ಗಂಗೊಳ್ಳಿ: ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ

    No Comments
    Facebook Twitter Pinterest LinkedIn WhatsApp Reddit Tumblr Email
    oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಗಂಗೊಳ್ಳಿ:
    ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಸಮಿತಿ ಇದರ ವತಿಯಿಂದ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಆಯೋಜಿಸಲಾಗಿರುವ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರ ಪಠಣ ಮಹಾಭಿಯಾನ ಗಂಗೊಳ್ಳಿಯ ಸಮುದ್ರ ಕಿನಾರೆಯಲ್ಲಿ ಭಾನುವಾರ ನಡೆಯಿತು.

    Click Here

    Call us

    Click Here

    ಸಮುದ್ರಕ್ಕೆ ಕ್ಷೀರಾರ್ಘ್ಯ ಸಲ್ಲಿಸಿ ಪ್ರಾರ್ಥಿಸಿದ ಬಳಿಕ ಏಕಕಾಲದಲ್ಲಿ 108 ಜನರ ಗುಂಪುಗಳಿಂದ ಗಂಗೊಳ್ಳಿಯ ಮಲ್ಯರಬೆಟ್ಟು, ಖಾರ್ವಿಕೇರಿ ಹಾಗೂ ಲೈಟ್‌ಹೌಸ್ ಸಮೀಪ ಸಮುದ್ರ ಕಿನಾರೆಯ ಮೂರು ಸ್ಥಳಗಳಲ್ಲಿ ಶ್ರೀ ವಿಷ್ಣು ಸಹಸ್ರನಾಮ ಸ್ತೋತ್ರವನ್ನು ಪಠಿಸಲಾಯಿತು. ಸಂಜೆ 4 ಗಂಟೆಯಿಂದ ನಿರಂತರವಾಗಿ 7 ಬಾರಿ ಶ್ರೀ ವಿಷ್ಣು ಸಹಸ್ರನಾಮ ಪಠಿಸಲಾಯಿತು.

    ಈ ಸಂದರ್ಭ ಮಾತನಾಡಿದ ಉಮಾನಾಥ ದೇವಾಡಿಗ, ವಿಷ್ಣುತತ್ತ್ವ ವಿಶ್ವವ್ಯಾಪಿ. ವಿಶ್ವದ ಆಗುಹೋಗುಗಳ ಮೇಲೆ ಇದರ ಪ್ರಭಾವವಿದೆ. ವಿಶ್ವದುದ್ದಗಲಕ್ಕೂ ಸಮಷ್ಟಿಯ ಒಳಿತಿಗಾಗಿ ವಿಷ್ಣು ಸಹಸ್ರನಾಮ ಪಠಿಸುವ ಪರಿಪಾಠವಿದೆ. ಪ್ರಾಕೃತಿಕ ವಿಕೋಪಗಳನ್ನು ತಡೆಗಟ್ಟಲು ಸಾಧ್ಯವೆಂಬುದನ್ನು ಪ್ರಯೋಗಗಳ ಮೂಲಕ ದೃಢಪಟ್ಟಿದೆ. ಸಮುದ್ರೋತ್ಪಾತ, ಪ್ರಕೃತಿ ವಿಕೋಪ, ರಾಷ್ಟ್ರ ಕ್ಷೋಭೆ ಮುಂತಾದ ವಿಕೃತಿಯನ್ನು ಆಧ್ಯಾತ್ಮದ ಹಿನ್ನಲೆಯಲ್ಲಿ ತಡೆಯುವುದು. ವ್ಯಕ್ತಿಗತ ಹಾಗೂ ಸಾಮೂಹಿಕ ಸಂಕಷ್ಟ ನಿವಾರಣೆ ಹಾಗೂ ಇಷ್ಟಾರ್ಥ ಪ್ರಾಪ್ತಿಗಾಗಿ ಹಾಗೂ ಕಡಲ್ಕೊರೆತ ಹಾಗೂ ಕಡಲಿನಿಂದ ಆಗಬಹುದಾದ ತೊಂದರೆಗಳನ್ನು ಮತ್ತು ಇತರ ಸಮಸ್ಯೆಗಳನ್ನು ತಡೆಗಟ್ಟುವುದಕ್ಕಾಗಿ ಮತ್ತೊಮ್ಮೆ ವಿಷ್ಣು ಸಹಸ್ರನಾಮ ಪಠಣವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

    ಪ್ರಮುಖರಾದ ಡಾ. ಕಾಶೀನಾಥ ಪೈ, ಜಿ. ರೋಹಿದಾಸ ನಾಯಕ್, ನಾಗಪ್ಪಯ್ಯ ಪಟೇಲ್, ಜಿ. ಪಾಂಡುರಂಗ ಮಡಿವಾಳ, ಸವಿತಾ ಯು. ದೇವಾಡಿಗ, ಅಶ್ವಿತಾ ಜಿ.ಪೈ, ಸತೀಶ ಖಾರ್ವಿ ಎಂ., ವಿವಿಧ ಮಹಿಳಾ ಮಂಡಳಿಗಳ ಸದಸ್ಯರು, ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ ಸದಸ್ಯರು, ಮಾತೆಯರು, ಮೊದಲಾದವರು ಉಪಸ್ಥಿತರಿದ್ದರು.

    Gangolli
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.