Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಸೇವಾನಿವೃತ್ತಿ ಹೊಂದಿದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ
    ಊರ್ಮನೆ ಸಮಾಚಾರ

    ಕುಂದಾಪುರ: ಸೇವಾನಿವೃತ್ತಿ ಹೊಂದಿದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಅರಣ್ಯ ಇಲಾಖೆ ಕುಂದಾಪುರ ಪ್ರಾದೇಶಿಕ ವಿಭಾಗದಿಂದ ಸೇವೆಯಿಂದ ನಿವೃತ್ತರಾದ ಕುಂದಾಪುರ ವಿಭಾಗದ ವಲಯ ಅರಣ್ಯಾಧಿಕಾರಿ ಶಿವರಾಮ ಆಚಾರ್ ಅವರಿಗೆ ಬೀಳ್ಕೊಡುಗೆ ಸಮಾರಂಭ ಇಲ್ಲಿನ ರೋಟರಿ ಭವನದಲ್ಲಿ ಜರುಗಿತು.

    Click Here

    Call us

    Click Here

    1986ರಲ್ಲಿ ಮಡಿಕೇರಿ ವಿಭಾಗದ ಕುಶಲನಗರದಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಆರಂಭಿಸಿದ ಶಿವರಾಮ ಆಚಾರ್ ಅವರು 1996ರಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಪದೋನ್ನತಿ ಹೊಂದಿದರು. ಬಳಿಕ ವಿವಿಧೆಡೆ ಸೇವೆ ಸಲ್ಲಿಸಿ ನಿವೃತ್ತಿಗೆ ಮೊದಲು ಕುಂದಾಪುರ ವಲಯದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

    ಕುಂದಾಪುರ ವಿಭಾಗದ ಉಪ‌ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಕೆ. ಬಿಳ್ಕೊಡುಗೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಿ. ಶ್ರೀಧರ್‌, ಮ್ಯಾನೇಜರ್‌ ಉದಯ್‌ ಕುಮಾರ್‌ ಅತಿಥಿಗಳಾಗಿದ್ದರು. ವಲಯ ಅರಣ್ಯಾಧಿಕಾರಿಗಳಾದ ಪ್ರಭಾಕರ ಕುಲಾಲ್‌, ಸಂದೇಶ್ ಕುಮಾರ್‌, ಸಿದ್ದೇಶ್‌ ಸೇರಿದಂತೆ ವಿವಿಧ ವಲಯಗಳ ಅರಣ್ಯಾಧಿಕಾರಿಗಳು, ಗೇರು ಅಭಿವೃದ್ಧಿ ನಿಗಮದ ಸಿಬ್ಬಂದಿಗಳು, ಉಪವಲಯ ಅರಣ್ಯಾಧಿಕಾರಿಗಳ ಸಂಘ, ಅರಣ್ಯ ರಕ್ಷಕ – ವೀಕ್ಷಕ ಸಂಘ, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ಸೇವಾ ನಿವೃತ್ತಿ ಹೊಂದಿದ ಶಿವರಾಮ ಆಚಾರ್ ಅವರ ಪತ್ನಿ ಶಿಕ್ಷಕಿ ಶೋಭಾ ಶಿವರಾಮ ಆಚಾರ್ ದಂತಿಗಳನ್ನು ಸನ್ಮಾನಿಸಿ ಬಿಳ್ಕೊಡಲಾಯಿತು.

    ಕುಂದಾಪುರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯಕ್‌ ಸ್ವಾಗತಿಸಿ, ವೇಣೂರು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಆಚಾರ್ಯ ವಂದಿಸಿದರು. ವಂಡ್ಸೆ ವಲಯದ ಉಪ ಅರಣ್ಯಾಧಿಕಾರಿ ಸಂಗೀತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

    Click here

    Click here

    Click here

    Click Here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ

    23/05/2026

    ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ

    23/05/2026

    ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ

    23/05/2026
    Leave A Reply Cancel Reply

    five + thirteen =

    Call us

    Click Here

    Call us

    Call us

    Call us
    Highest Viewed Recently
    • ಅಂಪಾರು ಸಂಜಯ ಗಾಂಧಿ ಆಂಗ್ಲ ಮಾಧ್ಯಮ ಶಾಲೆ: ಗಾಂಧಾರಿ ವಿದ್ಯೆ ತರಬೇತಿ ಶಿಬಿರ
    • ಗಿಳಿಯಾರು ಯುವಕ ಮಂಡಲ ದಶಮಾನೋತ್ಸವ ಸಂಭ್ರಮ
    • ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳಾ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಆಳ್ವಾಸ್ ಚಾಂಪಿಯನ್‌
    • ಬ್ರಾಹ್ಮಣ ಮಹಾಸಭಾ ಸಾಲಿಗ್ರಾಮ ವಲಯ- ಸಹಸ್ರ ಪ್ರದಕ್ಷಿಣ ನಮಸ್ಕಾರಕ್ಕೆ ಚಾಲನೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಓರಿಯೆಂಟೇಶನ್ ಕಾರ್ಯಕ್ರಮ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.