Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಉಪ್ಪುಂದ: ಕುಂದಾಪುರ ತಾಲೂಕು ಹವ್ಯಕ ಸಭಾ ವಾರ್ಷಿಕೋತ್ಸವ ಹಾಗೂ ಸನ್ಮಾನ
    ಊರ್ಮನೆ ಸಮಾಚಾರ

    ಉಪ್ಪುಂದ: ಕುಂದಾಪುರ ತಾಲೂಕು ಹವ್ಯಕ ಸಭಾ ವಾರ್ಷಿಕೋತ್ಸವ ಹಾಗೂ ಸನ್ಮಾನ

    Updated:15/04/2025No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಪ್ರತಿ ಸಂಘನೆಗಳ ಆರಂಭ ಮಾಡುವುದರಿಂದ ಕಾರ್ಯ ಪೂರ್ಣವಾಗದು, ಆದರೆ ಸಂಘಟನೆಗಳು ಬಲಿಷ್ಠವಾದಾಗ ಮಾತ್ರ ಅದರ ಉದ್ದೇಶ ಪೂರ್ಣಗೊಳ್ಳಬಹುದು ಹಾಗೂ ಎಲ್ಲರನ್ನು ಒಳಗೊಂಡಾಗ ಮಾತ್ರ ಸಂಘಟನೆಯ ಪರಿಪೂರ್ಣತೆ ಹೊಂದುತ್ತದೆ ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಅಡಳಿತ ಧರ್ಮದರ್ಶಿ ವೇದಮೂರ್ತಿ ಹೆಚ್. ಬಾಲಚಂದ್ರ ಭಟ್ ಹೇಳಿದರು.

    Click Here

    Call us

    Click Here

    ಅವರು ಉಪ್ಪುಂದ ಪಠೇಲರ ಮನೆಯಲ್ಲಿ ನಡೆಸಿದ ಕುಂದಾಪುರ ತಾಲೂಕು ಹವ್ಯಕ ಸಭಾದ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭದಲ್ಲಿ ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

    ಮುಖ್ಯ ಅತಿಥಿಯಾಗಿ  ಮಂಗಳೂರು ಮಂಡಲದ ಉಪಾಧ್ಯಕ್ಷ ಕಾಕುಂಜೆ ರಾಜಶೇಖರ ಭಟ್ ಮಾತನಾಡಿ, ಸಂಘಟನೆಗಳು ಕಾಲಚಕ್ರದಂತೆ ಏರಿಳಿತಗಳು ಸಾಮಾನ್ಯವಾಗಿರುತ್ತದೆ.  ಅದರ ಉದ್ದೇಶ ಕಾರ್ಯ ತತ್ಪರತೆ ಬಹಳ ಮುಖ್ಯವಾಗಿದ್ದು ದೃಢ ಸಂಕಲ್ಪವಿದ್ದರೆ ಎಲ್ಲಾ ಸಂಘಟನೆಗಳು ಯಶಸ್ಸು ಪಡೆಯಲು ಸಾದ್ಯ ಎಂದು ಹೇಳಿದರು.

    ಹವ್ಯಕ ಸಭಾ ಅಧ್ಯಕ್ಷ  ಮಕ್ಕಿ ದೇವಸ್ಥಾನ ನಾಗರಾಜ ಭಟ್ ಅಧ್ಯಕ್ಷತೆ ವಹಿಸಿದ್ದರು.

    ಈ ಸಂದರ್ಭದಲ್ಲಿ ಉಪ್ಪುಂದ ಶ್ರೀ ದುರ್ಗಪರಮೇಶ್ವರೀ ದೇವಸ್ಥಾನ ಉಪಾದಿವಂತ ಅರ್ಚಕ ಯು. ಶಂಕರನಾರಾಯಣ ಪುರಾಣಿಕ, ಸಾಧಕ ಶಿಕ್ಷಕಿ ಸೀತಾ ಹೆಗಡೆ ಅವರನ್ನು ಹವ್ಯಕ ಸಭಾ ಪರವಾಗಿ ಸನ್ಮಾಸಿಸಲಾಯಿತು. ಕಳೆದ ಸಾಲಿನ ಎಲ್.ಎಸ್.ಎಲ್.ಸಿ, ಪಿಯುಸಿಯಲ್ಲಿ ಹೆಚ್ಚು ಅಂಕಗಳಿಸಿದ ಪ್ರಮಥ್ ಶ್ಯಾನುಭೋಗ್, ರಾಜೇಂದ್ರ ಭಟ್, ರಕ್ಷಿತಾ ಭಟ್, ರಾಘವೇಶ್ವರ ಭಟ್, ಮೇಘನಾ ಭಟ್ ಹಾಗೂ ಸುನಿಧಿ ಅವರುಗಳನ್ನು ಅಭಿನಂದಿಸಲಾಯಿತು. ವೆಂಕಟೇಶ ಭಟ್ ಬೈಂದೂರು ಅವರನ್ನು ಗೌರವಿಸಲಾಯಿತು.

    Click here

    Click here

    Click here

    Call us

    Call us

    ಮುಖ್ಯ ಅತಿಥಿಗಳಾಗಿ ಹವ್ಯಕ ವಲಯ ಅಧ್ಯಕ್ಷ ನಾರಾಯಣ ಸ್ವಾಮೀ, ಉದ್ಯಮಿ ಯು. ಪ್ರಭಾಕರ ಭಟ್ ಕುಂದಾಪುರ ಉಪಸ್ಥಿತರಿದ್ದರು.

    ಕಾರ್ಯಕ್ರಮವನ್ನು ಹವ್ಯಕ ಸಭಾ ಕಾರ್ಯದರ್ಶಿ ಯು. ಸಂದೇಶ ಭಟ್ ನಿರೂಪಿಸಿ, ವೇದಮೂರ್ತಿ ಶಂಕರನಾರಾಯಣ ಭಟ್ ಸ್ವಾಗತಿಸಿ, ಸತ್ಯನಾರಾಯಣ ಪುರಾಣಿಕ ವಂದಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 

    17/12/2025

    ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    17/12/2025

    ನಾವುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ವೈದ್ಯಕೀಯ ತಪಾಸಣೆ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಕೆ. ನಾರಾಯಣ ಖಾರ್ವಿ ನಿಧನ 
    • ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹರಿಗೆ ತಲುಪಿಸಿ: ಸಿ.ಇ.ಒ ಪ್ರತೀಕ್ ಬಾಯಲ್
    • ಜಿಲ್ಲೆಯಲ್ಲಿ 0-5 ವರ್ಷದೊಳಗಿನ ಮಕ್ಕಳು ಪಲ್ಸ್ ಪೊಲಿಯೋ ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಜಿಲ್ಲಾಧಿಕಾರಿ
    • ಉಡುಪಿ: ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆ
    • ಕೋಡಿ: ಉಂಜಲೋತ್ಸವ ಸಹಿತ ಪುಷ್ಪಯಾಗ ಮಹೋತ್ಸವದ ಪ್ರಚಾರ, ಪುಷ್ಭರಥಕ್ಕೆ ಚಾಲನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.