Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ದೇಶದ ಜಾತಿ ವ್ಯವಸ್ಥೆ ಸಾಮರಸ್ಯಕ್ಕೆ ಮಾರಕ: ಕುಂ. ವೀರಭದ್ರಪ್ಪ
    alvas nudisiri

    ದೇಶದ ಜಾತಿ ವ್ಯವಸ್ಥೆ ಸಾಮರಸ್ಯಕ್ಕೆ ಮಾರಕ: ಕುಂ. ವೀರಭದ್ರಪ್ಪ

    Updated:28/11/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಮೂಡುಬಿದಿರೆ: ಆಂತರಿಕ ಪ್ರಜಾಪ್ರಭುತ್ವವಿಲ್ಲದಿರುವಾಗ ರಾಕ್ಷಸ ಪ್ರವೃತ್ತಿಗಳು ಜಾಗೃತಗೊಳ್ಳುತ್ತದೆ. ಭಾರತದಲ್ಲಿ ಕಳೆದ ಎಂಟು ತಿಂಗಳಿನಲ್ಲಿ 600ಕ್ಕೂ ಹೆಚ್ಚು ಕೋಮುಗಲಭೆಗಳು ನಡೆದಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ, ಸನಾತನ ಮೌಲಗಳನ್ನು ಸಮಾಜದಲ್ಲಿ ಬಲವಂತವಾಗಿ ತುಂಬುವ ಕೆಲಸವಾಗುತ್ತಿದೆ. ಸಾಮರಸ್ಯಕ್ಕೆ ಧಕ್ಕೆ ಬಂದಾಗ ಪ್ರತಿಭಟಿಸುವುದು. ಸಮಾಜ ರೋಗಕ್ಕೆ ತುತ್ತಾದಾಗ ಚಿಕಿತ್ಸೆ ನೀಡುವ ಜವಾಬ್ದಾರಿ ನಮ್ಮದೂ ಆಗಿದೆ. ನಮಗೆ ಸಂವಿಧಾನಕ್ಕಿಂತ ಮಿಗಿಲಾದ ಗ್ರಂಥವಿಲ್ಲ. ಇದಕ್ಕೆ ಧಕ್ಕೆ ಬರದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕಾಗಿದೆ ಎಂದು ಹಿರಿಯ ಸಾಹಿತಿ ಕುಂ. ವೀರಭದ್ರಪ್ಪ ಹೇಳಿದರು.

    Click Here

    Call us

    Click Here

    ಆಳ್ವಾಸ್ ನುಡಿಸಿರಿಯ ರತ್ನಾಕರವರ್ಣಿ ವೇದಿಕೆಯ ನಾಡೋಜ ಕಯ್ಯಾರ ಕಿಂಞಣ್ಣ ರೈ ಸಭಾಂಗಣದಲ್ಲಿ ಸಾಮರಸ್ಯ ಹೊಸತನದ ಹುಡುಕಾಟ ಎಂಬ ವಿಚಾರವಾಗಿ ವಿಶೇಷೋಪನ್ಯಾಸ ನೀಡಿದರು. ಸಾಮರಸ್ಯಕ್ಕೆ ದೊಡ್ಡ ಪೆಟ್ಟು ಜಾತಿ ವ್ಯವಸ್ಥೆ. ಜಾತಿಯಿಂದಾಗಿ ಮನುಷ್ಯ ಒಂದಲ್ಲಾ ಒಂದು ರೀತಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾನೆ. ದೇಶ ಅಸಹಿಷ್ಣುತೆಯಿಂದ ಮುಕ್ತವಾಗಬೇಕೆಂದಿದ್ದರೇ ಮೊದಲು ಜಾತಿವ್ಯವಸ್ಥೆ ಕೊನೆಗೊಳ್ಳಬೇಕು. ವಾಸ್ತು ಹಾಗೂ ಜೋತಿಷಿಗಳ ರೂಪದಲ್ಲಿ ಮತ್ತೆ ಸಮಾಜದಲ್ಲಿ ತಲೆಯೆತ್ತುತ್ತಿರುವ ವೈದಿಕ ಧರ್ಮ ಸಮಾಜವನ್ನು ನಿಯಂತ್ರಿಸಿ, ದಿನಚರಿಯಲ್ಲಿ ಏರುಪೇರು ಮಾಡುವ ಕೆಲಸ ಮಾಡುತ್ತಿದೆ. ಇಂತಹ ಶಕ್ತಿಗಳು ಭಯೋತ್ಪಾದನೆಗಿಂತ ಭಯಾನಕವಾದುದು ಎಂದರು.

    ದೇಶ ಬಿಡುವುದ ಸರಿಯಲ್ಲ.
    ಭಾರತದಂತಹ ವೈಶಿಷ್ಟ್ಯಪೂರ್ಣ ದೇಶ ಇನ್ನೊಂದಿಲ್ಲ. ದೇಶ ಬಿಟ್ಟುಹೋಗುತ್ತೆನೆಂಬ ಮಾತನ್ನು ಯಾರೂ ಯಾವ ಸಂದರ್ಭದಲ್ಲಿಯೂ ಹೇಳಬಾರದು. ಸಹಿಷ್ಟುತೆ ಹಾಗೂ ಅಸಹಿಷ್ಟುತೆ ಒಂದಕ್ಕೊಂದು ಪೂರಕವಾದವುಗಳು. ಒಂದು ಕೆರಳಿದಾಗ ಮತ್ತೊಂದು ಅದನ್ನು ರಿಪೇರಿ ಮಾಡುವ ಶಕ್ತಿ ಭಾರತದಂತಹ ದೇಶಗಳಿಗೆ ಮಾತ್ರವೇ ಇದೆ. ಸಮಾಜವನ್ನು ಅರ್ಥಪೂರ್ಣವಾಗಿ ನಿರ್ಮಿಸುವ ಕೆಲಸ ಮಾಡುವ ಎಂದವರು ಹೇಳಿದರು.

    _MG_3957 _MG_3968 _MG_3975

    Alvas nudisiri
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ

    20/05/2026

    ಆಳ್ವಾಸ್‌ನಲ್ಲಿ ಮಹಾವೀರ ಸ್ವಾಮಿ ಜನ್ಮ ಕಲ್ಯಾಣ ಮಹೋತ್ಸವ

    21/04/2026

    ಆಳ್ವಾಸ್ ನ್ಯಾಚುರೋಪಥಿ ಕಾಲೇಜಿಗೆ 12 ರ‍್ಯಾಂಕ್‌

    20/04/2026
    Leave A Reply Cancel Reply

    1 × 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಉಪನ್ಯಾಸ ಮಾಲಿಕೆ
    • ಜೆಸಿಐ ಹಾಲಾಡಿ ವಾರಾಹಿ ವತಿಯಿಂದ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ
    • ಕೊರವಡಿ ಶಾಲಾ ಕಟ್ಟಡ ನಿರ್ಮಾಣಕ್ಕೆ ಶ್ರೀ‌ಕ್ಷೇತ್ರ ಧ.ಗ್ರಾ.ಯೋ. ಅನುದಾನ, ಮಂಜೂರಾತಿ ಪತ್ರ ಹಸ್ತಾಂತರ
    • ಆಳ್ವಾಸ್‌ನ ‘ಲಿಪಿ’ ಮುದ್ರಣಾಲಯ ಲೋಕಾರ್ಪಣೆ
    • ಮಕ್ಕಳ ಸಾಹಿತ್ಯ ಉತ್ಸವದ ಆಶುಲೇಖನ ಸ್ಪರ್ಧೆಯಲ್ಲಿ ಸಮೃದ್ಧಿ ವಿ. ಪೂಜಾರಿ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.