Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮರವಂತೆ ಶ್ರೀ ರಾಮ ಮಂದಿರದಲ್ಲಿ ಮೀನುಗಾರರ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಮರವಂತೆ ಶ್ರೀ ರಾಮ ಮಂದಿರದಲ್ಲಿ ಮೀನುಗಾರರ ಮಕ್ಕಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    oplus_0
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಮ್ಮ ಜೀವವನ್ನೇ ಪಣಕ್ಕಿಟ್ಟು ಸಮುದ್ರವನ್ನೇ ನಂಬಿ ಜೀವನ ನಡೆಸುತ್ತಿರುವ ಮೀನುಗಾರರ ಮಕ್ಕಳು ಮೀನುಗಾರರಾಗದೆ, ಉನ್ನತ ಶಿಕ್ಷಣ ಪಡೆದು ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕಿದೆ. ಈ ದಿಸೆಯಲ್ಲಿ ಮೀನುಗಾರರ ಮಕ್ಕಳು ಶಿಕ್ಷಣ ವಂಚಿತರಾಗದೆ, ಶಿಕ್ಷಣ ಪಡೆಯಲು ಯಾವುದೇ ತೊಂದರೆಯಾಗಬಾರದೆಂಬ ದೃಷ್ಟಿಯಿಂದ ಮರವಂತೆ ಪರಿಸರದ ದುಡಿಯುವ ಮೀನುಗಾರ ಮಕ್ಕಳಿಗೆ ಉಚಿತವಾಗಿ ಪ್ರತಿವರ್ಷ ಪುಸ್ತಕಗಳನ್ನು ವಿತರಿಸಲಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ವಿದ್ಯಾವಂತರಾಗಿ ಸಮಾಜಕ್ಕೆ ಕೊಡುಗೆಗಳಾಗಬೇಕು ಎಂದು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ಅಧ್ಯಕ್ಷ ಸುರೇಶ ಖಾರ್ವಿ ಹೇಳಿದರು.

    Click Here

    Call us

    Click Here

    ಅವರು ಮರವಂತೆ ಶ್ರೀ ರಾಮ ಮಂದಿರ ಮೀನುಗಾರರ ಸೇವಾ ಸಮಿತಿ ವತಿಯಿಂದ ಮರವಂತೆ ಶ್ರೀ ರಾಮ ಮಂದಿರದಲ್ಲಿ ಭಾನುವಾರ ಜರಗಿದ 11ನೇ ವರ್ಷದ ಪುಸ್ತಕ ವಿತರಣಾ ಕಾರ್ಯಕ್ರಮದಲ್ಲಿ ಮರವಂತೆ ಭಾಗದ ಮೀನುಗಾರ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.

    ಮೀನುಗಾರರ ಮಾರ್ಕೇಟಿಂಗ್ ಸಮಿತಿ ಅಧ್ಯಕ್ಷ ವೆಂಕಟರಮಣ ಖಾರ್ವಿ, ಸೇವಾ ಸಮಿತಿ ಕಾರ್ಯದರ್ಶಿ ಶೇಖರ ಖಾರ್ವಿ, ಮಾಜಿ ಅಧ್ಯಕ್ಷ ಚಂದ್ರ ಖಾರ್ವಿ, ಸೋಮಯ್ಯ ಖಾರ್ವಿ, ಮಹಾಬಲ ಖಾರ್ವಿ, ಸೇವಾ ಸಮಿತಿ ಪದಾಧಿಕಾರಿಗಳು, ಮೀನುಗಾರರು, ಮತ್ತಿತರರು ಉಪಸ್ಥಿತರಿದ್ದರು.

    ಕಾರ್ಯಕ್ರಮದಲ್ಲಿ ಮರವಂತೆ ಪರಿಸರದ ಸುಮಾರು ಒಂದು ಸಾವಿರ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ಉಚಿತವಾಗಿ ವಿತರಿಸಲಾಯಿತು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ

    23/12/2025

    ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್

    23/12/2025

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    23/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಜೆಸಿಐ ಭಾರತ ವಲಯ–15ರ ವಲಯ ನಿರ್ದೇಶಕರಾಗಿ ಜೇಸಿ ಭರತ್ ದೇವಾಡಿಗ ಆಯ್ಕೆ
    • ಸ್ವ ಉದ್ಯೋಗದಿಂದ ಸಾಮಾಜಿಕ ಸ್ಥಾನಮಾನ ಲಭ್ಯ: ಪಭಿತ್ರ ಕುಮಾರ್ ದಾಸ್
    • ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ: ಜಿಲ್ಲಾಧಿಕಾರಿ
    • ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ. ತಿಪ್ಪೇಸ್ವಾಮಿ ಕೆ.ಟಿ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪೋಷಕ – ಶಿಕ್ಷಕರ ಸಭೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.