Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ
    ಊರ್ಮನೆ ಸಮಾಚಾರ

    ಕ್ರಿಯೇಟಿವ್ ಕಾಲೇಜಿನ 26 ವಿದ್ಯಾರ್ಥಿಗಳಿಗೆ ಐಐಎಸ್‌ಇಆರ್‌ನಲ್ಲಿ ಅರ್ಹತೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಭಾರತದ ವಿಜ್ಞಾನ ಕ್ಷೇತ್ರದಲ್ಲಿ ಅತ್ಯಂತ ಪ್ರತಿಷ್ಠಿತ ಪ್ರವೇಶ ಪರೀಕ್ಷೆಯಾದ IISER Aptitude Test (ಐಎಟಿ –2025) ಫಲಿತಾಂಶವನ್ನು ಜೂ. 24 ರಂದು ಪ್ರಕಟಿಸಲಾಗಿದ್ದು, ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ವಿಜ್ಞಾನ ಕ್ಷೇತ್ರದ ಈ ಪರೀಕ್ಷಾ ಫಲಿತಾಂಶದಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.

    Click Here

    Call us

    Click Here

    ಸಂಸ್ಥೆಯ ವಿದ್ಯಾರ್ಥಿ ಮೋಹಿತ್ ಎಂ. ಅವರು ರಾಷ್ಟ್ರಮಟ್ಟದಲ್ಲಿ 4ನೇ ರ‍್ಯಾಂಕ್  (ಕೆಟಗರಿ ವಿಭಾಗದಲ್ಲಿ) ಜನರಲ್ ಮೆರಿಟ್ ನಲ್ಲಿ 1845ನೇ ರ‍್ಯಾಂಕ್  ಗಳಿಸಿ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ (ಐಐಎಸ್‌ಇಆರ್‌) ಪ್ರವೇಶ ಪರೀಕ್ಷೆಯಲ್ಲಿ ದೇಶದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಸ್ಪರ್ಧೆಯಲ್ಲಿ ಮೋಹಿತ್ ಅವರ ಸಾಧನೆ ಸಂತೋಷದ ಸಂಗತಿಯಾಗಿದೆ.

    ಉಳಿದಂತೆ ಎಂ. ಮಂಜುನಾಥ್ 1457, ಚೇತನ್ ಗೌಡ ಎನ್.ಎಸ್. 1718 ( ಕೆಟಗರಿ ರ‍್ಯಾಂಕ್  314 ), ತೇಜಸ್ ವಿ. ನಾಯಕ್ 2423 ( ಕೆಟಗರಿ ರ‍್ಯಾಂಕ್  460), ಶ್ರೀರಕ್ಷಾ 3127, ವೀರೇಂದ್ರ ಮುಟ್ಟೂರು 3960, ಹರ್ಷಿತ್ ರಾಜು ಎಚ್. ಎಂ. 6961, ಎನ್. ಸುದರ್ಶನ್ ಕಾಮತ್ 7322, ತ್ರಿಶ್ಲಾ ಗಾಂಧಿ 9190 ( ಕೆಟಗರಿ ರ‍್ಯಾಂಕ್  667), ಮೋನಿಕಾ ಕೆ.ಪಿ. 9470 (ಕೆಟಗರಿ ರ‍್ಯಾಂಕ್  30), ಸ್ನೇಹ ಬಸವರಾಜ್ ಬಿ. 10209 (ಕೆಟಗರಿ ರ‍್ಯಾಂಕ್  2495), ಪ್ರೇರಣಾ ಶೆಣೈ 14939 (ಕೆಟಗರಿ ರ‍್ಯಾಂಕ್  1177), ಭಗತ್. ಟಿ. 16972, ಚಿನ್ಮಯ್ ಯು.ಎಂ 21508 ( ಕೆಟಗರಿ ರ‍್ಯಾಂಕ್  5799), ವಿ.ಆರ್ ಗಣೇಶ್ 27491 ( ಕೆಟಗರಿ ರ‍್ಯಾಂಕ್  7537), ಸ್ನೇಹ ಎಸ್. ಕೊಡೇರಿ 28172 ( ಕೆಟಗರಿ ರ‍್ಯಾಂಕ್  1544), ಸಚಿತ್.ಎಂ.  34538 ( ಕೆಟಗರಿ ರ‍್ಯಾಂಕ್ 2899), ಶಶಿ. ಕೆ.  26339, ಸಿಂಚನ ಶೆಣೈ 36715 ( ಕೆಟಗರಿ ರ‍್ಯಾಂಕ್  3061), ಅರ್ಚಿತ ಎ. ಎಸ್. 36869, ಪ್ರಕೃತಿ. ವಿ 46620, ವಿನೀತಾ ಪ್ರದೀಪ್ ಹೆಗ್ಡೆ 66668, ಶ್ರಾವಣಿ ಸಿ.ಎಂ 72841, ಹರ್ಷಿತ ಎಸ್. ಕೆ 90105, ಪ್ರಜ್ವಲ್ ಎಚ್. ಜಿ  ರ‍್ಯಾಂಕ್  ಗಳಿಸಿ ಸಂಸ್ಥೆಯ ಹೆಮ್ಮೆಗೆ ಪಾತ್ರರಾಗಿದ್ದಾರೆ.

    ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳು (ಐಐಎಸ್‌ಇಆರ್‌) ಭಾರತ ಸರ್ಕಾರದ ಮಾನ್ಯತೆ ಹೊಂದಿರುವ ಪ್ರಖ್ಯಾತ ವಿಜ್ಞಾನ ಸಂಸ್ಥೆಗಳಾಗಿದ್ದು, ಇಲ್ಲಿ ಪ್ರವೇಶ ಪಡೆಯುವುದು ಬಹಳ ಗೌರವದ ವಿಷಯ. IISER Aptitude Test (IAT) ಅನ್ನು ಪ್ರತಿವರ್ಷ ನಡೆಸಲಾಗುತ್ತಿದ್ದು, ವಿಜ್ಞಾನ ಅಧ್ಯಯನದಲ್ಲಿ ಉತ್ಸಾಹ ಹಾಗೂ ಪ್ರತಿಭೆ ಹೊಂದಿರುವ ವಿದ್ಯಾರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಈ ಪರೀಕ್ಷೆ ಮಹತ್ವದ್ದಾಗಿದೆ.

    ಕ್ರಿಯೇಟಿವ್ ನ ವಿದ್ಯಾರ್ಥಿ ಪೃಥ್ವಿ ಭಟ್ ಐಐಎಸ್‌ಇಆರ್‌ ತಿರುವನಂತಪುರಂನಲ್ಲಿ ಪ್ರಸ್ತುತ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಪ್ರತೀ ಬಾರಿಯೂ ವಿದ್ಯಾರ್ಥಿಗಳು ಇಂತಹ ಅವಕಾಶಗಳನ್ನು ಪಡೆದುಕೊಳ್ಳುತ್ತಿರುವುದು ಶಿಕ್ಷಣ ಸಂಸ್ಥೆ ಹೆಗ್ಗಳಿಕೆಯ ವಿಚಾರವಾಗಿದೆ.

    Click here

    Click here

    Click here

    Call us

    Call us

    ವಿದ್ಯಾರ್ಥಿಗಳ ಸಾಧನೆಯನ್ನು ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ- ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ

    17/12/2025

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ

    17/12/2025

    ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ

    17/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಕ್ಯಾನ್ಸರ್ ಜಾಗೃತಿ ಕಾರ್ಯಕ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಗೆ ಇಟಿ ಟೆಕ್ ಎಕ್ಸ್ ಸ್ಕೂಲ್ ಎಕ್ಸಿಲೆನ್ಸ್ ಪ್ರಶಸ್ತಿ ಗೌರವ
    • ಮನೆಯಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಢಿಸಿಕೊಳ್ಳಿ: ಶಿವಾನಂದ ಗಾಣಿಗ
    • ರಾಜ್ಯಮಟ್ಟದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆ: ನೇಹ ಸತ್ಯನಾರಾಯಣ ರಾಜ್ಯಮಟ್ಟದಲ್ಲಿ ಐದನೇ ರ‍್ಯಾಂಕ್‌
    • ದೇವಸ್ಥಾನಗಳ ವ್ಯವಸ್ಥಾಪನಾ ಸಮಿತಿ ರಚನೆ: ಅರ್ಜಿ ಆಹ್ವಾನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.