Share Facebook Twitter WhatsApp LinkedIn ಕುಂದಾಪ್ರ ಡಾಟ್ ಕಾಂ ಸುದ್ದಿ.ಕೋಟ: ಇಲ್ಲಿನ ಸಾಲಿಗ್ರಾಮದ ಪ್ರಾಣಿಪ್ರೇಮಿ ಸುಧೀಂದ್ರ ಐತಾಳ್ ಅವರು ನಾಗರ ಪಂಚಮಿಯ ವಿಶೇಷವಾಗಿ ಜೀವಂತ ನಾಗರಹಾವಿಗೆ ಪೂಜೆ ಸಲ್ಲಿಸಿದರು ಹಾಲು ಮತ್ತು ಸೀಯಾಳ ಅಭಿಷೇಕ ನೆರವೆರಿಸಿ ಮಂಗಳಾರತಿ ಸಲ್ಲಿಸಿದರು.