Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೀವನದಲ್ಲಿ ಮೋಕ್ಷ ಸಾಧನೆ ಪಡೆಯುವುದೇ ಪ್ರಧಾನ ಅಂಶ: ಮಂಜುನಾಥ ಭಟ್
    ಊರ್ಮನೆ ಸಮಾಚಾರ

    ಜೀವನದಲ್ಲಿ ಮೋಕ್ಷ ಸಾಧನೆ ಪಡೆಯುವುದೇ ಪ್ರಧಾನ ಅಂಶ: ಮಂಜುನಾಥ ಭಟ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಜೀವನದಲ್ಲಿ ಮೋಕ್ಷ ಸಾಧನೆ ಪಡೆಯುವುದೇ ಪ್ರಧಾನ ಅಂಶವಾಗಿದ್ದು ಮೋಕ್ಷ ಸಾಧನೆಗೆ ಭಗವಂತನ ಸಾಕ್ಷಾತ್ಕಾರ ಆಗಬೇಕಾಗಿದ್ದು ಇದಕ್ಕೆ ಪುಣ್ಯಕ್ಷೇತ್ರಗಳ ಯಾತ್ರೆ ಮಾಡಿ ದೇಶವನ್ನು ಸುತ್ತುವುದರೊಂದಿಗೆ ಜೀವನದನುಭವವವು ಮೋಕ್ಷ ಸಾಧಿಸಲು ಸಾಧ್ಯ ಎಂದು ವಿದ್ವಾನ್ ಮಂಜುನಾಥ ಭಟ್ ಹರೆಗೋಡು ಹೇಳಿದರು.

    Click Here

    Call us

    Click Here

    ಅವರು ಕಿರಿಮಂಜೇಶ್ವರದ ಶ್ರೀ ಗುರುನರಸಿಂಹ ಸಭಾಭವನದಲ್ಲಿ ಕುಂದಾಪುರ ತಾಲೂಕು ದ್ರಾವಿಡ ಬ್ರಾಹ್ಮಣ ಪರಿಷತ್ತು ರಿ. ಉಪ್ಪುಂದ ವಲಯ ಇದರ ಶ್ರಾವಣ ಸಂದ್ಯಾ ಕಾರ್ಯಕ್ರಮ ಹಾಗೂ ಕಾಶಿ ಸಮಾರಾಧನೆಯ ಧಾರ್ಮಿಕ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.

    ಹುಟ್ಟಿನಿಂದ ಯಾರು ಬ್ರಾಹ್ಮಣನಾಗಲು ಸಾಧ್ಯವಿಲ್ಲ ಶೋಡಷಕರ್ಮ ನೀಡಿ, ವೇದಗಳ ಅದ್ಯಯನ ಮೂಲಕ ಎಲ್ಲಾ ವಿದ್ಯಗಳನ್ನು ಕಲಿತು ಸಂಸ್ಕಾರಗಳನ್ನು ಪಡೆದಿದ್ದರೆ ಮಾತ್ರ ಬ್ರಾಹ್ಮಣನಾಗುತ್ತಾನೆ ಎಂದರು.

    ನಿವೃತ್ತ ಉಪನ್ಯಾಸಕ ಕೊಡೇರಿ ವಾಸುದೇವ ಕಾರಂತರು ಜ್ಯೋತಿ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಉಪ್ಪುಂದ ವಲಯಾದ್ಯಕ್ಷ ಯು. ಸಂದೇಶ ಭಟ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

    ವೇದಿಕೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಣೇಶ ರಾವ್ ಕುಂಭಾಶಿ, ತಾಲೂಕು ಉಪಾಧ್ಯಕ್ಷ ಬಿ. ಗಣೇಶ ಮಯ್ಯ, ಗೌರವಾಧ್ಯಕ್ಷ ಅರುಣಕುಮಾರ್, ಕಾರ್ಯದರ್ಶಿ ಪ್ರಶಾಂತ ಮಯ್ಯ, ಮಹಿಳಾವೇದಿಕೆ ಅಧ್ಯಕ್ಷೆ ವೀಣಾ ಹೆಬ್ಬಾರ್ ಯುವವೇದಿಕೆ ಅಧ್ಯಕ್ಷ ಪದ್ಮನಾಭ ಹೆಬ್ಬಾರ್ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಸುಮಾ ಶ್ಯಾನುಭಾಗ ಪ್ರಾರ್ಥಿಸಿದರು, ಮಾಜಿ ಅಧ್ಯಕ್ಷ ದೀಟಿ ಸೀತಾರಾಮ ಮಯ್ಯ ಸ್ವಾಗತಿಸಿ, ಪ್ರಶಾಂತ ಮಯ್ಯ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    ಬೆಳಿಗ್ಗೆ ಮಹಿಳಾ ವೇದಿಕೆಯವರಿಂದ ವಿಷ್ಣ ಸಹಸ್ರನಾಮ ಪಠಣ, ಕಾಶಿಯಿಂದ ತಂದ ಗಂಗಾಜಲದ ಪೂಜೆ, ಅಪರಾಹ್ನ ಭಜನೆ ಹಾಗೂ ಸಮಾಜದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.