Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಂಡ್ಮಿ: ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿ ಮಳೆ ನೀರು ಕೊಯ್ಲು ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಗುಂಡ್ಮಿ: ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿ ಮಳೆ ನೀರು ಕೊಯ್ಲು ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್  ಬ್ರಹ್ಮಾವರ ತಾಲೂಕು, ಪಾಂಡೇಶ್ವರ ವಲಯದ ಗುಂಡ್ಮಿ ಕಾರ್ಯ ಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠಶಾಲೆ ಕಾರ್ಯಕ್ರಮದಡಿಯಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮವನ್ನು ಇತ್ತೀಚಿಗೆ ಹಮ್ಮಿಕೊಳ್ಳಲಾಯಿತು.

    Click Here

    Call us

    Click Here

    ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಒಕ್ಕೂಟದ ನೂತನ ಅಧ್ಯಕ್ಷ ಜಗದೀಶ್ ವಹಿಸಿದರು. ಬ್ರಹ್ಮಾವರ ತಾಲೂಕಿನ ಯೋಜನಾಧಿಕಾರಿ ರಮೇಶ್ ಪಿ.ಕೆ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿ ಕಾರ್ಯಕ್ರಮದಿಂದ ಯಾವ ತರ ಮಳೆ ನೀರನ್ನು ಸಂಗ್ರಹಣೆ ಮಾಡಬಹುದು, ಅಂತರ ಜಲವನ್ನು ಹೇಗೆ ಕಾಪಾಡಿಕೊಂಡು ಹೋಗಬಹುದು ಅದರಿಂದ ಏನೆಲ್ಲ ಪ್ರಯೋಜನೆಗಳಿವೆ ಎಂಬುದರ ಬಗ್ಗೆ ತಿಳಿಸಿದರು.

    ಈ ಕಾರ್ಯಕ್ರಮದ ಬಗ್ಗೆ ತಾಲೂಕಿನ ಕೃಷಿ ಅಧಿಕಾರಿ ರಾಘವೇಂದ್ರ  ಪ್ರಾತ್ಯಕ್ಷಿತೆಯ ಮೂಲಕ ಯಾವು ತರದಲ್ಲಿ ಮಳೆ ನೀರನ್ನು ಸಂಗ್ರಹಣೆ ಮಾಡಬಹುದು, ಅಲ್ಲದೆ, ಅದರ ಪ್ರಯೋಜನ ಹಾಗೂ ಮಳೆ ನೀರನ್ನು ಯಾವ ತರದಲ್ಲಿ ಸಂಗ್ರಹಣೆ ಮಾಡಿ , ಬೇಕಾದ ವಿಧಗಳನ್ನು ವಿವಿಧ ರೀತಿಯಲ್ಲಿ ತೋರಿಸಿ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಸ್ಥಳೀಯರಾದ ಮಂಜುನಾಥ್ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಶೇಖರ್ ಪೂಜಾರಿ, ಶೌರ್ಯ ಟೀಮಿನ ಸದಸ್ಯರಾದ ಕಾಳಿಂಗ ಪೂಜಾರಿ, ಫಲಾನುಭವಿಗಳು, ಶೌರ್ಯ ಟೀಮಿನ ಸದಸ್ಯರು ಉಪಸ್ಥಿತರಿದರು.

    ವಲಯದ ಮೇಲ್ವಿಚಾರಕರಾದ ಜಯಲಕ್ಷ್ಮಿ ಸ್ವಾಗತಿಸಿ, ನಿರೂಪಿದರು. ಸೇವಾ ಪ್ರತಿನಿಧಿ ಶಶಿಕಲಾ ವಂದಿಸಿದರು.

    Click here

    Click here

    Click here

    Click Here

    Call us

    Call us

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್  ಬ್ರಹ್ಮಾವರ ತಾಲೂಕು, ಪಾಂಡೇಶ್ವರ ವಲಯದ ಗುಂಡ್ಮಿ ಕಾರ್ಯ ಕ್ಷೇತ್ರದಲ್ಲಿ ರೈತ ಕ್ಷೇತ್ರ ಪಾಠಶಾಲೆ  ಕಾರ್ಯಕ್ರಮದಡಿಯಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮವನ್ನು ಬ್ರಹ್ಮಾವರ ತಾಲೂಕಿನ  ಯೋಜನಾಧಿಕಾರಿ ರಮೇಶ್ ಪಿ.ಕೆ ಕಾರ್ಯಕ್ರಮಕ್ಕೆ ದೀಪ ಪ್ರಜ್ವಲನೆ ಮಾಡುವುದರ ಮೂಲಕ ಚಾಲನೆ ನೀಡಿದರು. ಸ್ಥಳೀಯರಾದ ಮಂಜುನಾಥ್ ಆಚಾರ್ಯ, ನಿಕಟ ಪೂರ್ವ ಅಧ್ಯಕ್ಷರಾದ ಶೇಖರ್ ಪೂಜಾರಿ, ಶೌರ್ಯ ಟೀಮಿನ ಸದಸ್ಯರಾದ ಕಾಳಿಂಗ ಪೂಜಾರಿ ಇದ್ದರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    16 + six =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.