Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಲೂರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿ
    ಊರ್ಮನೆ ಸಮಾಚಾರ

    ಆಲೂರು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಸ್ವಾಮಿ ವಿವೇಕಾನಂದ ಚಿಂತನಶೀಲ ವಿಚಾರ ವೇದಿಕೆ ಸಾರಥ್ಯದ  ವಿವೇಕ ಚೇತನ ಚಾರಿಟೇಬಲ್ ಟ್ರಸ್ಟ್ ಹಾಗೂ ಶ್ರೀ ರಾಘವೇಂದ್ರ ಪ್ರಕಾಶನ ಸಹಯೋಗದಲ್ಲಿ ವಿವೇಕ ಚೇತನ ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ನೀಡುವ  ಗುರುಶ್ರೀ ರಾಜ್ಯ ಪ್ರಶಸ್ತಿಗೆ ಬೈಂದೂರು ಶೈಕ್ಷಣಿಕ ವಲಯದ ಆಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ವೀರೇಂದ್ರ ಜೋಗಿ ಆಯ್ಕೆಯಾಗಿದ್ದಾರೆ.

    Click Here

    Call us

    Click Here

    ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ವಂಡ್ರೆ ಗ್ರಾಮದ ಹರವರಿಯಲ್ಲಿ ಸರ್ವೋತ್ತಮ ಜೋಗಿ ಹಾಗೂ ಪಾರ್ವತಿ ಜೋಗಿ ಯವರ ಸುಪುತ್ರನಾಗಿ ಜನಿಸಿರುವ ವೀರೇಂದ್ರ ಜೋಗಿ ಅವರು ಪ್ರಸ್ತುತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲೂರು ಬೈಂದೂರು ವಲಯ ಇಲ್ಲಿ ಕಳೆದ 12 ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

    ಬಿ.ಎ.ಸಿ.ಪಿ.ಎಡ್ ಪದವೀಧರರಾಗಿರುವ ಇವರು ದೈಹಿಕ ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಸಾಧನೆಗೈದಿರುತ್ತಾರೆ. ದಿನಾಂಕ 01-09-2007 ರಂದು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಗಂಡಿಬಾಗಿಲು, ಪುತ್ತೂರು ತಾಲೂಕು ಇಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕೆಲಸಕ್ಕೆ ಸೇರ್ಪಡೆಗೊಂಡ ಅವರು ಆ ಶಾಲೆಯಲ್ಲಿ ಕ್ರೀಡಾ ವಿಭಾಗದಲ್ಲಿ ಹಲವಾರು ಮಕ್ಕಳನ್ನು ಸ್ಪರ್ಧಿಸುವಂತೆ ಮಾಡಿ ರಾಜ್ಯಮಟ್ಟದವರೆಗೆ ಅವರ ಪ್ರತಿಭೆಯನ್ನು ಅನಾವರಣಗೊಳಿದರು. ದಿನಾಂಕ 26.08.2013 ರಂದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಲೂರು ಇಲ್ಲಿ ವರ್ಗಾವಣೆಯಾದರು.

    ದೈಹಿಕ ಶಿಕ್ಷಣ ಶಿಕ್ಷಕರಿಲ್ಲದೆ ಕ್ರೀಡಾ ಪ್ರತಿಭೆಗಳು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಇಲ್ಲದಿರುವ ಸಂದರ್ಭದಲ್ಲಿ ಅವರು ಈ ಶಾಲೆಗೆ ಬಂದ ನಂತರ ಹೋಬಳಿ ತಾಲೂಕು ಮಟ್ಟದಲ್ಲಿ ಸತತವಾಗಿ 6 ವರ್ಷ ಅಥ್ಲೆಟಿಕ್ಸ್ ನಲ್ಲಿ ಸಮಗ್ರ ಪ್ರಶಸ್ತಿ ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಅದೆಷ್ಟೋ ವಿದ್ಯಾರ್ಥಿಗಳು ಭಾಗವಹಿಸುವಂತೆ ಮಾಡಿದ್ದಾರೆ.

    ಶಾಲಾ ವಿದ್ಯಾರ್ಥಿಗಳಿಗೆ ತರಬೇತಿ ನೀಡಿರುವುದಲ್ಲದೆ ತಮ್ಮ ಮಕ್ಕಳಿಗೂ ಕೂಡ ತರಬೇತಿ ನೀಡುವುದರ ಮೂಲಕ ತಮ್ಮ ಇಬ್ಬರು ಪುತ್ರಿಯರಾದ ಬೃಂದಾ ಮತ್ತು ತನ್ವಿ ಅವರು ಮೈಸೂರು ವಿಭಾಗ ಮಟ್ಟದ ಶೆಟ್ಲ್ ಬ್ಯಾಡ್ಮಿಂಟನ್, ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿರುವುದು ಗಮನಾರ್ಹ.

    Click here

    Click here

    Click here

    Call us

    Call us

    ಅವರ ಸಾಧನೆಗೆ ಮುಖ್ಯ ಗುರುಗಳು ಮತ್ತು ಶಿಕ್ಷಕರ ವೃಂದ ಹಾಗೂ ಪುಷ್ಪಲತಾ ಅವರ ಸಹಕಾರವೂ ಪ್ರಮುಖವಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ

    20/12/2025

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.