Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೆದೂರು : ಉಚಿತ ಕಣ್ಣಿನ ಪೊರೆ ರೋಗ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ
    ಊರ್ಮನೆ ಸಮಾಚಾರ

    ಕೆದೂರು : ಉಚಿತ ಕಣ್ಣಿನ ಪೊರೆ ರೋಗ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ

    Updated:12/12/2015No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ ಟೌನ್ ಹಾಗು ಪಾರ್ವತಿ-ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಶಿರೂರು, ಮತ್ತು ಇತರ ಸ್ಥಳೀಯ ಸಂಘ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕೆದೂರು ಸರಕಾರಿ ಪ್ರೌಡಶಾಲೆಯಲ್ಲಿ ಉಚಿತ ಕಣ್ಣಿನ ಪೊರೆ ರೋಗ ತಪಾಸಣಾ ಮತ್ತು ಶಸ್ತ್ರ ಚಿಕಿತ್ಸಾ ಶಿಬಿರ ನಡೆಯಿತು.

    Click Here

    Call us

    Click Here

    ಕಾರ್ಯಕ್ರಮವನ್ನು ಪಾರ್ವತಿ-ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನ ಚೇರ್‌ಮೆನ್ ಜಯರಾಮ ಶೆಟ್ಟಿ ಉದ್ಘಾಟಿಸಿ, ಕಣ್ಣಿನ ಪೊರೆ ರೋಗ ಹಾಗು ಶಸ್ತ್ರ ಚಿಕಿತ್ಸೆಯ ಬಗ್ಗೆ ಹೆಚ್ಚಿನ ಮಾಹಿತಿ ನೀಡಿ ಶಿಭಿರಾರ್ಥಿಗಳು ಉಚಿತವಾಗಿ ನೀಡಲಾಗುವ ಕಣ್ಣಿನ ಪೊರೆ ರೋಗ ಹಾಗು ಶಸ್ತ್ರ ಚಿಕಿತ್ಸೆ ಶಿಬಿರದ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಕರೆ ನೀಡಿದರು.

    ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಭ್-ಕುಂದಾಪುರ ಮಿಡ್ ಟೌನ್ ಅಧ್ಯಕ್ಷ ಕೆ.ಮಹೇಶ್ ಬೆಟ್ಟಿನ್ ವಹಿಸಿದ್ದರು. ಸಭೆಯಲ್ಲಿ ಧರ್ಮಸ್ಥಳ ಗ್ರಾಮಾಭಿವ್ರದ್ದಿ ಯೋಜನೆಯ ಸೇವಾನಿರತೆ ಸಂಗೀತ, ಕೆದೂರು ಯುವಕ ಮಂಡಲ(ರಿ)ಯ ಅಧ್ಯಕ್ಷರಾದ ಸುಕುಮಾರ್ ಶೆಟ್ಟಿ, ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘ ನಿ. ಕೋಟೇಶ್ವರದ ಅಧ್ಯಕ್ಷ ಶರತ್ ಕುಮಾರ್ ಹೆಗ್ಡೆ, ಕೆದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರಾದ ಡಾ| ಅರ್ಪಿತಾ, ಕೆದೂರಿನ ಹಾಲು ಉತ್ಪಾದಕರ ಸಹಕಾರಿ ಸಂಘದ ಆದ್ಯಕ್ಷ ಕರುಣಾಕರ ಶೆಟ್ಟಿ, ಕೆದೂರಿನ ಸಕರಾರಿ ಪ್ರೌಡಶಾಲೆ ಮುಖ್ಯೋಪಾದ್ಯಾಯ ಚಂದ್ರಶೇಖರಪ್ಪ, ಕುಂದಾಪುರ ಬ್ಲಡ್ ಬ್ಯಾಂಕ್‌ನ ಅಧ್ಯಕ್ಷ ಜಯಕರ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಸದಾನಂದ ಶೆಟ್ಟಿ, ರೋಟರಿ ಕ್ಲಬ್ ಮಿಡ್ ಟೌನ್‌ನ ಸದಸ್ಯರಾದ ಶಂಕರ್ ಶೆಟ್ಟಿ, ಚಂದ್ರಶೇಖರ ಹೆಗ್ಡೆ, ಇನ್ನಿತರರು ಉಪಸ್ಥಿತರಿದ್ದರು.

    ನೇತ್ರ ವೈದ್ಯರಾದ ಡಾ|ಸುಂದರ್ ರಾಮ್ ಶೆಟ್ಟಿಯವರ ಸಮಾಜಮುಖಿ ಚಿಂತನೆ ಹಾಗು ಸೇವಾ ಮನೋಭಾವನೆಯನ್ನು ಹಾಗು ಅವರು ಪಾರ್ವತಿ-ಮಹಾಬಲ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ಗೆ ನೀಡಿದ ಬ್ರಹತ್ ದೇಣಿಗೆ ಮತ್ತು ರೋಗಿಗಳಿಗೆ ನೀಡಿದ ಉಚಿತ ಚಿಕಿತ್ಸೆಯ ಹಿನ್ನಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು. ಶಿಭಿರದಲ್ಲಿ ಶಿಬಿರಕ್ಕೆ ಹಾಜರಾದ ಶಿಬಿರಾರ್ಥಿಗಳನ್ನು ವೈದ್ಯರು ಪರೀಕ್ಷಿಸಿ ಸೂಕ್ತ ಸಲಹೆ ನೀಡಿದ್ದು ಶಸ್ತ್ರ ಚಿಕಿತ್ಸೆಯ ಅಗತ್ಯವಿರುವವರನ್ನು ಶಿರೂರು ಮುದ್ದುಮನೆಯಲ್ಲಿರುವ ಪಾರ್ವತಿ-ಮಹಾಬಲ ಶೆಟ್ಟಿ ಸ್ಮಾರಕ ಕಣ್ಣಿನ ಆಸ್ಪತ್ರೆಗೆ ಉಚಿತ ಶಸ್ತ್ರ ಚಿಕಿತ್ಸೆ ಮತ್ತು ಹೊಲಿಗೆ ರಹಿತ ಅಂತರ್ ಚಕ್ಷು ಮಸೂರ ಅಳವಡಿಸಲು ಹಾಜರಾಗುವಂತೆ ಸಲಹೆ ಮಾರ್ಗದರ್ಶನ ನೀಡಲಾಯಿತು. ರೋಟರಿ ಮಿಡ್ ಟೌನ್ ನ ಅಧ್ಯಕ್ಷರಾದ ಮಹೇಶ್ ಬೆಟ್ಟಿನ್ ಸ್ವಾಗತಿಸಿದರು. ಕಾರ್ಯದರ್ಶಿ ರವೀಶ್ಚಂದ್ರ ಶೆಟ್ಟಿ ವಂದಿಸಿದರು

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    3 + 12 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.