Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಯಕ್ಷಗಾನ ಸಪ್ತೋತ್ಸವಕ್ಕೆ ಎಡನೀರು ಮಠದ ಸ್ವಾಮೀಜಿ ಚಾಲನೆ
    ಊರ್ಮನೆ ಸಮಾಚಾರ

    ಯಕ್ಷಗಾನ ಸಪ್ತೋತ್ಸವಕ್ಕೆ ಎಡನೀರು ಮಠದ ಸ್ವಾಮೀಜಿ ಚಾಲನೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ
    : ಕಲೆ, ಸಂಗೀತ, ಭರತನಾಟ್ಯ, ಯಕ್ಷಗಾನದಂತಹ ಕ್ಷೇತ್ರ ಕಲೆಗಳು ಸಂಸ್ಕಾರ ನೀಡುವುದರೊಂದಿಗೆ ನಮ್ಮ ಸಂಸ್ಕ್ರತಿಯನ್ನು ತಿಳಿಸಿಕೊಡುತ್ತದೆ ಎಂದು ಎಡನೀರು ಮಠದ ಮಠಾಧೀಶ ಸಚ್ಚಿದಾನಂದ ಭಾರತೀ ಸ್ವಾಮೀಜಿ ಹೇಳಿದರು.

    Click Here

    Call us

    Click Here

    ಅವರು ಗುಂಡ್ಮಿಯ ಸದಾನಂದ ರಂಗ ಮಂಟಪದಲ್ಲಿ ಹಂಗಾರಕಟ್ಟೆ ಐರೋಡಿಯ ಯಕ್ಷಗಾನ ಕಲಾಕೇಂದ್ರದ ವತಿಯಿಂದ ನಡೆಯುತ್ತಿರುವ ನಾಲ್ಕನೇ ವರ್ಷದ ಯಕ್ಷಗಾನ ಸಪ್ತೋತ್ಸವಕ್ಕೆ ಚಾಲನೆ ನೀಡಿ ಮಾತನಾಡಿದರು.

    ಪ್ರೇಕ್ಷಕರನ್ನು ಸೆಳೆಯುವ ಪ್ರಯತ್ನ ಮತ್ತು ವಾಣಿಜ್ಯಕರಣದಿಂದ ಯಕ್ಷಗಾನ ಕಲೆಯ ಮೂಲ ಸ್ವರೂಪ ಮರೆಯಾಗುತ್ತಿದೆ. ಯಕ್ಷಗಾನ ಕಲಾಕೇಂದ್ರಗಳ ಮೂಲಕ ಯಕ್ಷಗಾನ ಕಲೆಯ ಮೂಲ ಸ್ವರೂಪ  ಉಳಿದುಕೊಂಡಿರುವುದು ಶ್ಲಾಘನೀಯ ಎಂದರು.

    ಅನುಸರಣೆ, ಅನುಕರಣೆ ಮಾಡುವ ಎರಡು ಬಗೆಯ ಕಲಾವಿದರನ್ನು ನಾವು ಕಾಣುತ್ತಿದ್ದೇವೆ. ಇದರಲ್ಲಿ ಗುರುವಿನ ಮೂಲಕ ಅನುಕರಣೆ ಮಾಡಿ ಕಲಿತ ಕಲಾವಿದರು ಶಾಶ್ವತರಾಗಿರುತ್ತಾರೆ ಎಂದ ಅವರು ಕರಾವಳಿಯ ಜನತೆ ಯಕ್ಷಗಾನದ ಮೂಲಕ ಸಂಸ್ಕಾರವಂತರಾಗಿದ್ದಾರೆ. ಇಂತಹ ಸಂಸ್ಕಾರ ನೀಡುವ ಕಲೆಯನ್ನು ಉಳಿಸಿ ಪ್ರೋತ್ಸಾಹಿಸಬೇಕು ಅಲ್ಲದೇ ಎಲ್ಲ ಕಡೆ ಇಂತಹ ಕಲಾಕೇಂದ್ರಗಳು ಹುಟ್ಟಿಕೊಳ್ಳಬೇಕು ಎಂದು ಹೇಳಿದರು.

    ಕಲಾಕೇಂದ್ರದ ಅಧ್ಯಕ್ಷ ಆನಂದ ಸಿ. ಕುಂದರ್ ಅಧ್ಯಕ್ಷತೆ ವಹಿಸಿದ್ದರು.

    Click here

    Click here

    Click here

    Call us

    Call us

    ಕರ್ಣಾಟಕ ಬ್ಯಾಂಕ್‌ನ ಚೀಫ್ ಮ್ಯಾನೇಜರ್ ಜಯಾನಂದ ದೇವಾಡಿಗ, ಸೆಲ್ಕೋ ಸೋಲಾರ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋಹನ ಹೆಗಡೆ, ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನದ ಅಧ್ಯಕ್ಷ ಡಾ. ಕೆ.ಎಸ್ ಕಾರಂತ, ನಿಕಟಪೂರ್ವ ಅಧ್ಯಕ್ಷ ಅನಂತ ಪದ್ಮನಾಭ ಐತಾಳ ಇದ್ದರು.

    ಕಲಾಕೇಂದ್ರದ ಕಾರ್ಯದರ್ಶಿ ರಾಜಶೇಖರ ಹೆಬ್ಬಾರ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸೀತಾರಾಮ ಸೋಮಯಾಜಿ ನಿರೂಪಿಸಿದರು. ವೈಕುಂಠ ಹೇರ್ಳೆ ವಂದಿಸಿದರು. ನಂತರ ಚಿತ್ರಾಕ್ಷಿ ಕಲ್ಯಾಣ ಯಕ್ಷಗಾನ ಪ್ರದರ್ಶನ ನಡೆಯಿತು.

    Like this:

    Like Loading...

    Related

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ

    05/12/2025

    ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ

    05/12/2025

    ಹಿರಿಯ ಯಕ್ಷಗಾನ ಕಲಾವಿದ ಆರ್ಗೋಡು ಮೋಹನದಾಸ್ ಶೆಣೈ ಅವರಿಗೆ ಉಪ್ಪಿನಕುದ್ರು ಕೊಗ್ಗ ದೇವಣ್ಣ ಕಾಮತ್ ಪ್ರಶಸ್ತಿ

    05/12/2025

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಎಸ್‌ಸಿಡಿಸಿಸಿ ಬ್ಯಾಂಕ್ ತೆಕ್ಕಟ್ಟೆ ಶಾಖೆ: ಗ್ರಾಹಕರಿಗೆ ಆರ್ಥಿಕ ಅರಿವು ಜಾಗೃತಿ ಕಾರ್ಯಕ್ರಮ
    • ಬೈಂದೂರು ಉತ್ಸವ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಸಕ ಗಂಟಿಹೊಳೆ ನೇತೃತ್ವದಲ್ಲಿ ವಿವಿಧ ಇಲಾಖಾ ಅಧಿಕಾರಿಗಳ ಸಭೆ
    • ರಾಜ್ಯ ಮಟ್ಟದ ಐಡಿಯಾಥಾನ್ ಸ್ಪರ್ಧೆಯಲ್ಲಿ ಎಂಐಟಿ ಕುಂದಾಪುರದ ಅಧ್ಬುತ ಸಾಧನೆ
    • ಕುಂದಾಪುರ: ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಸಂಸ್ಥಾಪಕರ ದಿನಾಚರಣೆ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ವಾರ್ಷಿಕ ಕ್ರೀಡಾಕೂಟ ಉದ್ಘಾಟನೆ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

    %d