Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುವೈತ್‌ನ ಸುರೇಶ್ ರಾವ್ ನೇರಂಬಳ್ಳಿ ಅವರಿಗೆ ವಿಶ್ವ ಮಾನ್ಯ ಪ್ರಶಸ್ತಿ ಪ್ರದಾನ
    ಊರ್ಮನೆ ಸಮಾಚಾರ

    ಕುವೈತ್‌ನ ಸುರೇಶ್ ರಾವ್ ನೇರಂಬಳ್ಳಿ ಅವರಿಗೆ ವಿಶ್ವ ಮಾನ್ಯ ಪ್ರಶಸ್ತಿ ಪ್ರದಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮಸ್ಕತ್:
    ಓಮಾನ್ ದೇಶದ ಮಸ್ಕತ್ ನಲ್ಲಿ ಕನ್ನಡ ಸಂಘ ಮಸ್ಕತ್ ಆಯೋಜಿಸಿದ್ದ ಮೂರನೇ ‘ವಿಶ್ವ ಕನ್ನಡ ಹಬ್ಬ’ ದಲ್ಲಿ  ಕುವೈತ್‌ ನಿಂದ ಆಗಮಿಸಿದ ಸುರೇಶ್ ರಾವ್ ನೇರಂಬಳ್ಳಿ ಅವರಿಗೆ, ಕನ್ನಡ ಸೇವೆ ಹಾಗೂ ಸಾಮಾಜಿಕ ಸೇವೆಗಾಗಿ  ವಿಶ್ವ ಮಾನ್ಯ ಬಿರುದಿನಿಂದ ಪ್ರಶಸ್ತಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.

    Click Here

    Call us

    Click Here

    ಸಮ್ಮೇಳನದ ಅಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಸರ್ವಾಧ್ಯಕ್ಷರಾದ ನಾಡೋಜ ಷಡಕ್ಷರಿ, ನಟಿ ಸುಧಾರಾಣಿ, ನೆನಪಿರಲಿ ಖ್ಯಾತಿಯ ಪ್ರೇಮ್, ನಾಗೇಂದ್ರ ಪ್ರಸಾದ್, ಸು ಫ್ರಮ್‌ ಸು ಖ್ಯಾತಿಯ ರವಿಯಣ್ಣ, ಕಾಂತಾರ ಖ್ಯಾತಿಯ ಪ್ರಕಾಶ್ ತೂಮಿನಾಡು ರಂತಹ ಹಲವಾರು ಚಲನಚಿತ್ರ ತಾರೆಯರು, ಮೂರನೇ ‘ವಿಶ್ವ ಕನ್ನಡ ಹಬ್ಬ’ ದಲ್ಲಿ  ಭಾಗವಹಿಸಿದ್ದರು.

    ಅದೇ ರೀತಿ ಅನೇಕ ಸಾಹಿತಿಗಳು, ಹಿರಿಯ ಪತ್ರಕರ್ತರಾದ ವಿಶ್ವೇಶ್ವರ ಭಟ್, ಹಲವಾರು ಪತ್ರಕರ್ತ ಮಿತ್ರರು,  ವಿಧಾನಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಸಚಿವ ರಹೀಂ ಖಾನ್ ಮತ್ತು ವೆಂಕಟೇಶ್ ಮಾಜಿ ಶಾಸಕ ಮೊಯಿದ್ದೀನ್ ಬಾವ ಕನ್ನಡ ಸಂಘ ಮಸ್ಕತ್ ನ ಅಧ್ಯಕ್ಷರಾದ ಮಂಜುನಾಥ್, ಉಪಾಧ್ಯಕ್ಷರಾದ ಹಿತೇಶ್, ಡಾ. ನಿರ್ಮಲಾ ಅಮರೇಶ್, ಸಿಎ ರಮಾನಂದ ಪ್ರಭು, ಸಿಎ ರಾಮಚಂದ್ರ ಭಟ್ , ಕನ್ನಡ ಸಂಘ ಬಹರೇನ್ ಅಧ್ಯಕ್ಷರಾದ ಅಜಿತ್ ಬಂಗೇರ್, ಹಾಗೂ ಹಲವಾರು ದೇಶಗಳ ಕರ್ನಾಟಕ ಮೂಲದ ಸಂಘಟನೆಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಗಲ್ಫ್ ಕನ್ನಡಿಗರ ಒಕ್ಕೂಟದ (GKO) ಮಸ್ಕತ್ ನ ಪದಾಧಿಕಾರಿಗಳು ಹಲವು ರಾಜಕೀಯ ಗಣ್ಯರು ಭಾಗವಹಿಸಿದ್ದರು.

    ಎಲ್ಲಾ ಗಣ್ಯರ ಸಮ್ಮುಖದಲ್ಲಿ ಮಹರ್ಷಿ ಡಾ. ಆನಂದ್ ಗುರೂಜಿ ಹಾಗೂ ಶ್ರೀ ಬಸವ ರಮಾನಂದ ಸ್ವಾಮೀಜಿ ಅವರ ದಿವ್ಯ ಉಪಸ್ಥಿತಿಯಲ್ಲಿ ಆಶೀರ್ವಾದದೊಂದಿಗೆ ದಿವ್ಯ ಹಸ್ತಗಳಿಂದ  ಸುರೇಶ್ ರಾವ್ ನೇರಂಬಳ್ಳಿ ಅವರಿಗೆ ವಿಶ್ವ ಮಾನ್ಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.

    ಸ್ವೀಕರಿಸಿ ಮಾತನಾಡಿದ ಅವರು, ನನ್ನ ಸೇವೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಿರುವುದಕ್ಕೆ ಎಲ್ಲಾ ಗಣ್ಯರಿಗೆ ಮತ್ತು ಮಸ್ಕತ್‌ನ ಕನ್ನಡ ಸಂಘದ ಸದಸ್ಯರಿಗೆ ಕೃತಜ್ಞತೆಗಳನ್ನು ಅರ್ಪಿಸಿದರು.

    Click here

    Click here

    Click here

    Click Here

    Call us

    Call us

     

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಒಡಗಿನ ಶ್ರೀ ನಂದಿಕೇಶ್ವರ ದೇವಸ್ಥಾನದ ಕೆರೆ ಹಸ್ತಾಂತರ ಕಾರ್ಯಕ್ರಮ

    21/05/2026

    ಕ್ಯಾಂಪಸ್ ನೇಮಕಾತಿಯಲ್ಲಿ ಮಿಂಚಿದ ಐಎಂಜೆಐಎಸ್‌ಸಿಯ ದ್ವಿತೀಯ ವರ್ಷದ 30 ವಿದ್ಯಾರ್ಥಿಗಳು

    21/05/2026

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026
    Leave A Reply Cancel Reply

    ten + one =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ʼಸಾಮಾಜಿಕ ನ್ಯಾಯ ಮತ್ತು ಭದ್ರತೆʼ ವಿಷಯದ ಕುರಿತು ಉಪನ್ಯಾಸ
    • ಜಲಮಾಲಿನ್ಯ ಉಂಟುಮಾಡುವ ವಸತಿ ಸಮುಚ್ಚಯಗಳ ಮಾಲೀಕರ ಮೇಲೆ ಕಾನೂನು ಕ್ರಮ: ಜಿಲ್ಲಾಧಿಕಾರಿ ಸೂಚನೆ
    • ಸಣ್ಣ ಉದ್ದಿಮೆಗೆ ಸಹಾಯಧನ: ಅರ್ಜಿ ಆಹ್ವಾನ
    • ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಾತಿ: ಅರ್ಜಿ ಆಹ್ವಾನ
    • ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಸ್ತುಗಳ ವಿಲೇವಾರಿಯನ್ನು ವೈಜ್ಞಾನಿಕ ರೀತಿಯಲ್ಲಿ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.