Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪರೀಕ್ಷೆ ಪೂರ್ವ ತಯಾರಿ ವಿದ್ಯಾರ್ಥಿಗಳಲ್ಲಿ ನಿರಂತರ ಶ್ರಮವಿರಲಿ: ಆನಂದ ಸಿ. ಕುಂದರ್
    ಊರ್ಮನೆ ಸಮಾಚಾರ

    ಪರೀಕ್ಷೆ ಪೂರ್ವ ತಯಾರಿ ವಿದ್ಯಾರ್ಥಿಗಳಲ್ಲಿ ನಿರಂತರ ಶ್ರಮವಿರಲಿ: ಆನಂದ ಸಿ. ಕುಂದರ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ವಾರ್ಷಿಕ ಪರೀಕ್ಷೆ ವಿದ್ಯಾರ್ಥಿಗಳ ಭವಿಷ್ಯದ ಅತ್ಯಮೂಲ್ಯ ಭಾಗ. ಕಲಿತಿರುವುದನ್ನು ಮನನ ಮಾಡಿಕೊಳ್ಳುವಲ್ಲಿ ಒಂದಿಷ್ಟು ಸಲಹೆ, ಪರೀಕ್ಷೆ ಬರೆಯುವ ಕ್ರಮ ಫಲಿತಾಂಶ ಹೆಚ್ಚಿಸುವಲ್ಲಿ ಶ್ರಮವಹಿಸಿ ಗುಣಮಟ್ಟದ ಗರಿಷ್ಠ ಮಟ್ಟದ ಫಲಿತಾಂಶ ದಾಖಲಿಸಿದರೆ ಗೀತಾನಂದ ಪೌಂಡೇಶನ್‌ನಿಂದ ವಿದ್ಯಾರ್ಥಿ ವೇತನ ಹಾಗೂ ಸಂಮಾನ ಮಾಡಲಾಗುವುದು ಎಂದು ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ ಸಿ. ಕುಂದರ್ ನುಡಿದರು.

    Click Here

    Call us

    Click Here

    ಅವರು ಇತ್ತೀಚಿಗೆ ಗೀತಾನಂದ ಫೌಂಡೇಶನ್ ಮಣೂರು ಪಡುಕರೆ, ಮೊಗವೀರ ಯುವ ಸಂಘಟನೆ ಕೋಟ, ಮನಸ್ಮಿತಾ ಫೌಂಡೇಶನ್ ಕೋಟ ಆಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಮಣೂರು ಪಡುಕರೆ ಇಲ್ಲಿನ ಹತ್ತನೆ ತರಗತಿ ವಿದ್ಯಾರ್ಥಿಗಳಿಗೆ 3 ದಿನದ ಪ್ರೇರಣಾ ಶಿಬಿರವನ್ನು ಉದ್ಘಾಟಿಸಿ ಮಾತಾನಾಡಿದರು.

    ಸಮಾರಂಭದಲ್ಲಿ ಉಪಸ್ಥಿತರಿರುವ ಡೆನ್ನಿಸ್ ಚಾಂಜಿ ಕೆ. ಪ್ರಾಂಶುಪಾಲರು ಮಣೂರು ಪಡುಕರೆ ಅವರ ವಿದ್ಯಾರ್ಥಿಗಳಿಗೆ ಶುಭಾಷಯ ಸಲ್ಲಿಸುವರೊಂದಿಗೆ ಪದವಿ ಪೂರ್ವ ಶಿಕ್ಷಣ ಕಡಿಮೆ ಶುಲ್ಕದಲ್ಲಿ ಕಲಿಯಲು ತಮ್ಮ ಸಂಸ್ಥೆಯಲ್ಲಿ ಅನುಕೂಲ ಇದೆ ಎಂದರು.

    ಕಾರ್ಯಕ್ರಮದ ಆಯೋಜನೆಯಲ್ಲಿ ಸಹಕರಿಸಿದ ಮೊಗವೀರ ಯುವ ಸಂಘಟನೆ ಕೋಟ ಅಧ್ಯಕ್ಷ ರಂಜಿತ್ ಕುಮಾರ್, ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ವಾಹಿನಿ ಯುವಕ ಮಂಡಲದ ರಮೇಶ್ ಕುಂದರ್ ಉದಯ ಗಾಂವಕಾರ, ಮಂಜುನಾಥ ಹೊಳ್ಳ ಉಪಸ್ಥಿತರಿದ್ದರು.

    ಶಿಕ್ಷಕ ರಾಮ್‌ದಾಸ್ ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಗೀತಾನಂದ ಪೌಂಢೇಶನ್‌ದ ರವಿಕಿರಣ ವಂದಿಸಿದರು. ವಿದ್ಯಾರ್ಥಿಗಳಾದ ಮೈತ್ರಿ ಮತ್ತು ಪೂರ್ವಿ ಅನಿಸಿಕೆ ಹೇಳಿದರು. ಶಿಕ್ಷಕ ಹೆರಿಯ ಮಾಸ್ಟರ್ ನಿರೂಸಿದರು .

    Click here

    Click here

    Click here

    Click Here

    Call us

    Call us

    ತದನಂತರ ವಿಜ್ಞಾನ ವಿಷಯದ ಸಂಪನ್ಮೂಲ ವ್ಯಕ್ತಿಗಳಾದ ಉದಯ ಗಾಂವಕಾರ ವಿದ್ಯಾರ್ಥಿಗಳಿಗೆ ತರಬೇತಿ ಅಧಿವೇಶ ನಡೆಸಿಕೊಟ್ಟರು. ಬೆಳಗಿನ ಅವಧಿಯಲ್ಲಿ ಗಣಿತ ವಿಷಯ ಸುಲಭ ಕಲಿಕೆ ಹೇಗೆ ಎಂಬುದನ್ನು ಸಂಪನ್ಮೂಲ ವ್ಯಕ್ತಿಗಳಾದ ಗಣೇಶ್ ಶೆಟ್ಟಿಗಾರ್ ನಿರ್ವಹಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    seventeen − 9 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.