Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ ಹೊಸ ಬಸ್ಸು ನಿಲ್ದಾಣದ ಶೌಚಾಗಾರ. ವಾಸನೆಯ ಆಗರ
    Recent post

    ಕುಂದಾಪುರ ಹೊಸ ಬಸ್ಸು ನಿಲ್ದಾಣದ ಶೌಚಾಗಾರ. ವಾಸನೆಯ ಆಗರ

    Updated:10/08/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ಸುದ್ದಿ

    Click Here

    Call us

    Click Here

    ಕುಂದಾಪುರ: ಒಂದಲ್ಲಾ ಒಂದು ಕಾರಣದಿಂದಾಗಿ ಕುಂದಾಪುರ ಸಮಸ್ಯೆಗಳ ಆಗರವಾಗುತ್ತಿದೆ. ಕೆಲಸ ಸಮಯದ ಹಿಂದೆ ಹೊಸ ಬಸ್ಸು ನಿಲ್ದಾಣದಲ್ಲಿರುವ ಶೌಚಾಲಯದ ಗುಂಡಿಯ ಹಾಸಿನ ಮೇಲೆ ಸರ್ಕಾರಿ ಬಸ್ಸೊಂದು ಚಲಿಸಿ ಟಾಂಕಿಯ ಮೇಲ್ಛಾವಣಿಯು ಒಡೆದು ಇಡೀ ಬಸ್ಸು ನಿಲ್ದಾಣವೇ ವಾಸನಾಮಯವಾಗಿ ಮಾರ್ಪಟ್ಟಿದೆ. ಸುಲಭ್ ಶೌಚಾಲಯದ ಯೋಜನೆಯಡಿ ಆರಂಭಿಸಿದರುವ ಈ ಶೌಚಾಲಯ ನಿರ್ವಹಣೆಗೆ ಎರಡು ಸಿಬ್ಭಂದಿಗಳಿದ್ದಾರೆ. ಅವರು ಈ ಸಮಸ್ಯೆಯನ್ನು ಕುಂದಾಪುರ ಪುರಸಭೆಯ ಗಮನಕ್ಕೆ ತಂದಿದ್ದರೂ ಯಾವುದೇ ಪ್ರತಿಕ್ರಿಯೆ ಬಾರದ್ದರಿಂದ ತಾತ್ಕಾಲಿಕವಾಗಿ ಟಾಂಕಿ ಒಡೆದ ಕಡೆ ಸಿಮೆಂಟ್ ಸೀಟ್ ಗಳನ್ನು ಹಾಕಿ ಮುಚ್ಚಿದ್ದಾರೆ. ಆದರೆ ವಾಸನೆ ಮಾತ್ರ ಸಂಪೂರ್ಣವಾಗಿ ನಿಂತಿಲ್ಲ (ಕುಂದಾಪ್ರ ಡಾಟ್ ಕಾಂ)

    ಇನ್ನೂ ಶೌಚಾಲಯದಲ್ಲಿ ಆಗಾಗ ತಲೆದೋರುವ ನೀರಿನ ಆಭಾವದಿಂದ ಸಾರ್ವಜನಿಕರ ರೋಷಕ್ಕೆ ತುತ್ತಾಗುವ ಮೇಲ್ವಿಚಾರಕರು ಈ ಪರಿಸರದಿಂದಲೇ ನಾಪತ್ತೆಯಾಗಿ ಬಿಡುವುದರಿಂದ ಪ್ರಯಾಣಿಕರ ತೊಂದರೆಯಾಗುತ್ತಿದೆ. ಪರವೂರಿನ ಮಹಿಳಾ ಪ್ರಯಾಣಿರಂತೂ ಸಾಕಷ್ಟು ಮುಜುಗರಕ್ಕೀಡಾಗುವ ಪ್ರಸಂಗಗಳೂ ಇಲ್ಲಿ ಸರ್ವೇ ಸಾಮಾನ್ಯ ಎಂಬಂತಾಗಿ ಹೋಗಿದೆ. ನೀರಿನ ಸಮಸ್ಯೆ ಪರಿಹಾರಕಾಣುವಷ್ಟರಲ್ಲಿ ಶೌಚಾಲಯದ ಗುಂಡಿ ತುಂಬಿ ತೊಂದರೆ ಉದ್ಭವವಾಗುತ್ತದೆ. ಬೆಂಗಳೂರಿನಲ್ಲಿರುವ ಸಂಸ್ಥೆಯ ಮೇಲಾಧಿಕಾರಿಗಳನ್ನು ಸಂಪರ್ಕಿಸಿ ಅವರು ಬಂದು ಪರಿಹಾರ ಒದಗಿಸುವ ವರೆಗೆ ಕುಂದಾಪುರಕ್ಕೆ ಆಗಮಿಸುವ ಪ್ರಯಾಣಿಕರು ಪ್ರಯಾಸ ಪಡಬೇಕಾಗಿದೆ. ಆದರೆ ಸಾರ್ವಜನಿಕರಿಗೆ ಇಷ್ಟೆಲ್ಲಾ ತೊಂದರೆಯಾಗುತ್ತಿದ್ದರೂ ಪುರಸಭೆ ನಿರ್ಲಕ್ಷ್ಯ ಧೋರಣೆ ತಳೆದಿರುವ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    news kundapura toilet3news kundapura toilet1 news kundapura toilet2

    kundapura
    Share. Facebook Twitter Pinterest LinkedIn Tumblr Telegram Email
    Editor Desk
    • Website
    • Facebook
    • X (Twitter)

    Related Posts

    ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ

    20/12/2025

    ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ

    20/12/2025

    ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ

    20/12/2025
    Leave A Reply Cancel Reply

    Call us

    Click Here

    Call us

    Call us

    Call us
    Highest Viewed Recently
    • ಕೊರಗ ಕಾಲೋನಿಯ 8 ಹೊಸ ಮನೆ ನಿರ್ಮಾಣಕ್ಕೆ ಒಂದು ಲಕ್ಷ ರೂಪಾಯಿ ಚೆಕ್ ವಿತರಣೆ
    • ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಅಂಬಲಪಾಡಿ ನಾರಾಯಣಾಚಾರ್ಯ ಅವರಿಗೆ ಶ್ರದ್ಧಾಂಜಲಿ ಸಭೆ
    • ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಂದ ದೇಶದ ಭದ್ರತೆಗೆ ಅಪಾಯ: ಕೆ. ವಿಕಾಸ್‌ ಹೆಗ್ಡೆ
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆಯ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮ
    • ಕುಂದಾಪುರದ ಆರ್. ಎನ್. ಶೆಟ್ಟಿ ಪ.ಪೂ ಕಾಲೇಜಿನ ಬಹುಮಾನ ವಿತರಣೆ ಕಾರ್ಯಕ್ರಮ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.