Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರದ ವೈದ್ಯ ಡಾ.ಮಲ್ಲಿ ಕುಂಚದಲ್ಲಿ ಮೂಡಿತು ಸುಂದರ ಕಲಾಕೃತಿಗಳು
    ವಿಶೇಷ ವರದಿ

    ಕುಂದಾಪುರದ ವೈದ್ಯ ಡಾ.ಮಲ್ಲಿ ಕುಂಚದಲ್ಲಿ ಮೂಡಿತು ಸುಂದರ ಕಲಾಕೃತಿಗಳು

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    ಕುಂದಾಪ್ರ ಡಾಟ್ ಕಾಂ ವರದಿ.
    ಕಲೆಗೆ ವಯಸ್ಸಿನ ಹಂಗಿಲ್ಲ. ಸಮಯದ ಪರಿಧಿ ಇಲ್ಲ. ತನ್ನನ್ನು ಆರಾಧಿಸುವ ಯಾರಿಗೇ ಆದರೂ ಒಲಿಯದೇ ಉಳಿಯೊಲ್ಲ. ಏನನ್ನಾದರೂ ಸಾಧಿಸುವನೆಂಬ ಛಲ, ಮಾಡುವ ಕೆಲಸದಲ್ಲಿ ಶ್ರದ್ಧೆ ಇದ್ದರೆ ಯಶಸ್ಸು ಕಷ್ಟವಲ್ಲ. ಹೌದು ಕುಂದಾಪುರ ಬಹುಪರಿಚಿತ ವೈದ್ಯ ಡಾ. ಎಚ್. ಎಸ್. ಮಲ್ಲಿ ಅವರೊಳಗಿನ ಕಲಾಕಾರ ಕೊಂಚದಿಂದ ಹೊರಬಂದು ಕಲಾಕೃತಿಗಳಾಗಿರುವುದನ್ನು ಕಂಡವರಿಗೆ ಹೀಗೆ ಅನ್ನಿಸದಿರದು.

    Click Here

    Call us

    Click Here

    ಕುಂದಾಪುರದ ಕಲಾಮಂದಿರದಲ್ಲಿ ಇತ್ತಿಚಿಗೆ ಡಾ. ಸುಭೋಧ್‌ಕುಮಾರ್ ಮಲ್ಲಿ ಅವರ ’ಸೃಜನಾ’ ಚಿತ್ರಕಲಾ ಪ್ರದರ್ಶನ ಮೂರು ದಿನಗಳ ಕಾಲ ಏರ್ಪಡಿಸಲಾಗಿತ್ತು. 76ರ ಹರೆಯದ ಮಲ್ಲಿಯವರು ಪ್ರಥಮ ಬಾರಿಗೆ ತಾವು ರಚಿಸಿದ ಚಿತ್ರಕಲೆ ಪ್ರದರ್ಶನವನ್ನು ಏರ್ಪಡಿಸಿ ಚಿತ್ರಕಲಾ ಪ್ರಿಯರ ಮನ ಸೂರೆಗೊಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಿತ್ರ ಪ್ರದರ್ಶನ ಮಾತ್ರವಲ್ಲದೇ ಮಾರಾಟಕ್ಕೂ ಅವಕಾಶ ಕಲ್ಪಿಸಿದ್ದು ಇದರಿಂದ ಸಂಗ್ರಹವಾದ ಹಣವನ್ನು ಕೋಣಿ ಮಾನಸಜ್ಯೋತಿ ವಿಶೇಷ ಮಕ್ಕಳ ಶಾಲೆಗೆ ನೀಡುತ್ತಿದ್ದಾರೆ. (ಕುಂದಾಪ್ರ ಡಾಟ್ ಕಾಂ ವರದಿ)

    ಬಹಮುಖ ವ್ಯಕ್ತಿತ್ವ:
    ವೃತ್ತಿಯಲ್ಲಿ ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾಗಿ ೪೫ ವರ್ಷಗಳ ಕಾಲ ವೈದ್ಯಕೀಯ ಸೇವೆ ನೀಡಿದ ಡಾ. ಎಚ್.ಎಸ್.ಮಲ್ಲಿಯವರು ಕಳೆದ ೨೫ ವರ್ಷಗಳಿಂದ ಕುಂದಾಪುರದಲ್ಲಿ ಯಡ್ತರೆ ಆಸ್ಪತ್ರೆಯನ್ನು ನಡೆಸಿಕೊಂಡು ಬಂದವರು. ಪರಿಸರ ಪ್ರೇಮಿಯಾಗಿ ಕುಂದಾಪುರದಲ್ಲಿ ಗೆಳಯರೊಂದಿಗೆ ಸೇರಿ ಪ್ಲೋರಾ ಎಂಡ್ ಫೌನಾ ಕ್ಲಬ್‌ನ್ನು ಸ್ಥಾಪಿಸಿ ತನ್ಮೂಲಕ ಪರಿಸರ ಮತ್ತು ಜೀವ ವೈವಿಧ್ಯ, ಪ್ರಕೃತಿಯ ರಕ್ಷಣೆಯ ಅಗತ್ಯತೆಗಳನ್ನು ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಾ ಬಂದಿದ್ದಾರೆ. ಛಾಯಾಚಿತ್ರ ಗ್ರಹಣ, ಚಾರಣ, ಪಕ್ಷಿ ವೀಕ್ಷಣೆ ಇವರ ಪ್ರಿಯ ಹವ್ಯಾಸ. ಬಾಲ್ಯದಿಂದಲೂ ಚಿತ್ರಕಲೆಯಲ್ಲಿ ಆಸಕ್ತಿಯನ್ನು ಹೊಂದಿದ್ದ ಮಲ್ಲಿಯವರು ಮಂಗಳೂರಿನ ಪ್ರಖ್ಯಾತ ಬಿಜಿಎಂ ಫೈನ್ ಆರ್ಟ್ಸ್‌ನಲ್ಲಿ ತರಬೇತಿಯನ್ನು ಪಡೆದವರು. ಕಾಲೇಜು ಜೀವನದಿಂದ ಚಿತ್ರಕಲೆಯ ಹವ್ಯಾಸವನ್ನು ಪೋಷಿಸಿಕೊಂಡು ಬಂದ ಇವರು ಮೈಸೂರು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರತಿ ವರ್ಷವು ವರ್ಷದ ಅತ್ಯುತ್ತಮ ಚಿತ್ರಕಲಾವಿದ ಪ್ರಶಸ್ತಿಗೆ ಭಾಜನರಾದವರು.

    Srujana - Dr Subhodkumar Malli's Art exhibition at Kundapura kala mandira- Dr H.S. Malli (25) Srujana - Dr Subhodkumar Malli's Art exhibition at Kundapura kala mandira- Dr H.S. Malli (14) Srujana - Dr Subhodkumar Malli's Art exhibition at Kundapura kala mandira- Dr H.S. Malli (13) Srujana - Dr Subhodkumar Malli's Art exhibition at Kundapura kala mandira- Dr H.S. Malli (11) Srujana - Dr Subhodkumar Malli's Art exhibition at Kundapura kala mandira- Dr H.S. Malli (10) Srujana - Dr Subhodkumar Malli's Art exhibition at Kundapura kala mandira- Dr H.S. Malli (9)Srujana - Dr Subhodkumar Malli's Art exhibition at Kundapura kala mandira- Dr H.S. Malli (30) Srujana - Dr Subhodkumar Malli's Art exhibition at Kundapura kala mandira- Dr H.S. Malli (27) Srujana - Dr Subhodkumar Malli's Art exhibition at Kundapura kala mandira- Dr H.S. Malli (26) _MG_6547 _MG_6545 _MG_6559

    Like this:

    Like Loading...

    Related

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಸೈಕಲ್‌ನಲ್ಲಿ 3,300 ಕಿಮೀ ಕ್ರಮಿಸಿ ಲಡಾಕ್ ಯಾತ್ರೆ ಪೂರೈಸಿದ ಹಳ್ಳಿಹೊಳೆಯ ಯುವಕ ದಿನೇಶ್‌ ಬೋವಿ

    30/09/2025

    ಶಿಥಿಲ ಮನೆಯಲ್ಲಿಯೇ 12 ಮಂದಿ ವಾಸ. ಇದು ಅಸಹಾಯಕ ಕುಟುಂಬದ ಕಣ್ಣೀರ ಕಥೆ

    03/08/2024

    ಹುಲ್ಕಡಿಕೆ ಜನರ ಬದುಕಿಗಿಲ್ಲ ಭರವಸೆ! ಅಪಾಯಕಾರಿ ಹೊಳೆದಾಟಿ ಶಿಕ್ಷಣ ಪಡೆಯುತ್ತಿರುವ ವಿಶೇಷ ಚೇತನ ಮಕ್ಕಳು

    02/07/2024

    Leave a ReplyCancel reply

    Call us

    Click Here

    Call us

    Call us

    Call us
    Highest Viewed Recently
    • ಕೋಡಿ ಉಂಜಲೋತ್ಸವ, ಪುಷ್ಪಯಾಗ ಮಹೋತ್ಸವ ಚಪ್ಪರ ಮುಹೂರ್ತ
    • ಶಕ್ತಿ ಮತ್ತು ಸಾಮರ್ಥ್ಯದ ಮೇಲಿನ ನಂಬಿಕೆಯೇ ಗೆಲುವು: ಜೆ.ಪಿ. ಶೆಟ್ಟಿ ಕಟ್ಕೆರೆ
    • ಶಸ್ತ್ರಚಿಕಿತ್ಸೆಗೆ ನೆರವಾದ ಟೀಮ್ ಊರ್ಮನಿ ಮಕ್ಕಳ್‌ ತಂಡ
    • ಅಂತರಾಷ್ಟ್ರೀಯ ಮಟ್ಟದ ವೇದಿಕ್ ಮಾಥ್ಸ್ ಸ್ಪರ್ಧೆ: ಮದರ್ ತೆರೇಸಾ ಶಾಲೆಯ ವಿದ್ಯಾರ್ಥಿಗಳಿಗೆ ಚಾಂಪಿಯನ್‌ಶಿಪ್ ಗರಿ 
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಸಂಪನ್ನ

    © 2025 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.

     

    Loading Comments...
     

      %d