Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವಿಧಿವಶರಾದ ಉಪ್ಪುಂದ ಕೇಶವ ಪ್ರಭುಗೆ ನುಡಿನಮನ
    ಊರ್ಮನೆ ಸಮಾಚಾರ

    ವಿಧಿವಶರಾದ ಉಪ್ಪುಂದ ಕೇಶವ ಪ್ರಭುಗೆ ನುಡಿನಮನ

    Updated:03/01/2016No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Call us

    Call us

    Call us

    Call us

    Click Here

    ಬೈಂದೂರು: ಇತ್ತೀಚಿಗೆ ಅಕಾಲ ಮರಣಕ್ಕೆ ತುತ್ತಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಯು. ಕೇಶವ ಪ್ರಭು ಅವರಿಗೆ ಉಪ್ಪುಂದ ಶ್ರೀ ಮೂಡುಗಣಪತಿ ಶಿಶುಮಂದಿರದಲ್ಲಿ ನುಡಿನಮನ ಸಲ್ಲಿಸಲಾಯಿತು.

    Click Here

    Call us

    Click Here

    ಕರ್ನಾಟಕ ಬ್ಯಾಂಕಿನ ಉದ್ಯೋಗಿಯಾಗಿದ್ದ ಕೇಶವ ಪ್ರಭು ನಿವೃತ್ತಿಯ ನಂತರ ಉಪ್ಪುಂದ ಗ್ರಾಮವಿಕಾಸ ಸಮಿತಿಯ ಗೌರವಾಧ್ಯಕ್ಷರಾಗಿ ಮತ್ತು ಸೇವಾ ಸಂಗಮ ಶಿಶುಮಂದಿರದ ವ್ಯವಸ್ಥಾಪಕರಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಉಪ್ಪುಂದ ಶ್ರೀ ಮೂಡುಗಣಪತಿ ಶಿಶುಮಂದಿರದ ನೂತನ ಕಟ್ಟಡ ನಿರ್ಮಾಣಕ್ಕೆ ಸ್ಥಳದಾನಿಯೂ ಆಗಿರುವ ಇವರಿಗೆ ಊರಿನ ಅಭಿಮಾನಿಗಳು ಸಂಘದ ಕಾರ್ಯಕರ್ತರು ಸಾಮೂಹಿಕವಾಗಿ ಇವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

    ತೆಕ್ಕಟ್ಟೆ ಸೇವಾಸಂಗಮ ಶಿಶುಮಂದಿರದ ವಿಶ್ವಸ್ಥ ಕೇಶವರಾಯ ಪ್ರಭು, ಉಪ್ಪುಂದ ಶ್ರೀ ಮೂಡುಗಣಪತಿ ಶಿಶುಮಂದಿರದ ಅಧ್ಯಕ್ಷ ಬಿ.ಎ.ಮಂಜು ದೇವಾಡಿಗ, ಗೌರವಾಧ್ಯಕ್ಷ ಯು. ರಾಜೀವ ಭಟ್, ಗ್ರಾಮವಿಕಾಸ ಸಮಿತಿ ಅಧ್ಯಕ್ಷ ಮಹಾಬಲೇಶ್ವರ ಐತಾಳ್, ಕೋಟೇಶ್ವರ ಪೂರ್ವ ಗುರುಕುಲದ ವಿಶ್ವಸ್ಥ ಕೃಷ್ಣರಾಯ ಶ್ಯಾನುಭಾಗ್, ಸಹೋದರ ಯು. ಸದಾನಂದ ಪ್ರಭು ಇವರು ಪ್ರಭುಗಳ ಸಮಾಜ ಸೇವಾ ಕಾರ್ಯಗಳನ್ನು ನೆನಪಿಸಿಕೊಂಡರು. ಪ್ರಾರಂಭದಲ್ಲಿ ಒಂದು ನಿಮಿಷಗಳ ಮೌನ ಪ್ರಾರ್ಥನೆ ಮಾಡುವುದರ ಮೂಲಕ ಮೃತರ ಆತ್ಮಕ್ಕೆ ಸದ್ಗತಿ ಕೋರಲಾಯಿತು.

    ??????????????????????????????? news Nayak Keshav Nudinamana1

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ

    21/05/2026

    ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ

    21/05/2026

    ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ

    21/05/2026
    Leave A Reply Cancel Reply

    three × 1 =

    Call us

    Click Here

    Call us

    Call us

    Call us
    Highest Viewed Recently
    • ಹಾಲಾಡಿ ಜಮದಗ್ನಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಥಮ ವರ್ಷದ ಪ್ರತಿಷ್ಠಾ ವರ್ಧಂತಿ
    • 21ನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ ಆಳ್ವಾಸ್ ವಿದ್ಯಾರ್ಥಿನಿಯರು
    • ಕುಂದಾಪುರ: ಬಲಾಡಿಯಲ್ಲಿ ಹಿರಿಯ ಯಕ್ಷಗಾನ ಕಲಾವಿದರಿಗೆ ಸನ್ಮಾನ
    • ಶಂಕರನಾರಾಯಣ: ಕಟ್ಟೆಮಕ್ಕಿ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಶಿಲಾದೇಗುಲ ಲೋಕಾರ್ಪಣೆ
    • ಬಹುಮಾನ ಹಣ ಮಂಜೂರು: ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.