Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜು.28ರಂದು ಬೆಂಗಳೂರಿನಲ್ಲಿ ಸ್ವಿಗ್ಗಿ–ಝೊಮ್ಯಾಟೊ ಅತಿಯಾದ ಕಮಿಷನ್ ವಿರುದ್ಧ ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆ
    ಊರ್ಮನೆ ಸಮಾಚಾರ

    ಜು.28ರಂದು ಬೆಂಗಳೂರಿನಲ್ಲಿ ಸ್ವಿಗ್ಗಿ–ಝೊಮ್ಯಾಟೊ ಅತಿಯಾದ ಕಮಿಷನ್ ವಿರುದ್ಧ ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆ

    Updated:27/07/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೆಂಗಳೂರು:
    ಇ-ಕಾಮರ್ಸ್ ಆಹಾರ ವಿತರಣಾ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮ್ಯಾಟೊ ವಿಧಿಸುತ್ತಿರುವ ಅತಿಯಾದ ಕಮಿಷನ್, ಅಸಮರ್ಪಕ ಪಾವತಿ ವ್ಯವಸ್ಥೆ ಹಾಗೂ ಪೂರ್ವ ಮಾಹಿತಿ ನೀಡದೆ ಏಕಾಏಕಿ ಪಾವತಿಯಲ್ಲಿ ಕಡಿತ ಮಾಡುತ್ತಿರುವ ಕ್ರಮದಿಂದ ಹೋಟೆಲ್ ಉದ್ಯಮಿಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ.

    Click Here

    Call us

    Click Here

    ಈ ಬೆಳವಣಿಗೆಯಿಂದ ಹೋಟೆಲ್ ಉದ್ಯಮಕ್ಕೆ ಮಾತ್ರವಲ್ಲದೆ, ಇ-ಕಾಮರ್ಸ್ ಸೇವೆಗಳ ಮೂಲಕ ಆಹಾರವನ್ನು ಆರ್ಡರ್ ಮಾಡುವ ಗ್ರಾಹಕರ ಮೇಲೆಯೂ ಹೆಚ್ಚುವರಿ ಆರ್ಥಿಕ ಹೊರೆ ಬೀಳುತ್ತಿದೆ. ಈ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಸೂಕ್ತ ಪರಿಹಾರ ಕ್ರಮಗಳನ್ನು ರೂಪಿಸುವ ಉದ್ದೇಶದಿಂದ ಬೆಂಗಳೂರು ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ.

    ಈ ಸಭೆಯು ರಾಜಾಜಿನಗರದ ಸ್ವಾತಿ ಹೋಟೆಲ್‌ನಲ್ಲಿ ನಡೆಯಲಿದ್ದು, ಹೋಟೆಲ್ ಉದ್ಯಮಿಗಳು, ಹಿತೈಷಿಗಳು ಹಾಗೂ ಸಂಬಂಧಿತ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹೊಟೇಲ್ ಉದ್ಯಮಿಗಳಾದ ನವೀನ್ ಶೆಟ್ಟಿ ಐರ್‌ಬೈಲು, ಅಜಿತ್ ಶೆಟ್ಟಿ ಕಿರಾಡಿ ಹಾಗೂ ಹರೀಶ್ ಶೆಟ್ಟಿ ಅರೆಶಿರೂರು ಮನವಿ ಮಾಡಿದ್ದಾರೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ

    27/07/2026

    ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 136ನೇ ʼಮನ್ ಕೀ ಬಾತ್‌ʼ ಸಾಮೂಹಿಕ ವೀಕ್ಷಣೆ

    27/07/2026

    ಕಾವ್ಯಶ್ರೀ ಪ್ರಶಸ್ತಿಗೆ ಲೇಖಕರಾದ ನರೇಂದ್ರ ಎಸ್. ಗಂಗೊಳ್ಳಿ ಆಯ್ಕೆ

    27/07/2026
    Leave A Reply Cancel Reply

    eight + 4 =

    Call us

    Click Here

    Call us

    Call us

    Call us
    Highest Viewed Recently
    • ಜು.28ರಂದು ಬೆಂಗಳೂರಿನಲ್ಲಿ ಸ್ವಿಗ್ಗಿ–ಝೊಮ್ಯಾಟೊ ಅತಿಯಾದ ಕಮಿಷನ್ ವಿರುದ್ಧ ಹೋಟೆಲ್ ಉದ್ಯಮಿಗಳ ಸಮಾಲೋಚನಾ ಸಭೆ
    • ಕುಂದಾಪುರ: ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ
    • ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 136ನೇ ʼಮನ್ ಕೀ ಬಾತ್‌ʼ ಸಾಮೂಹಿಕ ವೀಕ್ಷಣೆ
    • ಕಾವ್ಯಶ್ರೀ ಪ್ರಶಸ್ತಿಗೆ ಲೇಖಕರಾದ ನರೇಂದ್ರ ಎಸ್. ಗಂಗೊಳ್ಳಿ ಆಯ್ಕೆ
    • ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ ರೂಪುರೇಷೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.