Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜೋಗಿ ಸಮಾಜ ಸೇವಾ ಸಂಘ ಬೈಂದೂರು: ನಾಲ್ಕನೇ ವರ್ಷದ ಮಹಾಸಭೆ
    ಊರ್ಮನೆ ಸಮಾಚಾರ

    ಜೋಗಿ ಸಮಾಜ ಸೇವಾ ಸಂಘ ಬೈಂದೂರು: ನಾಲ್ಕನೇ ವರ್ಷದ ಮಹಾಸಭೆ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ಜೋಗಿ ಸಮಾಜ ಸೇವಾ ಸಂಘ ಬೈಂದೂರು ತಾಲೂಕು ಇದರ ನಾಲ್ಕನೇ ವರ್ಷದ ಮಹಾಸಭೆಯ ಕಾರ್ಯಕ್ರಮ ಭಾನುವಾರದಂದು ನಾವುಂದ ಸ್ಕಂದ ಸಭಾಭವನದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮದೊಂದಿಗೆ ಆಚರಣೆಗೊಂಡಿದೆ.

    Click Here

    Call us

    Click Here

    ಸಭಾ ಕಾರ್ಯಕ್ರಮದಲ್ಲಿ ಬೈಂದೂರು ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ, ಸಮುದಾಯದ ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡುವಂತೆ ಕರೆಕೊಟ್ಟು, ಸಾಧಕರನ್ನು ಸನ್ಮಾನಿಸಿ ಎಲ್ಲರಿಗೂ ಶುಭವನ್ನು ಹಾರೈಸಿದರು.

    ಮಾಜಿ ಶಾಸಕರಾದ ಗೋಪಾಲ ಪೂಜಾರಿ ಅವರು ಮಾತನಾಡಿ, ಸಂಘದ ಆದರ್ಶಗಳನ್ನು ಕೊಂಡಾಡಿ, ಸಮಾಜವು ಶ್ರಮಿಸುತ್ತಿರುವ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ, ಸಮಾಜದ ಹಿರಿಯ ವ್ಯಕ್ತಿಗಳನ್ನು ಗೌರವಿಸಿ ಬಹುಮಾನ ವಿತರಿಸಿದರು.

    ಚಂದ್ರ ಬಳೆಗಾರ ಕೊಲ್ಲೂರು ಅವರು ಮುಂದಿನ ಎರಡು ವರ್ಷಗಳವರೆಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿವೇತನ, ಸಾಧಕರಿಗೆ ಸನ್ಮಾನ, ಹಿರಿಯರಿಗೆ ಗೌರವ, ಬಹುಮಾನ ವಿತರಣೆ ಮತ್ತು ಸಮಾಜ ಬಾಂಧವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.

    Click here

    Click here

    Click here

    Call us

    Call us

    ವೇದಿಕೆಯಲ್ಲಿ ದಯಾನಂದ ಜೋಗಿ ನಾವುಂದ, ದೇವರಾಜ ಜೋಗಿ ಬೈಂದೂರು, ಗಣೇಶ ಜೋಗಿ ಕುಂದಾಪುರ, ಟಿ.ಎಸ್. ನಾಗೇಶ ಜೋಗಿ ಹಳಗೇರಿ, ಗೋವಿಂದ ಜೋಗಿ ಪಳ್ಳಿ, ಶಿವರಾಮ ಬಳೆಗಾರ್ ಮುರುಡೇಶ್ವರ, ಸುರೇಶ ಜೋಗಿ ಕೊರ್ಗಿ, ಸುರೇಶ ಜೋಗಿ ಹಳಗೇರಿ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಜೋಗಿ ಸಮಾಜದ ಹಲವಾರು ಮುಖಂಡರು ಮತ್ತು ಸಮಾಜದ ಸರ್ವ ಬಾಂಧವರು ಹಾಜರಿದ್ದರು.

    ಕಾರ್ಯದರ್ಶಿಯವರಾದ ಕೆ.  ರಮೇಶ್ ಜೋಗಿ ಕೆಳಾಮನೆ  ಪ್ರಾಸ್ತಾವಿಕ ಮಾತನಾಡಿ, ರಾಘವೇಂದ್ರ ಜೋಗಿ ಕಟ್ ಬ್ಯಾಲ್ತೂರು ಕಾರ್ಯಕ್ರಮವನ್ನು ನಿರೂಪಿಸಿದರು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ

    28/07/2026

    ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ

    28/07/2026

    ಸಾಲಿಗ್ರಾಮ: ವಿಪ್ರ ಮಹಿಳಾ ಸಾಲಿಗ್ರಾಮ ವಲಯದಿಂದ ಗಮ್ಮತ್ತಿನ ಆಷಾಢ ಕಾರ್ಯಕ್ರಮ

    27/07/2026
    Leave A Reply Cancel Reply

    3 × 4 =

    Call us

    Click Here

    Call us

    Call us

    Call us
    Highest Viewed Recently
    • ಮೊಗವೀರ ಯುವ ಸಂಘಟನೆ ಸಾಲಿಗ್ರಾಮ ಘಟಕದಿಂದ ಸ್ವಯಂಪ್ರೇರಿತ ರಕ್ತದಾನ ಶಿಬಿರ
    • ರಿಯಾಕ್ಟ್ ಜೆಎಸ್ ಪ್ರಮಾಣೀಕೃತ ತರಬೇತಿಯಿಂದ ಐಎಂಜೆಐಎಸ್‌ಸಿ ವಿದ್ಯಾರ್ಥಿಗಳ ಪ್ಲೇಸ್‌ಮೆಂಟ್ ಸಿದ್ಧತೆ ಬಲ
    • ಕುಂದಾಪುರ: ಅರಿವು ಸಾಲ ಯೋಜನೆಗೆ ಅರ್ಜಿ ಆಹ್ವಾನ
    • ಜೋಗಿ ಸಮಾಜ ಸೇವಾ ಸಂಘ ಬೈಂದೂರು: ನಾಲ್ಕನೇ ವರ್ಷದ ಮಹಾಸಭೆ
    • ಕಾಂಗ್ರೆಸ್ ಅವಧಿಯಲ್ಲಿ ಪೇಪರ್ ಲೀಕ್‌ಗೆ ನೀವೆಷ್ಟು ರಾಜೀನಾಮೆ ಕೊಡಿಸಿದ್ದೀರಿ ಗೋಪಾಲ ಪೂಜಾರಿಯವರೇ?: ರತನ್ ರಮೇಶ್ ಪೂಜಾರಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.