Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕೃಷಿ ಸಂಬಂಧಿತ ಕುಂದಾಪ್ರ ಕನ್ನಡ ಜನಪದ ಸಂಸ್ಕೃತಿ ಲೇಖನಕ್ಕೆ ಆಹ್ವಾನ
    ಊರ್ಮನೆ ಸಮಾಚಾರ

    ಕೃಷಿ ಸಂಬಂಧಿತ ಕುಂದಾಪ್ರ ಕನ್ನಡ ಜನಪದ ಸಂಸ್ಕೃತಿ ಲೇಖನಕ್ಕೆ ಆಹ್ವಾನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ
    : ಕುಂದಾಪ್ರ ಕನ್ನಡ ಮಾತನಾಡುವ ಗ್ರಾಮೀಣ ಪ್ರದೇಶಗಳಲ್ಲಿ ಕೃಷಿ ಸಂಬಂಧಿತ ಸಂಸ್ಕೃತಿ ಬಹಳ ವಿಶಿಷ್ಟವಾದುದು. ಕೃಷಿಯ ಪ್ರತಿ ಹಂತದಲ್ಲಿ ಅಂದರೆ ಹೂಡುವಾಗ, ನಟ್ಟಿ ಮಾಡುವಾಗ, ಕೊಯ್ಲು ಮಾಡುವಾಗ, ಭತ್ತದ ಹುಲ್ಲು ಜಪ್ಪುವಾಗ… ಹೀಗೆ ಪ್ರತಿ ಹೆಜ್ಜೆಯಲ್ಲಿ ನಾನಾ ರೀತಿಯ ಹಾಡುಗಳನ್ನು ಹಾಡುತ್ತಾರೆ. ವಿಶೇಷ ಉದ್ಗಾರಗಳನ್ನು ಮಾಡುತ್ತಾರೆ.

    Click Here

    Call us

    Click Here

    ಈ ವಿಷಯದಲ್ಲಿ ಸಾಹಿತ್ಯಾಸಕ್ತ ಪದವಿ ಕಾಲೇಜು, ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ತಾವು ಕೇಳಿದ ಜನಪದ ಹಾಡುಗಳನ್ನು ಸೇರಿಸಿ ನಾಲ್ಕು ಪುಟಗಳನ್ನು ಮೀರದಂತೆ ಲೇಖನ ಬರೆದು ಕಳುಹಿಸಬೇಕು. ಸಾರ್ವಜನಿಕರೂ ಭಾಗವಹಿಸಬಹುದು. ಭಾಗವಹಿಸಿದವರಿಗೆ ಶಿಫಾರಸು ಪತ್ರ ನೀಡಲಾಗುತ್ತದೆ. ಉತ್ತಮ ಲೇಖನಗಳಿಗೆ ಉಪಯುಕ್ತ ಬಹುಮಾನ ನೀಡಲಾಗುತ್ತದೆ. ಪತ್ರಿಕೆಯಲ್ಲೂ ಪ್ರಕಟಿಸಲಾಗುತ್ತದೆ. ಕುಂದ ಕನ್ನಡದಲ್ಲಿಯೇ ಬರೆದ ಲೇಖನಗಳಿಗೆ ವಿಶೇಷ ಪ್ರಾಶಸ್ತ್ಯವಿದೆ. ಲೇಖನ ಸ್ವೀಕರಿಸುವ ಕೊನೆಯ ದಿನಾಂಕ ಅಗಸ್ಟ್‌ 8.

    ಲೇಖನವನ್ನು ಯು. ಎಸ್. ಶೆಣೈ, ಸಂಚಾಲಕರು, ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆ, ಕುಂದಪ್ರಭ, ಶ್ರೀ ನಾರಾಯಣಗುರು ಕಾಂಪ್ಲೆಕ್ಸ್, ಕುಂದಾಪುರ-576201. ಈ ವಿಳಾಸಕ್ಕೆ ಕಳುಹಿಸಬೇಕೆಂದು ತಿಳಿಸಲಾಗಿದೆ.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

    28/07/2026

    ಕುಂದಾಪುರ: ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

    28/07/2026

    ಕೋಟ ಸಹಕಾರಿ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ರವೀಂದ್ರ ಕಾಮತ್ ಅವಿರೋಧ ಆಯ್ಕೆ

    28/07/2026
    Leave A Reply Cancel Reply

    16 − twelve =

    Call us

    Click Here

    Call us

    Call us

    Call us
    Highest Viewed Recently
    • ಕೃಷಿ ಸಂಬಂಧಿತ ಕುಂದಾಪ್ರ ಕನ್ನಡ ಜನಪದ ಸಂಸ್ಕೃತಿ ಲೇಖನಕ್ಕೆ ಆಹ್ವಾನ
    • ಎಐಸಿಎಸ್ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯ ವಿದ್ಯಾರ್ಥಿಗಳ ಸಾಧನೆ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ತಪ್ಪಲ್ಲವೇ? ಬಿಜೆಪಿಗರು ಉತ್ತರಿಸಲಿ: ಕೋಳ್ಕೆರೆ ವಿಕಾಸ್ ಹೆಗ್ಡೆ
    • ಕುಂದಾಪುರ: ವಿದೇಶಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
    • ಕೋಟ ಸಹಕಾರಿ ಸಂಘಕ್ಕೆ ನೂತನ ಉಪಾಧ್ಯಕ್ಷರಾಗಿ ರವೀಂದ್ರ ಕಾಮತ್ ಅವಿರೋಧ ಆಯ್ಕೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.